ನಾಡಿನ ಸಮಸ್ತ ಜನತೆಗೆ ಸಂಕ್ರಾಂತಿ ಹಬ್ಬದ(Sankranthi Festival) ಶುಭಾಶಯಗಳು ಕೋರಿದ ಡಿಕೆ ಶಿವಕುಮಾರ್(DK Shivakumar). ರೈತರು(Farmers)ತಮ್ಮ ಇಡೀ ಜೀವನವನ್ನು ಬೇರೆಯವರಿಗಾಗಿ ತ್ಯಾಗ ಮಾಡುತ್ತಿದ್ದಾರೆ. ಅವರ ಬೆಳೆ ಉತ್ತಮವಾಗಲಿ. ಬದುಕು ಹಸನಾಗಲಿ, ಅವರು ಆರೋಗ್ಯದಿಂದಿರಲಿ ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ತುಂಬು ಹೃದಯದಿಂದ ಹಾರೈಸುತ್ತೇನೆ. ಪುಣ್ಯವಶಾತ್ ಕೋವಿಡ್ (covid)ಮಹಾಮಾರಿ ಗ್ರಾಮೀಣ(Rural) ಪ್ರದೇಶದಲ್ಲಿ ಹೆಚ್ಚಾಗಿ ಹರಡಿಲ್ಲ. ಆದರೆ...
Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...