Wednesday, June 17, 2026

DK Shivakumar CM

ಡಿಕೆಶಿ CM ಆಗಲಿ 1001 ತೆಂಗಿನಕಾಯಿ ಒಡೆದ JDS-BJP ಮುಖಂಡರು!

ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡಿಗೆ ಜೆಡಿಎಸ್ ಮತ್ತು ಬಿಜೆಪಿ ಮುಖಂಡರಾದ ರಾಜು, ವೇಣು ಮತ್ತು ನಂಜುಂಡಸ್ವಾಮಿ ಅವರ ನೇತೃತ್ವದಲ್ಲಿ ಸುಮಾರು 100ಕ್ಕೂ ಹೆಚ್ಚು ಕಾರ್ಯಕರ್ತರು ತೆಂಗಿನಕಾಯಿ ಒಡೆಯುವ ಕಾರ್ಯವನ್ನ ಮಾಡಿದ್ದಾರೆ. ಕಾರ್ಯಕರ್ತರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಹರಿಕೆ ಹೊತ್ತು 1001 ತೆಂಗಿನಕಾಯಿಗಳನ್ನು ಒಡೆದು ದೇವಿಗೆ ಅರ್ಪಿಸಿದರು....

ಡಿಕೆ ಶಿವಕುಮಾರ್ ಗೆ ಸಿಎಂ ಕುರ್ಚಿ? ನವೆಂಬರ್‌ನಲ್ಲಿ ಬದಲಾವಣೆ ಸಾಧ್ಯತೆ!!!

ರಾಜ್ಯದ ಸಿಎಂ ಅವ್ರು ಆಗ್ತಾರೆ. ಇವ್ರು ಆಗ್ತಾರೆ ಅಂತ ಸಿಎಂ ಆಗುವ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ಆಗ್ತಾಯಿತ್ತು. ಸಿಎಂ ರೇಸ್ ನಲ್ಲಿ ಸಿದ್ದರಾಮಯ್ಯ, ಡಿಕೆಶಿ, ಸಚಿವ ಸತೀಶ್ ಜಾರಕಿಹೊಳಿ ಹೆಸರುಗಳು ಕೇಳಿಬರ್ತಾಯಿತ್ತು. ಆದ್ರೆ ಈಗ ಕರ್ನಾಟಕ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆಯೊಂದು ಸಾಧ್ಯವಿದೆ ಎಂದು ಮಾಜಿ ಸಂಸದ ಹಾಗೂ ರಾಜ್ಯ ಕಾಂಗ್ರೆಸ್...
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img