Sunday, March 15, 2026

DK Police Notice

ಮಹೇಶ್ ಶೆಟ್ಟಿ ತಿಮರೋಡಿಗೆ ಡೆಡ್ ಲೈನ್ – ವಿಚಾರಣೆಗೆ ಗೈರಾದರೆ ಬಂಧನ ಫಿಕ್ಸ್!?

ಮಹೇಶ್ ಶೆಟ್ಟಿ ತಿಮರೋಡಿಗೆ ಎರೆಡೆರೆಡು ಸಂಕಷ್ಟ ಬಂದೊದಗಿದೆ. ಒಂದೆಡೆ ದಕ್ಷಿಣ ಕನ್ನಡದಿಂದ ಗಡಿಪಾರು ನೋಟಿಸ್ ನೀಡಲಾಗಿದೆ. ಇನ್ನೊಂದೆಡೆ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹದ ವಿರುದ್ಧ ವಿಚಾರಣೆಗೆ ಹಾಜರಾಗುವಂತೆ ಕಾನೂನು ಪ್ರಕಾರ ಮೂರು ನೋಟಿಸ್ ಜಾರಿಯಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಗೆ ಇಂದು ವಿಚಾರಣೆಗೆ ಹಾಜರಾಗುವ ಅಂತಿಮ ಅವಕಾಶ ದೊರೆತಿದೆ. ಪೊಲೀಸರು ನೀಡಿದ್ದ ಮೂರನೇ ನೋಟಿಸ್ ಪ್ರಕಾರ ಸೆಪ್ಟೆಂಬರ್ 29ರಂದು...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img