Wednesday, August 12, 2026

DK Shivakumar watch issue

ಸಮಯ ಬಂದಾಗ ಉತ್ತರ ಕೊಟ್ಟೆ ಕೊಡ್ತೀವಿ: ಜಾರಕಿಹೊಳಿ

ಡಿಕೆಶಿ ಸಂಪುಟದಲ್ಲಿ ನಾನು ಸಚಿವನಾಗಲ್ಲ ಎಂಬ ರಾಜಣ್ಣ ಹೇಳಿಕೆ ವಿಚಾರವಾಗಿ ಹಾವೇರಿಯ ಶಿಗ್ಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ಅವರ ಸಂಪುಟದಲ್ಲಿ ಸಚಿವರಗಾಲ್ಲ ಅಂತಾರೆ. ಅದರ ಬಗ್ಗೆ ನಾನು ಏನ್ ಸಹ ಹೇಳಲ್ಲ. ಅದ್ನ ನೀವು ರಾಜಣ್ಣನವರನ್ನೇ ಕೇಳಬೇಕು ಎಂದಿದ್ದಾರೆ. ವಾಚ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಬಂದರೆ ಉತ್ತರ ಕೊಡ್ತಾರೆ. ಅದಕ್ಕೆ ಸಂಬಂಧಿಸಿದವರು ಸರಿಯಾದ ಉತ್ತರ...
- Advertisement -spot_img

Latest News

‘ನನ್ನನ್ನು ಮುಗಿಸಲು ಸುಪಾರಿ’ – ಆರಗ ಬಾಂಬ್

ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ...
- Advertisement -spot_img