Tuesday, January 20, 2026

DK Shivakumar vs Siddaramaiah

ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಿದ್ದರಾಮಯ್ಯನವರಿಗೆ ನೊಟೀಸ್ ಇಶ್ಯೂ ಮಾಡುತ್ತೇನೆ : ಡಿ.ಕೆ.ಶಿವಕುಮಾರ್

ಬೆಳಗಾವಿ: ಜೆಡಿಎಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾವರ್ ಅವರು ಜನವರಿ ಮೊದಲ ವಾರದಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ ಕಾಂಗ್ರೆಸ್ ಅನುಸರಿಸಬೇಕಾದ ನಿಯಮಗಳೇನು ಎಂದುಡಿ.ಕೆ.ಶಿವಕುಮಾರ್ ಅವರು ವಿವರಿಸಿದರು. ಮಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ ಅವರು ಪಕ್ಷದ ಶಿಸ್ತು ಉಲ್ಲಂಘಿಸಿದರೆ...

ಸಿದ್ದರಾಮಯ್ಯ, ಡಿಕೆಶಿ ಸಂಘರ್ಷ : ಕಾಂಗ್ರೆಸ್ ಹೈಕಮಾಂಡ್ ಗೆ ಆತಂಕ

ಕರ್ನಾಟಕ ಟಿವಿ : ಇಡೀ ದೇಶದಲ್ಲಿ ಕೇಂದ್ರಾಡಳಿತ ಪ್ರದೇಶ ಸೇರಿದಂತೆ 30 ಅಸೆಂಬ್ಲಿ ಇರುವ ರಾಜ್ಯಗಳಲ್ಲಿ ಕಾಂಗ್ರೆಸ್ ರಾಜಸ್ಥಾನ & ಛತ್ತೀಸ್ ಘಡ ಸೇರಿ ಎರಡೇ ಎರಡು ರಾಜ್ಯಗಳಲ್ಲಿ ಸ್ವತಂತ್ರವಾಗಿ ಅಧಿಕಾರದಲ್ಲಿದೆ. ಮಹಾರಾಷ್ಟ್ರದಲ್ಲಿ ಶಿವಸೇನಾ ಮೈತ್ರಿಕೂಟ, ತಮಿಳುನಾಡಿನಲ್ಲಿ ಡಿಎಂಕೆ ಮೈತ್ರಿಕೂಟ, ಜಾರ್ಖಂಡ್ ನಲ್ಲಿ ಜೆಎಎಂ ಜೊತೆ ಕಾಂಗ್ರೆಸ್ ಮೈತ್ರಿ ಕೂಡ ಸರ್ಕಾರ ಮಾಡ್ತಿದೆ. 2024ರ...
- Advertisement -spot_img

Latest News

Political News: ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ: ಕಾಂಗ್ರೆಸ್ ವಿರುದ್ಧ ಯತ್ನಾಳ್ ಗುಡುಗು

Political News: 2 ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಪೋಲೀಸ್ ಇಲಾಖೆ ಕಾರ್ಯಕ್ರಮದಲ್ಲಿ ಪೋಲೀಸರಿಂದ ಯಾವುದೇ ಲೋಪ ನಾವು ಸಹಿಸುವುದಿಲ್ಲ. ಕೆಲ ಕೇಸ್‌ಗಳಲ್ಲಿ ಪೋಲೀಸರದ್ದೇ ತಪ್ಪು...
- Advertisement -spot_img