Thursday, August 6, 2026

DK Shivakumar News

ಸ್ವಾಭಿಮಾನ ಇದ್ದರೆ ಡಿಕೆಶಿ ಕ್ಷಮೆ ಕೇಳಬೇಕಿರಲಿಲ್ಲ – ಡಿಕೆಶಿ ಕ್ಷಮೆ ವಿವಾದ, ಆರ್.ಅಶೋಕ್ ವಾಗ್ದಾಳಿ!

RSS ನ ಹಾಡು ಹಾಡಿದ್ದಕ್ಕಾಗಿ ಡಿ.ಕೆ. ಶಿವಕುಮಾರ್ ಕ್ಷಮೆ ಕೇಳಿದ ವಿಷಯದ ಕುರಿತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಧೈರ್ಯ ಮತ್ತು ಸ್ವಾಭಿಮಾನ ಇದ್ದರೆ ಡಿಕೆಶಿ ಕ್ಷಮೆ ಕೇಳಬೇಕಿರಲಿಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್, ನಮಸ್ತೇ ಸದಾ ವತ್ಸಲೆ ಮಾತೃಭೂಮಿ ಎಂಬ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img