ಕರ್ನಾಟಕ ಟಿವಿ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಅಂತಿವಾಗಿದ್ರೂ ಘೋಷಣೆ ಮಾಡುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಮೀನಾಮೇಷ ಎಣಿಸ್ತಿದೆ.. ಕಳೆದೊಂದು ವಾರದಿಂದ ರಾಜ್ಯ ಕಾಂಗ್ರೆಸ್ ನಲ್ಲಿ ನೂತನ ಅಧ್ಯಕ್ಷರ ಘೋಷಣೆ ಬಗ್ಗೆಯೇ ದೊಡ್ಡ ಚರ್ಚೆ ನಡೀತಿದೆ.. ಆದ್ರೆ, ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಡಿ.ಕೆ ಶಿವಕುಮಾರ್ ಮಾತ್ರ ದೇವರ ಮೊರೆ ಹೋಗಿದ್ದಾರೆ.. ಇಷ್ಟು ದಿನ...