Friday, December 26, 2025

dk shivakumar meets mb patil

ಮಾಧ್ಯಮ ಸ್ನೇಹಿತರು ಏನೇನೋ ಸೃಷ್ಟಿ ಮಾಡಿದ್ದಿರಿ – ಡಿಕೆ ಶಿವಕುಮಾರ್

'ನಾನು ಪಕ್ಷದ ಅಧ್ಯಕ್ಷನಾಗಬೇಕು ಅಂತಾ ಎಂ.ಬಿ ಪಾಟೀಲ್ ಸೇರಿದಂತೆ ಎಲ್ಲ ನಾಯಕರು ಸೂಚಿಸಿದ್ದಾರೆ. ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ' ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ಸದಾಶಿವನಗರದಲ್ಲಿರುವ ಎಂಬಿ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಉಭಯ ನಾಯಕರು ಮಾಧ್ಯಮಗಳ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img