Saturday, May 2, 2026

#DiwaliCelebrations

ದೀಪಾಲಂಕಾರದಲ್ಲಿ ಕಂಗೊಳಿಸಿದ ಜನ ನಾಯಕನ ಬೃಹತ್ ಪ್ರತಿಮೆ!

ಕೊಪ್ಪಳ ಜಿಲ್ಲೆಯ ಐತಿಹಾಸಿಕ ಹಿನ್ನಲೆ ಹೊಂದಿರುವ ಶಿರೂರ ಗ್ರಾಮದಲ್ಲಿ ದೀಪಾವಳಿ ಹಬ್ಬದ ಸಂದರ್ಭದಂದು ಸ್ಥಳೀಯರು ತೀವ್ರ ಆಕರ್ಷಣೆಗೆ ಒಳಗಾಗುವಂತಹ ದೃಶ್ಯವೊಂದು ಮೂಡಿಬಂದಿದೆ. ಶಿರೂರ ಗ್ರಾಮ ಪ್ರವೇಶದ ಬಾಗಿಲಿನಲ್ಲೇ ಪ್ರತಿಷ್ಠಾಪಿಸಲಾದ ಜನಪರ ನಾಯಕ ಕೆ.ಎಚ್. ಪಾಟೀಲರ ಪ್ರತಿಮೆ ವಿಭಿನ್ನ ರೀತಿಯಲ್ಲಿ ವಿದ್ಯುತ್ ದೀಪಾಲಂಕಾರದಿಂದ ಬೆಳಗುತ್ತಾ ಸಂಚರಿಸುವ ಜನರ ಗಮನ ಸೆಳೆಯುತ್ತಿದೆ. ಕೆ.ಎಚ್. ಪಾಟೀಲ್ ಕರುನಾಡು ಕಂಡ ಸರ್ವ...
- Advertisement -spot_img

Latest News

ಒಂದೇ ಕುಟುಂಬದ ಮೂವರು ದುರ್ಮರಣ! ಕೌಟುಂಬಿಕ ಕಲಹಕ್ಕೆ ಕೊನೆ?

ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಆಲ್ಕೆರೆ ಗ್ರಾಮದಲ್ಲಿ ತೀವ್ರ ಆತಂಕ ಮೂಡಿಸುವ ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ...
- Advertisement -spot_img