Saturday, August 1, 2026

DK Shivakumar solar Scam

ಸೋಲಾರ್ ಹಗರಣ & ಡಿಕೆ ಶಿವಕುಮಾರ್ ಹಾಗೂ ಬಿಜೆಪಿ – ಕನಕಪುರ ಬಂಡೆ ಹೇಳಿದ್ದೇನು.?

ಉಡುಪಿ: ವಿಶ್ವದ ಅತಿದೊಡ್ಡ ಸೋಲಾರ್ ಪಾರ್ಕ್  ಎಂಬ ಕೀರ್ತಿ ಪಡೆದಿರುವ ಪಾವಗಡ ಸೋಲಾರ್ ಪಾರ್ಕ್ ಯೋಜನೆಯಲ್ಲಿ ನಾನು ಶೇ. 0.1ರಷ್ಟು ತಪ್ಪು ಮಾಡಿದ್ದರೂ ನಾನು ಅದರ ಹೊಣೆ ಹೊರಲು ಬದ್ಧನಾಗಿದ್ದೇನೆ. ಬಿಜೆಪಿ ಸರ್ಕಾರ ಯಾವ ತನಿಖೆಯನ್ನಾದರೂ ಮಾಡಲಿ, ಎಲ್ಲ ತನಿಖೆಗೂ ಸಿದ್ಧನಾಗಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಉಡುಪಿಯ ಉಪ್ಪುಂದದ ದುರ್ಗಾಪರಮೇಶ್ವರಿ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img