Tuesday, July 28, 2026

DK Police Notice

ಮಹೇಶ್ ಶೆಟ್ಟಿ ತಿಮರೋಡಿಗೆ ಡೆಡ್ ಲೈನ್ – ವಿಚಾರಣೆಗೆ ಗೈರಾದರೆ ಬಂಧನ ಫಿಕ್ಸ್!?

ಮಹೇಶ್ ಶೆಟ್ಟಿ ತಿಮರೋಡಿಗೆ ಎರೆಡೆರೆಡು ಸಂಕಷ್ಟ ಬಂದೊದಗಿದೆ. ಒಂದೆಡೆ ದಕ್ಷಿಣ ಕನ್ನಡದಿಂದ ಗಡಿಪಾರು ನೋಟಿಸ್ ನೀಡಲಾಗಿದೆ. ಇನ್ನೊಂದೆಡೆ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹದ ವಿರುದ್ಧ ವಿಚಾರಣೆಗೆ ಹಾಜರಾಗುವಂತೆ ಕಾನೂನು ಪ್ರಕಾರ ಮೂರು ನೋಟಿಸ್ ಜಾರಿಯಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಗೆ ಇಂದು ವಿಚಾರಣೆಗೆ ಹಾಜರಾಗುವ ಅಂತಿಮ ಅವಕಾಶ ದೊರೆತಿದೆ. ಪೊಲೀಸರು ನೀಡಿದ್ದ ಮೂರನೇ ನೋಟಿಸ್ ಪ್ರಕಾರ ಸೆಪ್ಟೆಂಬರ್ 29ರಂದು...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img