Tuesday, October 14, 2025

DK Shivakumar

ಜನಪ್ರತಿನಿಧಿಗಳಿಗೆ ಅಕ್ಷರ ಜ್ಞಾನ ಮುಖ್ಯ..!

www.karnatakatv.net :ತುಮಕೂರು : ಸಾಕ್ಷರತೆ ಅನ್ನೋದು ಇಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಅಗತ್ಯ. ನಮ್ಮನಾಳುವ ಜನಪ್ರತಿನಿಧಿಗಳಿಗೆ ಅಕ್ಷರ ಜ್ಞಾನ  ಮುಖ್ಯ. ಆದ್ರೆ ಹಲವು ಅಕ್ಷರಸ್ಥರಲ್ಲದವರೂ ಕೂಡ ಜನಪ್ರನಿಧಿಗಳಾಗಿದ್ದಾರೆ. ಜಿಲ್ಲೆಯ ಗುಬ್ಬಿ ತಾಲೂಕು ಗ್ರಾಮ ಪಂಚಾಯ್ತಿಯಲ್ಲಿ ಆಯ್ಕೆಯಾದ ಬಹುತೇಕರು ಅನಕ್ಷರಸ್ಥರಾಗಿದ್ದಾರೆ. ಇಂದೇ ಪಂಚಾಯ್ತಿಯಲ್ಲಿ 17 ಮಂದಿ ಅನಕ್ಷರಸ್ಥರನ್ನ ಗುರುತಿಸಲಾಗಿದೆ. ಈ ವಿಚಾರ ಬಲಿಗೆ ಬಂದಿದೆ. ಪಟ್ಟಣದ ಲಯನ್ಸ್ ಕ್ಲಬ್...

ಗುಬ್ಬಿ ಠಾಣೆಯ ಪಿಎಸ್ಐ ಅಮಾನತು..!

www.karnatakatv.net :ತುಮಕೂರು:  ಜಿಲ್ಲೆಯ ಗುಬ್ಬಿ ಠಾಣೆಯ ಪಿಎಸ್ಐ ಜ್ಞಾನಮೂರ್ತಿಅವರನ್ನು ಅಮಾನತುಗೊಳಿಸಲಾಗಿದೆ.   ಶವ ಸಾಗಿಸದ ಚಾಲಕನಿಂದ ಫೋನ್ ಪೇ ಮೂಲಕ ಹಣ ಪಡೆದ ಕಾರಣ ಅವರನ್ನು  ತೆಗೆದುಹಾಕಲಾಗಿದೆ ಎಂದು ತಿಳಿಸಿದ್ದಾರೆ. ಕಳೆದ ವಾರ ರಾಷ್ಟ್ರೀಯ ಹೆದ್ದಾರಿ 206 ರಸ್ತೆ ಎಂ ಎಚ್ ಪಟ್ಟಣದ ಬಳಿ ಲಾರಿ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಬೆಂಗಳೂರು...

ಶ್ರೀಮಂತ ಪಾಟೀಲ್ ಗೆ ಅಭಿನಂದನೆ ಸಲ್ಲಿಸಿದ ಡಿಕೆಶಿ..!

www.karnatakatv.net :ಬೆಳಗಾವಿ: ಶಾಸಕ ಶ್ರೀಮಂತ ಪಾಟೀಲ್ ಸತ್ಯ ನುಡಿಗೆ ನಾವು ಅಭಿನಂದನೆ ಸಲ್ಲಿಸುತ್ತೇವೆ. ಎಸಿಬಿ ಈ ಬಗ್ಗೆ ಸ್ವಯಂ ದೂರು ದಾಖಲು ಮಾಡಿಕೊಳ್ಳಬೇಕು. ಈ ಬಗ್ಗೆ ತನಿಖೆ ಆಗಬೇಕು ಎಂದು ನಾವು ಒತ್ತಾಯ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಅವರು ಹೇಳಿದರು. ರವಿವಾರ ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಶ್ರೀಮಂತ ಪಾಟೀಲ್...

ಡ್ರೋನ್ ಮೂಲಕ ಔಷಧ ಮತ್ತು ಲಸಿಕೆ ಪೂರೈಕೆ..!

www.karnatakatv.net :ಹೈದರಾಬಾದ್ :ಡ್ರೋನ್ ಸಂಚಾರಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟ ಬೆನ್ನಲ್ಲೇ,  ತೆಲಗಾಂಣದ ವಿಕಾರಾಬಾದ್ ಜಿಲ್ಲೆಯಲ್ಲಿ ಡ್ರೋನ್ ಮೂಲಕ ಔಷಧಿಗಳನ್ನು ಸ್ಥಳಾಂತರಿಸಲಾಗಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಆರಂಭಿಸಲಾದ ‘ಮೆಡಿಸಿನ್ ಫ್ರಂ ದಿ ಸ್ಕೈ’ ಯೋಜನೆಯಡಿ 12 ಕೆ.ಜಿ. ಔಷಧ ಮತ್ತು 20 ಡೋಸ್ ಲಸಿಕೆಯನ್ನು ಹೊತ್ತು ಡ್ರೋನ್ 6 ಕಿ.ಮಿ ದೂರದ ಪ್ರದೇಶಕ್ಕೆ...

ಬಾವಲಿಗಳನ್ನು ಸ್ಥಳಾಂತರಿಸುವಂತೆ ಜನರಿಂದ ಆಕ್ಷೇಪ..!

www.karnatakatv.net: ಚಾಮರಾಜನಗರ: ನಗರದ ಹನೂರು ಪಟ್ಟಣದ ಅರಣ್ಯ ಇಲಾಖೆಯ ಕಚೇರಿ ಆವರಣದಲ್ಲಿ ಬಾವಲಿಗಳಿಂದ ನಿಫಾ ವೈರಸ್ ಭೀತಿ ಸಾರ್ವಜನಿಕರಿಂದ ವ್ಯಕ್ತವಾಗಿದ್ದ ಹಿನ್ನೆಲೆ ಡಿ ಎಚ್ ಒ ವಿಶ್ವೇಶ್ವರಯ್ಯ ಅವರು ಭೇಟಿ ನೀಡಿ ನಿಫಾ ವೈರಸ್ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಹನೂರು ಪಟ್ಟಣದಲ್ಲಿ ಕಳೆದ ಹಲವು ವರ್ಷಗಳಿಂದ ಅರಣ್ಯ ಇಲಾಖೆ ಕಚೇರಿಯ ಆವರಣದಲ್ಲಿ ಬಾವಲಿಗಳು...

ಯಾವುದೇ ಸರ್ಕಾರಗಳು ಬಂದರೂ ರೈತರ ಪರವಾಗಿರಬೇಕು..!

www.karnatakatv.net :ತುಮಕೂರು : ಕೊರಟಗೆರೆ ತಾಲೂಕಿನ ಬೈರಗೊಂಡ್ಲು ಬಳಿ ಎತ್ತಿನಹೊಳೆ ಯೋಜನೆಯಡಿ ಡ್ಯಾಂ ನಿರ್ಮಾಣ ಮಾಡದಿದ್ದಲ್ಲಿ ಮಂಚನ ಬೆಲೆ ಕಾಮಗಾರಿ ಹಾಗೂ ಎತ್ತಿನಹೊಳೆ ಕಾಮಗಾರಿಗೆ ನಮ್ಮ ಮಠದ ಜಮೀನು ಬಿಟ್ಟುಕೊಡುವುದಿಲ್ಲ ಎಂದು ಎಲೆರಾಂಪುರ ಮಠದ ಶ್ರೀ ಹನುಮಂತನಾಥ ಸ್ವಾಮೀಜಿ ಎಚ್ಚರಿಸಿದರು. ಪಟ್ಟಣದ ತುಮುಲ್ ಉಪಕೇಂದ್ರದಲ್ಲಿ ತುಮುಲ್ ಕಲ್ಯಾಣ ಟ್ರಸ್ಟ್ ಮತ್ತು ತುಮಕೂರು ಹಾಲು ಒಕ್ಕೂಟದ ವತಿಯಿಂದ...

ನಾನೇನು ನೆನ್ನೆ ಮೊನ್ನೆ ರಾಜಕೀಯಕ್ಕೆ ಬಂದವನಲ್ಲ: ಗಣೇಶ್ ಪ್ರಸಾದ್ ಗೆ ತಿರುಗೇಟು

www.karnatakatv.net :ಗುಂಡ್ಲುಪೇಟೆ: ನಿಮ್ಮ ಹಳೆಯ ಗ್ರಾಂಟ್ ನಲ್ಲಿ ಕ್ಷೇತ್ರದ ಅಭಿವೃದ್ಧಿಯ ಕೆಲಸಗಳು ಆಗುತ್ತಿಲ್ಲ ಶಾಸಕನಾಗಿ ನಾನು ಆಯ್ಕೆಯಾಗಿ ಮೂರು ವರ್ಷಗಳೇ ಕಳೆದಿವೆ ಆದ್ರೂ ಸಹ ನಮ್ಮ ಅವಧಿಯಲ್ಲಿ ತಂದಂತ ಅನುದಾನಗಳು ಎಂಬ ರೀತಿಯಲ್ಲಿ ಮಾತನಾಡುತ್ತಿರುವುದು ಅವರ ರಾಜಕೀಯ ಅನುಭವವನ್ನ ತಿಳಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ಗಣೇಶ್ ಪ್ರಸಾದ್ ಗೆ ತಿರುಗೇಟು ನೀಡಿದರು. ಕ್ಷೇತ್ರದಲ್ಲಿ ನಿಮ್ಮ ಹಳೆಯ...

ರಾಯಚೂರು ಭೂ ದಾಖಲೆಗಳ ಕಚೇರಿ ಮೇಲೆ ಎಸಿಬಿ ದಾಳಿ..!

www.karnatakatv.net :ರಾಯಚೂರು : ನಗರದ ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿ ಮೇಲೆ ಎಸಿಬಿ ದಾಳಿ ನಡೆದಿದೆ. ಜನರಿಂದ ಹಣ ವಸೂಲಿ ಆರೋಪ ಹಿನ್ನೆಲೆ ಎಸಿಬಿ ಡಿವೈಎಸ್ ಪಿ ವಿಜಯಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಎಸಿಬಿ ಅಧಿಕಾರಿಗಳು ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದು, ಮಹತ್ವದ ದಾಖಲೆಗಳನ್ನ ಕಲೆಹಾಕುತ್ತಿದ್ದಾರೆ. ಕಚೇರಿಯ ಕೆಲವು ಸಿಬ್ಬಂದಿಗಳಿಂದ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಆರೋಪ...

ಮಹಿಳೆಯರಿಗೆ ರಕ್ಷಣೆ ನೀಡಿ; ಸಾಬಿಯಾ ಸೈಪಿ ಕುಟುಂಬಕ್ಕೆ ನ್ಯಾಯ ದೊರಕಿಸಿ…!

www.karnatakatv.net :ಹುಬ್ಬಳ್ಳಿ: ದೇಶದ ರಾಜಧಾನಿ ದೆಹಲಿಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಪೊಲೀಸ್ ಕಾನ್ ಸ್ಟೇಬಲ್ ಸಾಬಿಯಾ ಸೈಫಿ ಮಹಿಳೆ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಅತ್ಯಾಚಾರ ಮಾಡಿ, ಕೊಲೆ ಮಾಡಿರುವುದನ್ನು ಖಂಡಿಸಿ ಹುಬ್ಬಳ್ಳಿಯ ಸೋನಿಯಾ ಗಾಂಧಿನಗರ ಬಿಡನಾಳದ ನಾಗರಿಕರು ಮೆಣದ ಬತ್ತಿ ಹಿಡಿದುಕೊಂಡು ಪ್ರತಿಭಟನೆ ನಡೆಸಿದರು. ಸಾಬಿಯಾ ಸೈಪಿಯ ಮೇಲೆ ನಡೆದ ಅತ್ಯಾಚಾರ ಹಲ್ಲೆ...

ಅಪರಿಚಿತ ವ್ಯಕ್ತಿಯ ಕ್ರೂರ ನಡುವಳಿಕೆ ಸಿಸಿ ಟಿವಿಯಲ್ಲಿ ಸೆರೆ..!

www.karnatakatv.net: ರಾಯಚೂರು : ಮದ್ಯರಾತ್ರಿ ಮಚ್ಚು ಹಿಡಿದು ಮನೆಗಳ ಬಾಗಿಲು ಬಡಿಯುತ್ತಿರುವ ಅಪರಿಚಿತ ವ್ಯಕ್ತಿಯ ನಡುವಳಿಕೆ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ . ರಾಯಚೂರು ಜಿಲ್ಲೆಯ ಲಿಂಗಸ್ಗೂರ್ ತಾಲ್ಲೂಕಿನಲ್ಲಿ  ಕಳೆದೆರಡು ದಿನಗಳಿಂದ ವಿವಿದ ಏರಿಯಾಗಳಲ್ಲಿ ರಾತ್ರಿ ಮಚ್ಚು ಹಿಡಿದು ತಿರುಗುತ್ತಿರುವ ವ್ಯಕ್ತಿಯನ್ನು ಸಿಸಿ ಟಿವಿ ವಿಡಿಯೋ ನೋಡಿ ಭಯದಿಂದ ಜನ ಆತಂಕ್ಕೆ ಒಳಗಾಗಿದ್ದಾರೆ .ಲಿಂಗಸ್ಗೂರು ನಗರದ...
- Advertisement -spot_img

Latest News

ರಾಜಕೀಯದ ಸುಳಿವು ನೀಡಿದ್ರಾ ಸೈನಾ ನೆಹವಾಲ್​?

ರಾಜಕೀಯಕ್ಕೆ ಭಾರತೀಯ ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹವಾಲ್ ರಾಜಕೀಯಕಿಯಕ್ಕೆ ಎಂಟ್ರಿ ಕೊಡಲಿದ್ದಾರೆ ಅಂತ ಸುದ್ದಿ ಹರಿದಾಡುತ್ತಿದೆ. ಈ ಎಲ್ಲ ಊಹಾಪೋಹಗಳಿಗೆ ಅವರೇ ಉತ್ತರ ಕೊಟ್ಟಿದ್ದಾರೆ. ಉಡುಪಿಯಲ್ಲಿ...
- Advertisement -spot_img