Saturday, March 15, 2025

diya

ದೀಪ ಹಚ್ಚುವಾಗ ಈ ತಪ್ಪನ್ನು ಎಂದಿಗೂ ಮಾಡಬೇಡಿ..

Spiritual: ಕೆಲವರ ಮನೆಯಲ್ಲಿ ಪದೇ ಪದೇ ಜಗಳವಾಗುತ್ತದೆ. ಆರ್ಥಿಕ ಸಂಕಷ್ಟ ಬರುತ್ತದೆ. ಆಗಾಗ ಮನೆ ಜನರಿಗೆ ರೋಗ ರುಜಿನಗಳು ಬರುತ್ತದೆ. ಒಟ್ಟಿನಲ್ಲಿ ನೆಮ್ಮದಿಯೇ ಇಲ್ಲದಂತಾಗಿರುತ್ತದೆ. ಅದಕ್ಕೆಲ್ಲ ಕಾರಣ ಅವರು ಪಾಲಿಸದ ಕೆಲ ನಿಯಮಗಳಾಗಿರುತ್ತದೆ. ಅದರಲ್ಲೂ ದೇವರ ವಿಷಯದಲ್ಲಿ ನಾವು ಮುಂಜಾಗೃತೆ ವಹಿಸಿ, ಎಲ್ಲ ನಿಯಮಗಳನ್ನು ಪಾಲಿಸಬೇಕು. ಹಾಗಾಗಿ ಇಂದು ನಾವು ದೀಪ ಹಚ್ಚುವಾಗ ಯಾವ...

ಪ್ರತಿದಿನ ದೀಪ ಹಚ್ಚುವಾಗ ಈ ವಿಷಯವನ್ನ ನೆನಪಿನಲ್ಲಿಡಿ..

https://youtu.be/cpAyghfapkI ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಶುದ್ಧವಾಗಿ, ದೇವರಿಗೆ ದೀಪ ಹಚ್ಚುವುದು ಹಿಂದೂ ಧರ್ಮದಲ್ಲಿರುವ ಪದ್ಧತಿ. ಈ ಪದ್ಧತಿಯನ್ನು ಪ್ರತಿಯೋರ್ವ ಹಿಂದೂ ಅನುಸರಿಸಬೇಕು ಅನ್ನೋ ನಿಯಮವಿದೆ. ಆದ್ರೆ ನೀವು ದೇವರಿಗೆ ದೀಪ ಹಚ್ಚುವಾಗ, ಕೆಲ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಆ ನಿಯಮಗಳು ಯಾವುದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ನಿಯಮವೆಂದರೆ, ಸಂಜೆ ಲಕ್ಷ್ಮೀ ಮನೆಗೆ...

ತೆಲುಗು ಸಿನಿಮಾದ ಬಗ್ಗೆ ಖುಷಿ ಮಾತು.!

ಕೋವಿಡ್ ಸಮಯದಲ್ಲಿ ದಿಯಾ ಸಿನಿಮಾ ಓಟಿಟಿಯಲ್ಲಿ ರಿಲೀಸ್ ಆಗಿ ಅಭಿಮಾನಿಗಳ ಮನೆ ಮಾತಾಗಿತ್ತು. ಇನ್ನು ಈ ಸಿನಿಮಾದಲ್ಲಿ ತ್ರಿಕೋನ ಪ್ರೇಮ ಕಥೆ ಇದ್ದು, ಮೂವರ ಪಾತ್ರ ಕೂಡ ವಿಭಿನ್ನವಾಗಿ ಮೂಡಿ ಬಂದಿತ್ತು. ಮೂವರ ಪಾತ್ರದಲ್ಲಿ 'ದಿಯಾ' ಪಾತ್ರ ಬಹಳ ಯಶಸ್ಸು ಕಂಡಿತ್ತು. ದಿಯಾ ಪಾತ್ರ ವಹಿಸಿದ್ದ ಖುಷಿ ಇದೀಗ ಟಾಲಿವುಡ್ ಗೂ ಎಂಟ್ರಿ ಕೊಟ್ಟಿದ್ದಾರೆ. 'ದಿಯಾ'...

ದೀಪ ಹಚ್ಚುವ ಸಂದರ್ಭದಲ್ಲಿ ಈ ವಿಷಯಗಳನ್ನು ನೆನಪಿನಲ್ಲಿಡಿ..

ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ದೇವರಿಗೆ ದೀಪ ಹಚ್ಚುವುದು ಹಿಂದೂಗಳ ಪದ್ಧತಿ. ನಾವು ಹೀಗೆ ದೇವರಿಗೆ ದೀಪ ಹಚ್ಚುವ ಸಂದರ್ಭದಲ್ಲಿ ಕೆಲ ತಪ್ಪುಗಳನ್ನು ಮಾಡಬಾರದು. ಯಾವುದು ಆ ತಪ್ಪುಗಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/Tb3b-Pa9rug ಮೊದಲನೇಯದಾಗಿ ಬೆಳ್ಳಿ, ಹಿತ್ತಾಳೆ, ಅಥವಾ ಮಣ್ಣಿನ ಹಣತೆಯಲ್ಲಿ ದೀಪವನ್ನು ಹಚ್ಚಿ, ಆದ್ರೆ...

ತುಳಸಿ ದೀಪವನ್ನು ಏಕೆ ಹಚ್ಚಬೇಕು..? ಇದರಿಂದ ಆಗುವ ಪ್ರಯೋಜನವೇನು..?

ತುಳಸಿ ದೀಪ. ಪ್ರತಿದಿನ ಮುಸ್ಸಂಜೆ ಹೊತ್ತಲ್ಲಿ, ಲಕ್ಷ್ಮೀ ಬರುವ ಸಮಯದಲ್ಲಿ ಮನೆಯಲ್ಲಿ ದೀಪ ಹಚ್ಚಿದ ಬಳಿಕ, ತುಳಸಿ ಗಿಡಕ್ಕೂ ಕೂಡ ಕೆಲವರು ದೀಪ ಹಚ್ಚುತ್ತಾರೆ. ಪ್ರತಿದಿನ ತುಳಸಿಗೆ ದೀಪ ಏಕೆ ಹಚ್ಚಬೇಕು..? ಈ ದೀಪ ಹಚ್ಚುವುದರ ಪ್ರಯೋಜನವೇನು ಅಂತಾ ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ (...

ದೇವರಿಗೆ ದೀಪ ಹಚ್ಚುವಾಗ ಯಾವ ಎಣ್ಣೆ ಹಾಕಬೇಕು..?

ಯಾವ ಮನೆಯಲ್ಲಿ ದೀಪ ಹಚ್ಚುವುದಿಲ್ಲವೋ ಆ ಮನೆಯಲ್ಲಿ ನಕಾರಾತ್ಮಕ ಶಕ್ತಿಯ ಪ್ರಭಾವ ಹೆಚ್ಚಾಗುತ್ತದೆ ಎಂದರ್ಥ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಾಗಲಿ, ಲಕ್ಷ್ಮೀ ಕೃಪೆ ಇರಲಿ ಎಂಬ ಕಾರಣಕ್ಕೆ ದೇವರಿಗೆ ದೀಪ ಹಚ್ಚುತ್ತಾರೆ. ಹೀಗೆ ದೀಪ ಹಚ್ಚುವಾಗ ಯಾವ ನಿಯಮಗಳನ್ನ ಅನುಸರಿಸಬೇಕು..? ಯಾವ ಎಣ್ಣೆ ಬಳಸಿದರೆ ಉತ್ತಮ ಎನ್ನುವ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಕಟೀಲು...

ನವರಾತ್ರಿಯಲ್ಲಿ ಹಚ್ಚುವ ವಿಶೇಷ ದೀಪದ ಬಗ್ಗೆ ಮಾಹಿತಿ..

ಇನ್ನೇನು ಕೆಲ ದಿನಗಳಲ್ಲೇ ನವರಾತ್ರಿ ಪ್ರಾರಂಭವಾಗಲಿದೆ. ನಾವು ಈಗಾಗಲೇ ನಿಮಗೆ ನವರಾತ್ರಿಗೆ ಯಾವ ರೀತಿಯ ನೈವೇದ್ಯ ಇಡಬೇಕು. ಯಾವ ನಿಯಮಗಳನ್ನ ಪಾಲಿಸಬೇಕು ಅನ್ನೋ ಬಗ್ಗೆ ಹೇಳಿದ್ದೇವೆ. ಇವತ್ತು ನೀವು ನವರಾತ್ರಿಯಲ್ಲಿ ಹಚ್ಚಬೇಕಾದ ದೀಪದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/rVws5_Dt6u0 ನವರಾತ್ರಿಯಲ್ಲಿ...

ದೀಪ ಹಚ್ಚುವಾಗ ಈ ಎಣ್ಣೆ ಹಾಕಿ ದೀಪ ಹಚ್ಚಿದರೆ ಉತ್ತಮ..!

ಹಿಂದೂಗಳ ಪ್ರಮುಖ ಸಂಪ್ರದಾಯಗಳಲ್ಲಿ ಒಂದಾದ ದೀಪ ಹಚ್ಚುವ ಸಂಪ್ರದಾಯಕ್ಕೆ ತನ್ನದೇ ಆದ ಮಹತ್ವವಿದೆ. ದೀಪ ಹಚ್ಚುವ ರೀತಿ, ಯಾವ ಎಣ್ಣೆಯನ್ನ ದೀಪಕ್ಕೆ ಬಳಸಬೇಕು, ಎಷ್ಟು ಬತ್ತಿ ಹಚ್ಚಬೇಕು. ಯಾವ ರೀತಿಯ ಹಣತೆಯನ್ನ ಬಳಸಬೇಕು ಎಂದು ಇತ್ಯಾದಿ ನಿಯಮಗಳಿದೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816...

ಸಂಜೆ ದೀಪ ಹಚ್ಚುವ ವೇಳೆ ಈ ಶ್ಲೋಕವನ್ನ ಹೇಳಿದ್ರೆ ಎಲ್ಲ ಕಷ್ಟ ಕಾರ್ಪಣ್ಯಗಳೂ ದೂರವಾಗುತ್ತದೆ..!

ಪ್ರತಿದಿನ ಸಂಜೆ ದೀಪ ಹಚ್ಚುವ ವೇಳೆ, ಈ ಒಂದು ಶ್ಲೋಕವನ್ನು ಹೇಳಿದರೆ, ಮನೆಯಲ್ಲಿ ನೆಮ್ಮಂದಿ ಸುಖ ಶಾಂತಿ ನೆಲೆಸುವುದಲ್ಲದೇ, ಆರ್ಥಿಕ ಪರಿಸ್ಥಿತಿ ಕೂಡ ಸುಧಾರಿಸುತ್ತದೆ. ಹಾಗಾದ್ರೆ, ಯಾವುದು ಆ ಶ್ಲೋಕ ಅನ್ನೋದನ್ನ ನೋಡೋಣ. https://youtu.be/ymGtMUEGsis ಪ್ರತಿದಿನ ಸಂಜೆ ದೇವರಿಗೆ ದೀಪ ಹಚ್ಚಿ, ಪೂಜೆ ಮಾಡುವುದು ಹಿಂದೂಗಳ ಸಂಸ್ಕೃತಿ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಾಗಿ, ಮನೆಯಲ್ಲಿ ಸುಖ ಶಾಂತಿ...

ನಿರುದ್ಯೋಗ ಸಮಸ್ಯೆ ಇದ್ರೆ, ಉದ್ಯೋಗದಲ್ಲಿ ಉನ್ನತಿ ಹೊಂದಬೇಕಾದ್ರೆ, ಈ ಕೆಲಸ ಮಾಡಿ..!

ಉದ್ಯೋಗದಲ್ಲಿ ತೊಂದರೆ ಇದ್ದರೆ, ಅಥವಾ ನಿಮಗೆ ಎಷ್ಟೇ ಅರ್ಹತೆ ಇದ್ದರೂ ಒಳ್ಳೆಯ ಉದ್ಯೋಗ ಸಿಗುತ್ತಿಲ್ಲವಾದ್ರೆ ಅದಕ್ಕೆ ಹೇಗೆ ಪರಿಹಾರ ಮಾಡಿಕೊಳ್ಳಬೇಕು ಅನ್ನೋದರ ಬಗ್ಗೆ ನಾವಿವತ್ತು ತಿಳಿಸಿ ಕೊಡಲಿದ್ದೇವೆ. ನಿಮಗೆ ಉದ್ಯೋಗ ಸಮಸ್ಯೆ ಇದ್ದರೆ, ನಿಮ್ಮ ಜನ್ಮ ನಕ್ಷತ್ರ ಯಾವ ದಿನ ಬಂದಿದೆ ಎಂಬುದನ್ನು ಪರಿಶೀಲಿಸಿಕೊಂಡು, ಅದೇ ದಿನ ನೀವು ಒಂದು ಕೆಲಸ ಮಾಡಬೇಕಾಗುತ್ತದೆ. ತುಳಸಿ ಗಿಡವನ್ನ...
- Advertisement -spot_img

Latest News

Mysuru News: ಮೈಸೂರಲ್ಲಿ ಅನೈತಿಕ ಅನೈತಿಕ ಸಂಬಂಧಕ್ಕೆ ವ್ಯಕ್ತಿಯ ಬರ್ಬರ ಕೊ*ಲೆ

Mysuru News: ಅನೈತಿಕ ಸಂಬಂಧಕ್ಕೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಸೂರ್ಯ ಎಂಬಾತನು ಇನ್ಸ್ಟಾಗ್ರಾಮ್‌ನಲ್ಲಿ ಶ್ವೇತಾ ಎಂಬುವ ಯುವತಿಯನ್ನು...
- Advertisement -spot_img