Friday, April 25, 2025

diwali

ಅಷ್ಟ ಐಶ್ವರ್ಯ ಸಿದ್ದಿಗಾಗಿ ಧನ್ ತೇರಾಸ್ ದೀಪಾವಳಿ ದಿನದಂದು ಮಾಡ ಬೇಕಾದ ದಾನ…!

Devotional: ಧನ್ ತೇರಾಸ್, ದೀಪಾವಳಿಯ ಹಬ್ಬದ ದಿನದಂದು ಮಾಡುವ ಯಾವುದೇ ಕೆಲಸಗಳು ವಿಶೇಷವಾದ ಫಲಕೊಡುತ್ತದೆ.ಹಾಗೆಯೆ ಈ ದಿನ ಮಾಡುವ ದಾನವು ನಿಮಗೆ ಶುಭ ಫಲವನ್ನು ತಂದುಕೊಡುತ್ತದೆ. ಲಕ್ಷ್ಮಿ ದೇವಿಯ ಆಶೀರ್ವಾದ ನಿಮಗೆ ಲಭಿಸುತ್ತದೆ .ಲಕ್ಷ್ಮಿ ದೇವಿಯ ಕೃಪೆಗಾಗಿ ವಿಶೇಷವಾಗಿ ಧನ್ ತೇರಾಸ್ ಮತ್ತು ದೀಪಾವಳಿಯಂದು ಪೂಜೆಗಳನ್ನು ಮಾಡಲಾಗುತ್ತದೆ. ದೀಪಾವಳಿ ಹಬ್ಬವು ಧನ್ ತೇರಾಸ್ ದಿನದಿಂದ ಪ್ರಾರಂಭವಾಗುತ್ತದೆ....

ಭಾರತದ ಕೆಲವು ಭಾಗಗಳಲ್ಲಿ ಭಯಂಕರವಾದ ದೀಪಾವಳಿ ಆಚರಣೆ…!

Devotional: ಅಕ್ಟೋಬರ್‌ನಲ್ಲಿ, ಭಾರತದ ಹಿಂದೂಗಳು ಬೆಳಕಿನ ಹಬ್ಬ ದೀಪಾವಳಿಯನ್ನು ವರ್ಣರಂಜಿತವಾಗಿ ಆಚರಿಸುತ್ತಾರೆ, ಭಾರತದಲ್ಲಿ ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿ ವಿಭಿನ್ನವಾಗಿ ಅವರದ್ದೇ ಆದ ಸಂಪ್ರದಾಯಗಳಲ್ಲಿ ದೀಪಾವಳಿಯನ್ನು ಆಚರಿಸುತ್ತಾರೆ .ವೈವಿಧ್ಯಮಯ ಪದ್ಧತಿಗಳು ಮತ್ತು ಸಂಪ್ರದಾಯಗಳನ್ನು ಹೊಂದಿರುವ ಭಾರತದಲ್ಲಿ ದೀಪಾವಳಿಯನ್ನು ಹೇಗೆ ಆಚರಿಸಲಾಗುತ್ತದೆ..? ಭಾರತದಲ್ಲಿನ ವಿವಿಧ ಸಮುದಾಯಗಳ ದೀಪಾವಳಿ ಆಚರಣೆಯ ಬಗ್ಗೆ ತಿಳಿದುಕೊಳ್ಳೋಣ... ಸಾಮಾನ್ಯವಾಗಿ ದೀಪಾವಳಿಯ ಅಮವಾಸ್ಯೆಯಂದು ಲಕ್ಷ್ಮಿ ದೇವಿಯನ್ನು...

ದೀಪಾವಳಿಯ ದಿನ ಈ ಮೂರು ಕೆಲಸ ಮಾಡಿ ಸಂಪತ್ತು ಮತ್ತು ಸಮೃದ್ಧಿ ಖಂಡಿತ ವೃದ್ಧಿಯಾಗುತ್ತದೆ….!

Devotional: ದೀಪಾವಳಿ ಎಂದರೆ ಇಡೀ ವಿಶ್ವವೇ ಆಚರಿಸುವ ಹಬ್ಬವಾಗಿದೆ ಎಲ್ಲೆಡೆ ಬೆಳಕು ತುಂಬಿ ಕೊಂಡಿರುತ್ತದೆ .ಅತ್ಯಂತ ಸಂಭ್ರಮ ಸಡಗರದಿಂದ ಹಿಂದೂಗಳು ಆಚರಿಸುವ ಹಬ್ಬವಾಗಿದೆ. ಈ ದಿನ ಲಕ್ಷ್ಮಿ ಪೂಜೆಯನ್ನು ಎಲ್ಲೆಡೆ ಆಚರಿಸುತ್ತಾರೆ,ಆರೋಗ್ಯ, ಸಂಪತ್ತು ಮತ್ತು ಸಮೃದ್ಧಿಯನ್ನು ಅನುಗ್ರಹಿಸುವಂತೆ ಸಂಪತ್ತಿನ ದೇವತೆಯನ್ನು ಪ್ರಾರ್ಥಿಸುತ್ತಾರೆ. ಹಾಗಾದರೆ ಲಕ್ಷ್ಮಿ ದೇವಿಯನ್ನು ದೀಪಾವಳಿ ದಿನ ಹೇಗೆ ಪೂಜಿಸಿದರೆ ಸಮೃದ್ಧಿ ವೃದ್ಧಿಯಾಗುತ್ತದೆ ಎನ್ನುವುದನ್ನು...

ಶುಕ್ರನ ಸಂಚಾರದಿಂದ ಈ 5 ರಾಶಿಗಳಿಗೆ ದೀಪಾವಳಿಗೂ ಮುನ್ನ ಒಲಿಯಲಿದ್ದಾಳೆ ಲಕ್ಷ್ಮೀ….!

zodiac: ಶುಕ್ರನು ಅಕ್ಟೋಬರ್ 18ರಂದು ತುಲಾ ರಾಶಿಗೆ ಸಂಚರಿಸಲಿದ್ದಾನೆ ಹಾಗೂ ಸೂರ್ಯ ಮತ್ತು ಕೇತುವನ್ನು ಭೇಟಿಯಾಗುತ್ತಾನೆ. ನಂತರ ಶುಕ್ರನು ತುಲಾ ರಾಶಿಗೆ ಆಗಮಿಸುತ್ತಾನೆ. ಅಂದರೆ ತನ್ನ ರಾಶಿಯಲ್ಲಿ ಸಂಚರಿಸುತ್ತಾನೆ. ಇದರಿಂದ ಶುಕ್ರನು ತುಂಬಾ ಬಲವಾದ ಸ್ಥಾನದಲ್ಲಿರುತ್ತೆ. ಹಾಗಾಗಿ ತುಲಾರಾಶಿಯಲ್ಲಿ ಶುಕ್ರನ ತ್ರಿಗ್ರಹಿ ಯೋಗ ಮಾಡುವುದರಿಂದ ಅನೇಕ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ, ಆದರೆ ಮೇಷ ವೃಷಭ...

ದೀಪಾವಳಿಯ ಮುಂಚೆ ಈ ಒಂದು ಕೆಲಸ ಮಾಡಿದರೆ ನಿಮಗೆ ಹಣದ ಕೊರತೆ ಉಂಟಾಗುವುದಿಲ್ಲ …!

Devotional tips: ದೀಪಾವಳಿಯ ದಿನ ಎಲ್ಲರೂ ಲಕ್ಷ್ಮಿ ಪೂಜೆಯನ್ನು ಮಾಡುತ್ತಾರೆ ,ತಮ್ಮ ತಮ್ಮ ಜೀವನ ಸುಖ ಸಂತೋಷದಿಂದ ನೆಮದ್ದಿ ಕೂಡಿಬರಬೇಕೆಂದು ಆ ದಿನ ಲಕ್ಷ್ಮಿ ದೇವಿಯ ಪೂಜೆಯನ್ನು ಮಾಡುತ್ತಾರೆ ,ಆದರೆ ಆ ಒಂದು ದಿನವಲ್ಲದೆ ಹಬ್ಬದ ಹಿಂದಿನ ವಾರ ಲಕ್ಷ್ಮೀದೇವಿಯನ್ನು ಪೊಜೆಸಿದರೆ ನಿಮಗೆ ಲಕ್ಷ್ಮಿ ಕಟಾಕ್ಷೆ ಲಭಿಸುತ್ತದೆ ಎಂಬ ನಂಬಿಕೆ ಇದೆ . ಹಾಗಾದರೆ ಯಾವರೀತಿ ಪೂಜಿಸಬೇಕು...

ದೀಪಾವಳಿಗೆ ಹಸಿರು ಪಟಾಕಿಗೆ ಮಾತ್ರ ಅವಕಾಶ..!

www.karnatakatv.net: ಹಿಂದು ಹಬ್ಬದಲ್ಲೊಂದಾದ ದೀಪಾವಳಿ ಇನ್ನೇನು ಕೆಲವೇ ದಿನಗಳಲ್ಲಿ ಶುರುವಾಗಲಿದ್ದು ಅದರ ಹಿನ್ನೆಲೇಯಲ್ಲಿ ಕರ್ನಾಟಕ ಸರ್ಕಾರ ಗೈಡ್ ಲೈನ್ಸ್ ಬಿಡುಗಡೆ ಮಾಡಿದೆ. ದೀಪಾವಳಿಯ ಸಮಯದಲ್ಲಿ ಹಸಿರು ಪಟಾಕಿ ಮಾತ್ರ ಅವಕಾಶ ವಿದ್ದು, ಬೇರೆ ಯಾಔಉದೇ ಪಟಾಕಿ ಮಾರಾಟ ಮಾಡುವಂತಿಲ್ಲ ಎಂದು ಕರ್ನಾಟಕ ಸರ್ಕಾರ ತಿಳಿಸಿದೆ. ನ.1 ರಿಂದ 10 ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಇದ್ದು,...
- Advertisement -spot_img

Latest News

Health Tips: ಮಕ್ಕಳು ತಪ್ಪು ದಾರಿ ಹಿಡಿಯುವುದು ಯಾಕೆ..? ತಂದೆ ತಾಯಿನೇ ಕಾರಣನಾ..?

Health Tips: ಮನೋಶಾಸ್ತ್ರಜ್ಞೆ ಡಾ.ರೂಪಾರಾವ್ ಜೀವನದ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಪತಿ-ಪತ್ನಿ ದೂರವಾಗಲು ಕಾರಣವೇನು ಅಂತ ಅವರು ಈಗಾಗಲೇ ವಿವರಿಸಿದ್ದು, ಇದೀಗ ಮಕ್ಕಳು ತಪ್ಪು...
- Advertisement -spot_img