Political News:
ಪ್ರಜಾಧ್ವನಿ ಯಾತ್ರೆಯನ್ನು ಕೈಗೊಂಡ ಕಾಂಗ್ರೆಸ್ ಸರಕಾರ ಪ್ರಚಾರದ ಕಾರ್ಯವನ್ನು ಬಹು ಯೋಜಿತವಾಗಿಯೇ ಮಾಡುತ್ತಿದೆ. ಒಂದು ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿಮನೆಗೂ 200 ಯೂನಿಟ್ ನಷ್ಟು ವಿದ್ಯುತ್ ನ್ನು ಉಚಿತವಾಗಿ ನೀಡುವ ಭರವಸೆಯನ್ನು ಡಿ.ಕೆ.ಶಿ ತಮ್ಮ ಹೇಳಿಕೆಯಲ್ಲಿ ಘೋಷಿಸಿದರು. ಜೊತೆಗೆ ಬಿಜೆಪಿ ಇದುವರೆಗೂ ಬಡವರನ್ನು ದೋಚುತ್ತಿದೆ.ಕರೆಂಟ್ ವಿಚಾರವಾಗಿಯೂ ಜನ ಸಾಮಾನ್ಯರನ್ನು ಹಿಂಡಿ ಹಿಪ್ಪೆ...
Political News:
ಗಣರಾಜ್ಯೋತ್ಸವದ ತಯಾರಿಯಲ್ಲಿದೆ ಸರಕಾರ. ಆದರೆ ಈ ತರಾತುರಿಯಲ್ಲಿ ಸರಕಾರ ಎಡವೊಟ್ಟೊಂದನ್ನು ಮಾಡಿಕೊಂಡಿದೆ. ಈ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್ ಮೋದಿ ಸರಕಾರಕ್ಕೆ ಕರ್ನಾಟಕದ ಬಗ್ಗೆ ಗೌರವವಿಲ್ಲ ಎಂಬುವುದಾಗಿ ಹೇಳಿಕೆ ನೀಡಿದ್ದಾರೆ. ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಟ್ಯಾಬ್ಲೋ ಕೈ ಬಿಟ್ಟಿರುವುದಕ್ಕೆ ಪ್ರತಿಕ್ರಿಯಿಸಿರುವ ಅವರು ಕರ್ನಾಟಕ ರಾಜ್ಯವೆಂದರೆ ಮೋದಿಗೆ ಒಂಥರ ಅಸಡ್ಡೆ....
ರಾಜ್ಯ ಸಭಾ ಚುನಾವಣೆಗೆ ಕಾಂಗ್ರೆಸ್ನಿಂದ 2ನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿಖಾನ್ ನಾಮಪತ್ರ
ಕಾಂಗ್ರೆಸ್ನಿಂದ ಜಯರಾಮ್ ರಮೇಶ್ ಅಭ್ಯರ್ಥಿ ಆಗಿದ್ದಾರೆ. ಈ ಮೂವರ ಗೆಲುವು ನಿಶ್ಚಿತವಾಗಿದ್ದು, ನಾಲ್ಕನೇ ಅಭ್ಯರ್ಥಿಯಾಗಿ ಕಾಂಗ್ರೆಸ್ನಿಂದ ಮನ್ಸೂರ್ ಅಲಿಖಾನ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಸಹ ಕಣಕ್ಕಿಳಿಯುವ ಸಿದ್ಧತೆ ನಡೆಸಿದ್ದಾರೆ.
ರಾಜ್ಯಸಭಾ ಚುನಾವಣೆ ಹಿನ್ನೆಲೆ ರಾಜಕೀಯ ಚಟುವಟಿಕೆ ಗರಿಗೆದರಿದೆ....
ಉಡುಪಿ: ವಿಶ್ವದ ಅತಿದೊಡ್ಡ ಸೋಲಾರ್ ಪಾರ್ಕ್ ಎಂಬ ಕೀರ್ತಿ ಪಡೆದಿರುವ ಪಾವಗಡ ಸೋಲಾರ್ ಪಾರ್ಕ್ ಯೋಜನೆಯಲ್ಲಿ ನಾನು ಶೇ. 0.1ರಷ್ಟು ತಪ್ಪು ಮಾಡಿದ್ದರೂ ನಾನು ಅದರ ಹೊಣೆ ಹೊರಲು ಬದ್ಧನಾಗಿದ್ದೇನೆ. ಬಿಜೆಪಿ ಸರ್ಕಾರ ಯಾವ ತನಿಖೆಯನ್ನಾದರೂ ಮಾಡಲಿ, ಎಲ್ಲ ತನಿಖೆಗೂ ಸಿದ್ಧನಾಗಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಉಡುಪಿಯ ಉಪ್ಪುಂದದ ದುರ್ಗಾಪರಮೇಶ್ವರಿ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...