Thursday, February 12, 2026

DK Shivakumar statement

ಟೀಕೆಗಳು ನನ್ನನ್ನು ಕುಗ್ಗಿಸಲ್ಲ ಅಂತ ಭವಿಷ್ಯದ ಸಂದೇಶ ಕೊಟ್ರಾ DK?

ಬೇರೆಯವರಿಗಿಂತ ನನ್ನ ಸ್ವಂತ ಜನರು, ಸ್ವಂತ ಜಾತಿಯವರೇ ನನ್ನನ್ನು ಹೆಚ್ಚು ಟೀಕೆ ಮಾಡುತ್ತಿದ್ದಾರೆ. ಹಿಂದೆ–ಮುಂದಿನಿಂದ ಚಾಕು ಹಾಕುತ್ತಿದ್ದಾರೆ. ನಾನು ರಾಜಕೀಯ ಹಿನ್ನೆಲೆಯ ಕುಟುಂಬದಿಂದ ಬಂದವನಲ್ಲ. ಆದರೂ ಈ ಮಟ್ಟಕ್ಕೆ ಬಂದಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಫಸ್ಟ್ ಸರ್ಕಲ್ ಸೊಸೈಟಿ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ 4ನೇ ಆವೃತ್ತಿಯ ಫಸ್ಟ್ ಸರ್ಕಲ್...

‘ಜಾತಿಗಣತಿ ಮುಗಿದಿಲ್ಲ’ ಹಾಗಾದ್ರೆ ಶಾಲೆ ಶುರು ಆಗೋದು ಯಾವಾಗ?

ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಸಮೀಕ್ಷೆ ಹಾಗೂ ನಂತರ ಬರುವ ದೀಪಾವಳಿ ಹಬ್ಬದ ರಜೆಗಳ ಪರಿಣಾಮವಾಗಿ, ಬೆಂಗಳೂರಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಪುನಾರಂಭದ ದಿನಾಂಕ ಕುರಿತು ಗೊಂದಲ ಕಂಡುಬಂದಿದೆ. ಆದರೆ ಇದೀಗ, ಈ ಕುರಿತು ಸ್ಪಷ್ಟತೆ ಲಭ್ಯವಾಗಿದೆ. ಸರ್ಕಾರದ ಪ್ರಕಟಣೆಯ ಪ್ರಕಾರ, ಬೆಂಗಳೂರಿನಲ್ಲಿ ಶಾಲೆಗಳು ಅಕ್ಟೋಬರ್ 23 ರಂದು ಪುನಃ ಆರಂಭವಾಗಲಿವೆ....
- Advertisement -spot_img

Latest News

ಬದುಕಿದ ಅಪ್ಪನಿಗೆ ಶ್ರಾದ್ಧ ಮಾಡಲು ಮುಂದಾಗಿದ್ದ ಮಗನ ಕಥೆ: ಮಕ್ಕಳಿಗೆ ಸಂಸ್ಕಾರ ಏಕೆ ಮುಖ್ಯ..?

Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...
- Advertisement -spot_img