ನಾಡಿನ ಸಮಸ್ತ ಜನತೆಗೆ ಸಂಕ್ರಾಂತಿ ಹಬ್ಬದ(Sankranthi Festival) ಶುಭಾಶಯಗಳು ಕೋರಿದ ಡಿಕೆ ಶಿವಕುಮಾರ್(DK Shivakumar). ರೈತರು(Farmers)ತಮ್ಮ ಇಡೀ ಜೀವನವನ್ನು ಬೇರೆಯವರಿಗಾಗಿ ತ್ಯಾಗ ಮಾಡುತ್ತಿದ್ದಾರೆ. ಅವರ ಬೆಳೆ ಉತ್ತಮವಾಗಲಿ. ಬದುಕು ಹಸನಾಗಲಿ, ಅವರು ಆರೋಗ್ಯದಿಂದಿರಲಿ ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ತುಂಬು ಹೃದಯದಿಂದ ಹಾರೈಸುತ್ತೇನೆ. ಪುಣ್ಯವಶಾತ್ ಕೋವಿಡ್ (covid)ಮಹಾಮಾರಿ ಗ್ರಾಮೀಣ(Rural) ಪ್ರದೇಶದಲ್ಲಿ ಹೆಚ್ಚಾಗಿ ಹರಡಿಲ್ಲ. ಆದರೆ...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...