Saturday, September 5, 2026

DK Shivakumar

ಡಿಕೆಶಿ ಬಾಯಲ್ಲಿ ‘ದುಡ್ಡಿನ’ ಮಾತು – ರ*ಕ್ತದಂತೆ ಚಲಿಸಬೇಕಂತೆ…ಇಲ್ಲಾಂದ್ರೆ?

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರು ಆಡಿದ ಮಾತುಗಳು ಈಗ ರಾಜಕೀಯ ಹಾಗೂ ಆರ್ಥಿಕ ವಲಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿವೆ. ಹಣ ಒಂದೇ ಕಡೆ ನಿಂತರೆ ಟ್ಯಾಕ್ಸ್ ಆಫೀಸರ್ಸ್‌ ಬರ್ತಾರೆ, ರಕ್ತ ಹೇಗೆ ಚಲಿಸುತ್ತಿರಬೇಕೋ ಹಾಗೆ ದುಡ್ಡು ಕೂಡ ಸಮಾಜದಲ್ಲಿ ನಿರಂತರವಾಗಿ ಚಲಿಸುತ್ತಿರಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಕಾರ್ಯಕ್ರಮದಲ್ಲಿ ತಮ್ಮ ಭಾಷಣದ ವೇಳೆ...

‘ನನ್ನ ಕ್ಷೇತ್ರ ಕನಕಪುರದಲ್ಲೂ ಇದೆ’ – ಬರ ಘೋಷಣೆಗೆ ಡಿಕೆಶಿ ಬ್ರೇಕ್!

ಬರ ಘೋಷಣೆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೀಗ ಕಷ್ಟದ ಪರಿಸ್ಥಿತಿ ಎದುರಾಗಿದೆ. 'ಇಡೀ ರಾಜ್ಯವನ್ನೇ ಬರಪೀಡಿತ ಅಂತಾ ಒಟ್ಟಿಗೆ ಘೋಷಿಸಿಬಿಡಿ ಅನ್ನೋ ಭಾರೀ ಒತ್ತಾಯಗಳು ಕೇಳಿಬರ್ತಿರೋದಕ್ಕೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಡ್ಡಿಮುರಿದಂತೆ ಉತ್ತರ ಕೊಟ್ಟಿದ್ದಾರೆ. ಹೌದು, ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಮನಸ್ಸಿಗೆ ಬಂದ ಹಾಗೆ ಎಲ್ಲೆಂದರಲ್ಲಿ ಬರ ಘೋಷಣೆ ಮಾಡೋಕೆ ಬರೋದಿಲ್ಲ. ಕೇಂದ್ರ ಹಾಗೂ ರಾಜ್ಯ...

ಡಿಕೆಶಿ​ ಕುರ್ಚಿಗೆ ಕಂಟಕ? ಕಾಂಗ್ರೆಸ್ ನಲ್ಲಿ ಆತಂಕ ಶುರು!

ಕರ್ನಾಟಕ ರಾಜಕೀಯ ವಲಯದಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯ ಕುರಿತು ತೀವ್ರ ಚರ್ಚೆ ಮುನ್ನೆಲೆಗೆ ಬಂದಿದೆ. ಮುಂಬರುವ ಸೆಪ್ಟೆಂಬರ್ 12 ರಂದು ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಅಲ್ಲೋಲ-ಕಲ್ಲೋಲ ಉಂಟಾಗಲಿದೆ ಎಂದು ಜೆಡಿಎಸ್ ಶಾಸಕ ಬಿ.ಎನ್. ರವಿಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯವಿರುವ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲದಿದ್ದರೂ, ಡಿ.ಕೆ....

ಸಚಿವ ಸ್ಥಾನ ಸಿಗದವರಿಗೆ ಸಿಹಿಸುದ್ದಿ – ಕಾಂಗ್ರೆಸ್‌ನಲ್ಲಿ ಬಿಗ್ ಸರ್ಜರಿ!

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೊಂದು ಸುತ್ತಿನ ರಾಜಕೀಯ ಬದಲಾವಣೆಗಳಿಗೆ ವೇದಿಕೆ ಸಿದ್ಧವಾಗಿದೆ. ಹೌದು 'ರಾಜ್ಯದ ವಿವಿಧ ನಿಗಮ ಹಾಗೂ ಮಂಡಳಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ತಕ್ಷಣವೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವಂತೆ ಮಹತ್ವದ ಸೂಚನೆ ಹೊರಬಿದ್ದಿದೆ. ಈಗಾಗಲೇ ಎರಡೂವರೆ ವರ್ಷಗಳ ಅಧಿಕಾರಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಅಂದಾಜು ಮೂವತ್ತೈದು ಮಂದಿ ನಿಗಮ-ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷರು ಈ ಸ್ಥಾನತ್ಯಾಗ ಮಾಡಬೇಕಿದೆ....

ಸಚಿವ ಸ್ಥಾನಕ್ಕೆ ಬ್ರೇಕ್ – ಡಿಕೆಶಿ ಕೊಟ್ರು ಹೊಸ ಲೆಕ್ಕಾಚಾರ!

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಅಥವಾ ಸರ್ಜರಿ ಇಲ್ಲ ಎಂಬುದು ಖಚಿತವಾಗಿದೆ. ವಾಲ್ಮೀಕಿ ಹಗರಣದ ವಿವಾದದ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ಅವರ ರಾಜೀನಾಮೆಯಿಂದ ಖಾಲಿ ಬಿದ್ದಿರುವ ಎರಡು ಸಚಿವ ಸ್ಥಾನಗಳ ಭರ್ತಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸದ್ಯಕ್ಕೆ ತಡೆಹಿಡಿದಿದ್ದಾರೆ. ಹೌದು, ದೆಹಲಿಗೆ ತೆರಳಿ ಉನ್ನತ ನಾಯಕರನ್ನು ಭೇಟಿ ಮಾಡಿ ಬಂದಿರುವ ಡಿ.ಕೆ....

ಬರದ ಜಿಲ್ಲೆಗಳಿಗೆ ದಂಡಯಾತ್ರೆ – ಸಿಎಂ-ಡಿಸಿಎಂ ಅಲರ್ಟ್!

ಕರ್ನಾಟಕದಲ್ಲಿ ಬರದ ಪರಿಸ್ಥಿತಿ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಪರಿಸ್ಥಿತಿಯನ್ನು ನೇರವಾಗಿ ಪರಿಶೀಲಿಸಲು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಪ್ರತ್ಯೇಕ ಜಿಲ್ಲಾ ಪ್ರವಾಸಗಳನ್ನು ಆರಂಭಿಸಲಿದ್ದಾರೆ. ಸೆಪ್ಟೆಂಬರ್ 1ರ ಮಂಗಳವಾರದಿಂದ ವಿವಿಧ ಜಿಲ್ಲೆಗಳಲ್ಲಿ ಇವರು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಮಂಗಳವಾರ ಬೆಳಿಗ್ಗೆ 10ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಹೊರಡಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೊದಲು ಹುಬ್ಬಳ್ಳಿಗೆ ತಲುಪಲಿದ್ದು, ಅಲ್ಲಿಂದ...

ರಾಜೀನಾಮೆ ಸಲ್ಲಿಸಿದ ನಾಗೇಂದ್ರ? ಡಿಕೆಶಿ ಅಂಗಳದಲ್ಲಿ ಚೆಂಡು!

ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಹಾಗೂ ದೊಡ್ಡ ಬೆಳವಣಿಗೆ ನಡೆದಿದೆ. ಬಹುಕೋಟಿ ಹಗರಣದ ಆರೋಪದ ಸುಳಿಯಲ್ಲಿ ಸಿಲುಕಿರುವ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಗುರುವಾರವೇ ಬಿ. ನಾಗೇಂದ್ರ ಅವರು ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಲುಪಿಸಿದ್ದಾರೆ ಎಂದು ವಿಶ್ವಾಸಾರ್ಹ ಮೂಲಗಳಿಂದ ತಿಳಿದುಬಂದಿದೆ....

ಜನರ ಸಮಸ್ಯೆಗೆ ಅಲ್ಲೇ ಪರಿಹಾರ – ಡಿಕೆಶಿ ಸರ್ಕಾರದ ಹೊಸ ಹೆಜ್ಜೆ!

ಜನರ ಸಮಸ್ಯೆಗಳಿಗೆ ನೇರವಾಗಿ ಮತ್ತು ತುರ್ತಾಗಿ ಸ್ಪಂದಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಹಾಗೂ ವಿನೂತನ ಹೆಜ್ಜೆಯೊಂದನ್ನು ಇಟ್ಟಿದ್ದಾರೆ. ಇನ್ನುಮುಂದೆ ಎಲ್ಲಾ ಸಚಿವರು ತಿಂಗಳಿಗೆರಡು ದಿನ ಕಡ್ಡಾಯವಾಗಿ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಜನರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ ಎಂದು ಸಿಎಂ ಘೋಷಿಸಿದ್ದಾರೆ. ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಸಾಧಿಸಲು ಮತ್ತು ಅವರ ಸಮಸ್ಯೆಗಳನ್ನು ಸ್ಥಳದಲ್ಲೇ...

ಅದಾನಿ ಜೊತೆ ಡಿಕೆಶಿ ಯಾಕೆ? ಅಚ್ಚರಿ ಹೇಳಿಕೆ ಕೊಟ್ಟ ಕಾಂಗ್ರೆಸ್!

ರಾಜಕೀಯ ಅಂಗಳದಲ್ಲಿ ಈಗ ಮತ್ತೊಂದು ಹೊಸ ವಿವಾದ ಸದ್ದು ಮಾಡ್ತಿದೆ. ಸಿಎಂ ಡಿ.ಕೆ. ಶಿವಕುಮಾರ್ ಅವರ ಜೊತೆ ಉದ್ಯಮಿ ಗೌತಮ್ ಅದಾನಿ ನಡೆಸಿರುವ ಭೇಟಿ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಕಾಂಗ್ರೆಸ್ ಪಕ್ಷ ನೀಡಿರುವ ಸ್ಪಷ್ಟನೆ ಏನು? ಇಲ್ಲಿದೆ ನೋಡಿ ಅದರ ಸಂಪೂರ್ಣ ವಿವರ. ಎಸ್ 'ಭಾನುವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ...

ಪದ್ಮನಾಭನಗರದಲ್ಲಿ 2028ಕ್ಕೆ ಕಾಂಗ್ರೆಸ್ ಗೆಲುವು ಖಚಿತ – ಗುರುಪ್ಪ ನಾಯ್ಡು

ಬೆಂಗಳೂರು: ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವುದು ಶತಸಿದ್ಧ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪ್ಪ ನಾಯ್ಡು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 1980ರಿಂದಲೂ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ನಾಯಕರಾಗಿ ಕೆಲಸ ಮಾಡುತ್ತಿದ್ದು, ಅಂದಿನ ವಿದ್ಯಾರ್ಥಿ ನಾಯಕರ ತಂಡದಲ್ಲೇ ಡಿ.ಕೆ. ಶಿವಕುಮಾರ್ ಇದ್ದರು. ಬಿ.ಕೆ. ಹರಿಪ್ರಸಾದ್ ಅವರು ನಮ್ಮ ನಾಯಕರಾಗಿದ್ದರು. ಅಂದು ಪಕ್ಷಕ್ಕಾಗಿ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img