Friday, November 28, 2025

DK brothers

ಕುರ್ಚಿ ಬೆಲೆ ಗೊತ್ತಿಲ್ಲ ಎಂದ DCM : ಸಿದ್ದುಗೆ ಪರೋಕ್ಷ ಸಂದೇಶ ಕೊಟ್ರಾ ಡಿಕೆಶಿ?

ಕ್ಷಣಕ್ಕೊಂದು ಹೇಳಿಕೆ, ದಿನಕ್ಕೊಂದು ಟ್ವಿಸ್ಟ್​. ಪವರ್ ಶೇರಿಂಗ್ ವಿಚಾರ ರಾಜ್ಯ ಕಾಂಗ್ರೆಸ್​ ಅಂಗಳದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಆಂತರಿಕ ಪೈಪೋಟಿ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದಂತಿದೆ. ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಹೊಸ ಹೇಳಿಕೆಗಳು ಪಕ್ಷದ ಒಳರಾಜಕೀಯಕ್ಕೆ ಮತ್ತಷ್ಟು ಬೆಂಕಿ ಹಚ್ಚಿವೆ. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಗ್ತಿದ್ದಂತೆ...
- Advertisement -spot_img

Latest News

ಚಳಿಯಲ್ಲಿ ‘ಮಳೆ’ ಅಲರ್ಟ್: ಯಾವ ಜಿಲ್ಲೆಗಳಲ್ಲಿ ‘ವರುಣನ’ ಅಬ್ಬರ!

ರಾಜ್ಯದಲ್ಲಿ ಚಳಿಯ ನಡುವೆ ನವೆಂಬರ್ 29 ಮತ್ತು 30 ರಂದು ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಧ್ಯ,...
- Advertisement -spot_img