ದೀಪಾವಳಿ ಹಬ್ಬ ಅಂದ್ರೆ ಎಲ್ಲರ ಮನೆಗಳಲ್ಲಿ ದೀಪಗಳ ಸಂಭ್ರಮ, ಮನಗಳಲ್ಲಿ ಸಂತೋಷ ಮನೆ ಮಾಡಿರತ್ತೆ. ಅದರಂತೆ ಸೆಲೆಬ್ರೆಟಿಗಳು ಕೂಡ ದೀಪಾವಳಿ ಹಬ್ಬವನ್ನ ಹಬ್ಬವನ್ನ ಆಚರಿಸುತ್ತಾರೆ. ಅದರಲ್ಲೂ ರಾಧಿಕಾ ಕುಮಾರಸ್ವಾಮಿ ಅವರು ಒಂದು ಹೆಜ್ಜೆ ಮುಂದೆ ಇರ್ತಾರೆ. ರಾಧಿಕಾ ಕುಮಾರಸ್ವಾಮಿ ಅವರು ಪ್ರತಿ ಬಾರಿಯೂ ತಪ್ಪದೇ ಹಬ್ಬಗಳನ್ನು ಸೆಲೆಬ್ರೇಟ್ ಮಾಡುತ್ತಾರೆ . ಈಗ ಅವರು ಖುಷಿಯಿಂದ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....