ದೀಪಾವಳಿ ಹಬ್ಬದ ಹಿನ್ನೆಲೆ, ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಆಗಸ್ಟ್ ತಿಂಗಳ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಹಣ ಪಾವತಿ ಪ್ರಕ್ರಿಯೆ ಹಂತ ಹಂತವಾಗಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಜುಲೈ ತಿಂಗಳ...
ದೀಪಾವಳಿ ಹಬ್ಬ ಅಂದ್ರೆ ಎಲ್ಲರ ಮನೆಗಳಲ್ಲಿ ದೀಪಗಳ ಸಂಭ್ರಮ, ಮನಗಳಲ್ಲಿ ಸಂತೋಷ ಮನೆ ಮಾಡಿರತ್ತೆ. ಅದರಂತೆ ಸೆಲೆಬ್ರೆಟಿಗಳು ಕೂಡ ದೀಪಾವಳಿ ಹಬ್ಬವನ್ನ ಹಬ್ಬವನ್ನ ಆಚರಿಸುತ್ತಾರೆ. ಅದರಲ್ಲೂ ರಾಧಿಕಾ ಕುಮಾರಸ್ವಾಮಿ ಅವರು ಒಂದು ಹೆಜ್ಜೆ ಮುಂದೆ ಇರ್ತಾರೆ. ರಾಧಿಕಾ ಕುಮಾರಸ್ವಾಮಿ ಅವರು ಪ್ರತಿ ಬಾರಿಯೂ ತಪ್ಪದೇ ಹಬ್ಬಗಳನ್ನು ಸೆಲೆಬ್ರೇಟ್ ಮಾಡುತ್ತಾರೆ . ಈಗ ಅವರು ಖುಷಿಯಿಂದ...
ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....