Thursday, August 21, 2025

DK

ಮ್ಯಾಚ್ ಫಿನೀಶರ್ ದಿನೇಶ್ ಕಾರ್ತಿಕ್

ಮುಂಬೈ: ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಟಿ20 ಆವೃತ್ತಿಯಲ್ಲಿ ಮತ್ತೊಮ್ಮೆ ಮಿಂಚು ಹರಿಸಿದ್ದಾರೆ. ನಿನ್ನೆ ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿ ಫಿನೀಶರ್‍ರಾಗಿ ಹೊರಹೊಮ್ಮಿದ್ದಾರೆ. ಈ ತಮಿಳುನಾಡು ಬ್ಯಾಟ್ಸ್‍ಮನ್ 23 ಎಸೆತ ಎದುರಿಸಿ 7 ಬೌಂಡರಿ 1 ಸಿಕ್ಸರ್ ಸಹಿತ ಅಜೇಯ 44 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.ರಾಜಸ್ಥಾನ ವಿರುದ್ಧ ಆರ್‍ಸಿಬಿ 4...

ಶೋಭಾ ಕರಂದ್ಲಾಜೆಗೆ ಕೇಂದ್ರ ಸಚಿವೆ ಸ್ಥಾನಕ್ಕೆ ಬಿಎಸ್ವೈ ಪಣ

ಬೆಂಗಳೂರು: ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆಯಾಗಿರೋ ಸಂಸದೆ ಶೋಭಾ ಕರಂದ್ಲಾಜೆಗೆ ಕೇಂದ್ರ ಸಚಿವೆ ಸ್ಥಾನ ನೀಡುವ ಬಗ್ಗೆ  ವರಷ್ಠರಿಗೆ ಮನವರಿಕೆ ಮಾಡಿಕೊಳ್ಳುತ್ತೇನೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಎಸ್ ವೈ, ನಾನು ದೆಹಲಿಗೆ ಹೋಗುತ್ತಿದ್ದೇನೆ. ಸಂಸದೆ ಶೋಭಾ ಕರಂದ್ಲಾಜೆಯವರನ್ನು ಕೇಂದ್ರ ಸಚಿವರನ್ನಾಗಿ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾರಿಗೆ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img