Monday, April 13, 2026

Diwali festival

ಧನ ತ್ರಯೋದಶಿಯ ಮುನ್ನ ಚಿನ್ನದ ಮಾರ್ಕೆಟ್ ಸ್ಫೋಟ!

ಐದು ದಿನಗಳ ದೀಪಾವಳಿ ಹಬ್ಬಕ್ಕೆ ಆಧಾರವಾಗಿರುವ ಧನ ತ್ರಯೋದಶಿ ಈ ವರ್ಷದ ಅಕ್ಟೋಬರ್ 18ರಂದು ಶನಿವಾರದಂದು ಜರಗಲಿದೆ. ಈ ಪವಿತ್ರ ದಿನವನ್ನು ಹಿಂದೂ ಸಂಪ್ರದಾಯದಲ್ಲಿ ಧನ್ವಂತರಿ ಮತ್ತು ಸಂಪತ್ತಿನ ದೇವತೆ ಕುಬೇರನಿಗೆ ಅರ್ಪಿಸಲಾಗುತ್ತದೆ. ಇತ್ತೀಚೆಗಿನ ಧಾರ್ಮಿಕ ಮತ್ತು ಆರ್ಥಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಧನ ತ್ರಯೋದಶಿಯು ವಿಶೇಷ ಗಮನ ಸೆಳೆದಿದೆ. ಹಿಂದೂ ನಂಬಿಕೆ ಪ್ರಕಾರ, ಧನ...
- Advertisement -spot_img

Latest News

ಬಡವರ ಮಕ್ಕಳು ಗಲಾಟೆಗೆ, ತಮ್ಮ ಮಕ್ಕಳು ವಿದೇಶ ವ್ಯಾಸಂಗಕ್ಕೆ: ಅನಂತ್ ಕುಮಾರ್ ಬಗ್ಗೆ ಪ್ರಿಯಾಂಕ್ ವ್ಯಂಗ್ಯ

Political News: ಸಂಸದ ಅನಂತ್ ಕುಮಾರ್ ಹೆಗಡೆ ಮಗ ಆಶುತೋಷ್ ಹೆಗಡೆಗೆ ಪಾಸ್‌ಪೋರ್ಟ್ ಸಮಸ್ಯೆ ಉಂಟಾಗಿದ್ದು, ವಿದೇಶದಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಆಶುತೋಷ್ ವಿರುದ್ಧ ದಾಬಸ್‌ ಪೇಟೆಯಲ್ಲಿ...
- Advertisement -spot_img