Friday, April 24, 2026

#dj halli kj halli

ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಪ್ರಕರಣ : ಆರೋಪಿಗಳಿಗೆ NIA ಶಾಕ್!

ಬೆಂಗಳೂರು : ಧಾರ್ಮಿಕ ವಿಚಾರವಾಗಿ ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯಲ್ಲಿ ಗಲಾಟೆ ನಡೆದಿತ್ತು. ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮೊಹಮ್ಮದ್‌ ಪೈಗಂಬರ್‌ ಅವರನ್ನು ನಿಂದಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಇದೇ ವಿಚಾರಕ್ಕೆ ಈ ಪ್ರದೇಶಗಳಲ್ಲಿ ಭಾರೀ ಸಂಘರ್ಷ ಉಂಟಾಗಿತ್ತು. ರಾಜ್ಯಾದ್ಯಂತ ಸುದ್ದಿಯಾಗಿದ್ದ ಈ ಪ್ರಕರಣದ ಆರೋಪಿಗಳಿಗೆ ಇದೀಗ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಇನ್ನೂ ಗಲಭೆಗೆ ಸಂಬಂಧಿಸಿದಂತೆ...

S muniswamy: ತನ್ವೀರ್ ಸೇಠ್​ ಉಗ್ರಗಾಮಿ ಸಂಘಟನೆ ಮುಖ್ಯಸ್ಥ ಎಂದು ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ವಾಗ್ದಾಳಿ

ರಾಜಕೀಯ ಸುದ್ದಿ: ಬೇಲಿನೆ ಎದ್ದು ಹೊಲ ಮೇಯ್ದಂತೆ ಆಗಿದೆ ಎನ್ನುವ ರೀತಿಯಲ್ಲಿದೆ ಇವರುಗಳ ಕೆಲಸ ತಪ್ಪು ಮಾಡಿದವರಿಗೆ ಶಿಕ್ಷೆ ಕೊಡಿಸುವ ಬದಲು ಗಲಭೆ ಮಾಡಿದವರನ್ನುಬಿಡುಗಡೆಗೊಳಿಸುವಂತೆ ತನ್ವಿರ್ ಸೇಠ್ ಗೃಹ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಇದೇ ವಿಚಾರವಾಗಿ ವಾಗ್ದಾಳಿ ಮಾಡಿರುವ ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ಉಗ್ರಗಾಮಿ ಸಂಘಟನೆಗಳ ಮುಖ್ಯಸ್ಥ ತನ್ವಿರ್ ಸೇಠ್ ಎಂದು ವಾಗ್ದಾಳಿ...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img