Tuesday, August 4, 2026

DK Shivakumar camp

ರಾಜಣ್ಣ ಅಪೆಕ್ಸ್ ಕನಸು ಭಂಗ ಹೈಕಮಾಂಡ್ ವಾರ್ನಿಂಗ್!?

ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ನೀಡುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ವಿರೋಧ ವ್ಯಕ್ತಪಡಿಸಿದ್ದೇ ಕೊನೇ ಕ್ಷಣದಲ್ಲಿ ಚುನಾವಣೆಯನ್ನು ಮುಂದೂಡಲು ಪ್ರಮುಖ ಕಾರಣ ಎನ್ನಲಾಗಿದೆ. ಮತಗಳ್ಳತನದ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ್ದ ಹೋರಾಟವನ್ನು ಟೀಕಿಸಿದ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಕಳೆದುಕೊಂಡಿದ್ದ ಕೆ.ಎನ್. ರಾಜಣ್ಣ, ಇದೀಗ ಅಪೆಕ್ಸ್ ಬ್ಯಾಂಕ್...

ಅಹಿಂದ ಸಮೀಕರಣಕ್ಕೆ ‘ಹೊಸ ನಾಯಕ’

ಬೆಳಗಾವಿಯಿಂದ ಕಾಂಗ್ರೆಸ್ ರಾಜಕಾರಣಕ್ಕೆ ಮತ್ತೆ ಒಂದು ಹಳೆಯ ಹೊಸ ಮೆನು ಸರ್ವ್ ಆಗಿದೆ. ಹೆಸರು ಡಿನ್ನರ್… ಆದರೆ ಅರ್ಥ ಪವರ್… ಪ್ಲೇಟ್‌ನಲ್ಲಿ ಆಹಾರ ಇದ್ದರೂ, ಒಳಗಿರುವುದು ಕುರ್ಚಿಯ ಲೆಕ್ಕಾಚಾರ. ಬೆಳಗಾವಿಯಲ್ಲಿ ನಡೆಯುತ್ತಿರುವುದು ಕೇವಲ ಔತಣಕೂಟಗಳ ಸರಣಿ ಅಲ್ಲ... ಅದು ಕಾಂಗ್ರೆಸ್ ಒಳರಾಜಕಾರಣದ ತೀವ್ರ ಕಂಪನ. ಡಿನ್ನರ್ ಮೀಟಿಂಗ್, ಬ್ರೇಕ್‌ಫಾಸ್ಟ್ ಸಭೆಗಳ ಹಿಂದೆ ಮರೆಮಾಡಿರುವುದು ಮುಖ್ಯಮಂತ್ರಿ...

ಆಪ್ತರ ಮೀಟಿಂಗ್ ನಡುವೆ ಖೆಡ್ಡಾ ತೋಡಿದ CM!

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ರಾಜಕೀಯ ಪೈಪೋಟಿ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಸಿದ್ದರಾಮಯ್ಯ ಬಣ ಅಹಿಂದ ನಾಯಕರ ಬೆಂಬಲವನ್ನು ಗಟ್ಟಿಗೊಳಿಸುತ್ತಿರುವಾಗ, ಡಿ.ಕೆ. ಶಿವಕುಮಾರ್ ಬಣ ಒಕ್ಕಲಿಗ ಸಮುದಾಯದ ಬೆಂಬಲಕ್ಕೆ ಮೊರೆ ಹೋಗುತ್ತಿದೆ. ದೆಹಲಿಯಲ್ಲಿ ಹೈಕಮಾಂಡ್ ಮಹತ್ವದ ಸಭೆ ನಡೆಯಲಿರುವ ಸಂದರ್ಭದಲ್ಲಿ, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವರು ಹಾಗೂ ನಾಯಕರೊಂದಿಗೆ ಕಾವೇರಿ ನಿವಾಸದಲ್ಲಿ ತುರ್ತು ಚರ್ಚೆ...
- Advertisement -spot_img

Latest News

ಕೋಲಾರ-ಚಿಕ್ಕಬಳ್ಳಾಪುರ ಶಾಸಕರ ಒಗ್ಗಟ್ಟಿನ ಮಂತ್ರ – ಡಿಕೆಶಿ ಮುಂದಿಟ್ಟ ಆ 4 ಪ್ರಮುಖ ಬೇಡಿಕೆಗಳೇನು?

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಗೊಂಡ ಬಳಿಕ ಕಾಂಗ್ರೆಸ್ ಪಾಳಯದಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ಅದರಲ್ಲೂ ಕಾಂಗ್ರೆಸ್‌ನ ಸಾಂಪ್ರದಾಯಿಕ ಭದ್ರಕೋಟೆಯಾಗಿರುವ ಅವಿಭಜಿತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ...
- Advertisement -spot_img