ಕೊಪ್ಪಳ ಜಿಲ್ಲೆಯ ಐತಿಹಾಸಿಕ ಹಿನ್ನಲೆ ಹೊಂದಿರುವ ಶಿರೂರ ಗ್ರಾಮದಲ್ಲಿ ದೀಪಾವಳಿ ಹಬ್ಬದ ಸಂದರ್ಭದಂದು ಸ್ಥಳೀಯರು ತೀವ್ರ ಆಕರ್ಷಣೆಗೆ ಒಳಗಾಗುವಂತಹ ದೃಶ್ಯವೊಂದು ಮೂಡಿಬಂದಿದೆ. ಶಿರೂರ ಗ್ರಾಮ ಪ್ರವೇಶದ ಬಾಗಿಲಿನಲ್ಲೇ ಪ್ರತಿಷ್ಠಾಪಿಸಲಾದ ಜನಪರ ನಾಯಕ ಕೆ.ಎಚ್. ಪಾಟೀಲರ ಪ್ರತಿಮೆ ವಿಭಿನ್ನ ರೀತಿಯಲ್ಲಿ ವಿದ್ಯುತ್ ದೀಪಾಲಂಕಾರದಿಂದ ಬೆಳಗುತ್ತಾ ಸಂಚರಿಸುವ ಜನರ ಗಮನ ಸೆಳೆಯುತ್ತಿದೆ.
ಕೆ.ಎಚ್. ಪಾಟೀಲ್ ಕರುನಾಡು ಕಂಡ ಸರ್ವ...
ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಸಾಕ್ಷಿಗಳ ವಿಚಾರಣೆ ವೇಳೆ ನಟ ದರ್ಶನ್ ನ್ಯಾಯಾಲಯದಲ್ಲಿ ಖುದ್ದು ಹಾಜರಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದು...