Tuesday, April 28, 2026

DK Shivakumar

DK Shivakumar :ಬೇರೆ ಪಕ್ಷದ ಶಾಸಕರ ಭೇಟಿಯಲ್ಲಿ ತಪ್ಪೇನಿದೆ?:

ಬೆಂಗಳೂರು: ರೇಣುಕಾಚಾರ್ಯ ಅವರ ಭೇಟಿ ವಿಚಾರವಾಗಿ ಕೇಳಿದಾಗ, “ಅವರದೇ ಆದ ವಿಚಾರ, ಜನ ಹಾಗೂ ಕ್ಷೇತ್ರದ ಸಮಸ್ಯೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಮಾತಮಾಡಲು ಬರುತ್ತಾರೆ. ಅಧಿಕಾರದಲ್ಲಿ ಇದ್ದಾಗ ಅವರು ಬಂದು ನಮ್ಮನ್ನು ಭೇಟಿ ಮಾಡಿ ಕೆಲಸ ಮಾಡಿಸಿಕೊಳ್ಳುತ್ತಾರೆ. ಅದರಲ್ಲಿ ತಪ್ಪೇನಿದೆ? ಸೋಮಶೇಖರ್ ಅವರ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಅದಕ್ಕಾಗಿ ಅಲ್ಲಿಗೆ ಹೋಗುತ್ತಿದ್ದೇನೆ. ಜನಪ್ರತಿನಿಧಿಗಳಿಗೆ...

HD Kumarswamy: ಡಿಕೆ ಶಿವಕುಮಾರ್ ಅವರು ಮಂತ್ರಿಯಾಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ ?

ಬೆಂಗಳೂರು : 1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಹೆಚ್.ಡಿ.ದೇವೇಗೌಡರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ ಎಂದು ಅವರು ಹೇಳಿದ್ದಾರೆ. ಸಂಕಷ್ಟ ಸ್ಥಿತಿಯ...

DK Shivakumar: ವಾಜಪೇಯಿ ಹೇಳಿದ ಭವಿಷ್ಯ ನಿಜವಾಗಿದೆ.! ಹಾಗಿದ್ರೆ ವಾಜಪೇಯಿ ಏನು ಹೇಳಿದ್ರು ?

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆಗೆ ಮಾಜಿ ಪ್ರಧಾನಿಗಳಾದ ಅಟಲ್‌ ಬಿಹಾರಿ ವಾಜಪೇಯಿ ಅವರು ಬಂದಿದ್ದರು. ಆಗ ಅವರೊಂದು ಮಾತು ಹೇಳಿದ್ದರು. "ಮುಂದಿನ ದಿನಗಳಲ್ಲಿ ಎಲ್ಲಾ ಜಾಗತಿಕ ನಾಯಕರು ಮೊದಲು ಬೆಂಗಳೂರಿಗೆ ಭೇಟಿ ಕೊಟ್ಟು ಆನಂತರ ಬೇರೆ ಕಡೆ ಹೋಗುತ್ತಾರೆ" ಅವರ ಭವಿಷ್ಯ ನಿಜವಾಗಿದೆ. ಕರ್ನಾಟಕ ಮಾದರಿಯನ್ನು ಇಡೀ ದೇಶವೇ ತಿರುಗಿನೋಡುತ್ತಿದೆ. ಮುಂದಿನ ದಿನಗಳಲ್ಲಿ...

DCM-DK.Shivakumar ಬ್ಲಾಕ್ ಮಟ್ಟದಲ್ಲಿ ಪಕ್ಷದ ಕಚೇರಿ ನೀರ್ಮಾಣದ ವಿಚಾರದಲ್ಲಿ ರಾಜಿಯಿಲ್ಲ

ಬೆಂಗಳೂರು:ಮುಂದಿನ ದಿನಗಳಲ್ಲಿ ಪ್ರತಿ ಬ್ಲಾಕ್ ನಲ್ಲಿ ಪಕ್ಷದ ಕಚೇರಿ ಇರಲೇಬೇಕು. ಈ ವಿಚಾರದಲ್ಲಿ ರಾಜಿ ಇಲ್ಲ. ನೀವು ಕಂದಾಯ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿ. ನೀವು ಜಮೀನು ಖರೀದಿ ಮಾಡುತ್ತೀರೋ ಏನು ಮಾಡುತ್ತೀರೋ ಗೊತ್ತಿಲ್ಲ. ಕಾಂಗ್ರೆಸ್ ದೇವಾಲಯವಾದ ಪಕ್ಷದ ಕಚೇರಿ ನಿರ್ಮಾಣ ಮಾಡಲೇಬೇಕು. ಮುಖ್ಯಮಂತ್ರಿಗಳು, ಸಚಿವರುಗಳು ಯಾವುದೇ ಜಿಲ್ಲೆ ಪ್ರವಾಸ ಮಾಡಿದರೂ ಅಲ್ಲಿ ಜಿಲ್ಲಾಧ್ಯಾಕ್ಷರೂ...

CM Siddaramaiah: ಬಸವಣ್ಣನವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯಲು ಪ್ರೇರಣೆ:

ಬೆಳಗಾವಿ: ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದು ಬಸವಾದಿ ಶರಣರಿಗೆ ಗೌರವವನ್ನು ಸಲ್ಲಿಸಲಾಗುತ್ತಿದೆ. ಬಸವಣ್ಣನವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯುವ ಪ್ರೇರಣೆ ಎಲ್ಲರಿಗೂ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಅಥಣಿಯಲ್ಲಿ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು.ಬಸವಣ್ಣನವರು 12 ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿಯನ್ನು ತಂದ ಮಹಾಪುರುಷರು....

DK Shivakmar: ಅಥಣಿಯ ಪಶು ವೈದ್ಯಕೀಯ ವಿದ್ಯಾಲಯ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮ

ಬೆಳಗಾವಿ: ಕಾಂಗ್ರೆಸ್‌ ಬಾವಿಯಲ್ಲಿನ ನೀರು ತೆಗೆದುಕೊಂಡು ಈ ರಾಜ್ಯದ ಕೊಳೆ ತೆಗೆಯಬೇಕು ಎಂದು ಶಪಥಮಾಡಿ ಯಶಸ್ವಿಯಾದೆವು, ಇಲ್ಲಿಂದ ಪ್ರಾರಂಭವಾದ ಕೊಳೆ ತೆಗೆಯುವ ಕೆಲಸ ಇಡೀ ರಾಜ್ಯವನ್ನು ಶುದ್ದಮಾಡಿತು. ಡಬಲ್‌ ಎಂಜಿನ್‌ ಸರ್ಕಾರ ಇದ್ದರೂ ಸಹ ನಾವು ಗ್ಯಾರಂಟಿ ಯೋಜನೆ ಮಾಡೋಕೆ ಆಗಲಿಲ್ಲವಲ್ಲ ಎಂದು ಈ ಬಿಜೆಪಿಯವರು ಈಗ ಕೈ ಹೊಸಕಿಕೊಳ್ಳುತ್ತಿದ್ದಾರೆ. ಇಡೀ ಅಥಣಿ ಕ್ಷೇತ್ರ ನೀರಾವರಿ...

Kalabugri: ಗೃಹಜ್ಯೋತಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಕಲ್ಬುರ್ಗಿ:ನಮ್ಮ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿ ಆಗುತ್ತದೆ ಎಂದು ಪ್ರಧಾನಮಂತ್ರಿಗಳು ಹೇಳಿದ್ದಾರೆ. ಈ ಸಂದರ್ಭದಲ್ಲಿ ನಾನು ಪ್ರಧಾನಮಂತ್ರಿಗಳಿಗೆ ಒಂದು ಪ್ರಶ್ನೆ ಕೇಳಬಯಸುತ್ತೇನೆ. ಪ್ರಧಾನಮಂತ್ರಿಗಳೇ ನೀವು ದೊಡ್ಡ ಉದ್ಯಮಿದಾರರ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದ್ದೀರಿ. ಇದರಿಂದ ದೇಶ ದಿವಾಳಿ ಆಗುವುದಿಲ್ಲವೇ? ರಾಜ್ಯದ ಬಡವರಿಗೆ 10 ಕೆ.ಜಿ ಅಕ್ಕಿ ಕೊಟ್ಟರೆ, ಅವರ ಮನೆಗೆ ಉಚಿತ ವಿದ್ಯುತ್, ಪ್ರತಿ...

BBMP: ವರ್ಬ್ ಬ್ಯಾಟಲ್ ಚರ್ಚಾಸ್ಪರ್ಧೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್

ಬಿಬಿಎಂಪಿ: ನಾಡಪ್ರಭು ಕೆಂಪೇಗೌಡ ಅವರು ಕಟ್ಟಿದ ಬೆಂಗಳೂರಿಗೆ ಹೊಸ ರೂಪ ನೀಡುವ ಮಹತ್ವಾಕಾಂಕ್ಷೆ ಹೊಂದಿದ್ದೇನೆ. ಈ ವಿಚಾರವಾಗಿ ಎಲ್ಲಾ ವರ್ಗದ ಜನರ ಸಲಹೆ ಪಡೆಯುತ್ತಿದ್ದೇನೆ. ನಾವು ಭವಿಷ್ಯದ ಬೆಂಗಳೂರನ್ನು ಮುಂದಿನ ಪೀಳಿಗೆಗಾಗಿ ನಿರ್ಮಾಣ ಮಾಡಬೇಕು. ಇದಕ್ಕಾಗಿ, ಭವಿಷ್ಯದ ಬೆಂಗಳೂರನ್ನು ನಮ್ಮ ದೃಷ್ಟಿಕೋನಕ್ಕಿಂತ ಮಕ್ಕಳ ದೃಷ್ಟಿಕೋನದಲ್ಲಿ ನೋಡಬೇಕು. ಅದಕ್ಕಾಗಿ ಮಕ್ಕಳ ಸಲಹೆ ಪಡೆಯುತ್ತಿದ್ದೇನೆ. ಬೆಂಗಳೂರು ತನ್ನದೇ...

Gruhalaxmi: ಕನಕಪುರದ ಕರ್ನಾಟಕ ಒನ್ ಸೇವಾ ಕೇಂದ್ರಕ್ಕೆ ಡಿಸಿಎಂ ದಿಢೀರ್ ಭೇಟಿ: ಗೃಹಲಕ್ಷಿ ನೋಂದಣಿ ಪ್ರಕ್ರಿಯೆ ಪರಿಶೀಲನೆ

ಜಿಲ್ಲಾಸುದ್ದಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆ ಕನಕಪುರದ ಕರ್ನಾಟಕ ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಕ್ಕೆ ದಿಢೀರ್ ಭೇಟಿ ಕೊಟ್ಟು ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆಯನ್ನು ಖುದ್ದು ಪರಿಶೀಲಿಸಿದರು. ಡಿಸಿಎಂ ಶಿವಕುಮಾರ್ ಅವರು ಕನಕಪುರದ ಎಸ್ ಎಲ್ ಎನ್ ರಸ್ತೆಯ ಕರ್ನಾಟಕ ಒನ್ ಕೇಂದ್ರಕ್ಕೆ ಶುಕ್ರವಾರ ಸಂಜೆ ಭೇಟಿ ಕೊಟ್ಟಾಗ ಅಲ್ಲಿನ...

Brand Bengalore: ಬ್ರ್ಯಾಂಡ್ ಬೆಂಗಳೂರು.! ವ್ಯಾಪಾರಿಗಳು ಬೀದಿ ಪಾಲು

ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಯೋಜನೆ ಚೆನ್ನಾಗಿದೆ ಆದರೆ ಈ ಯೋಜನೆ ಕಾಮಗಾರಿ ಶುರು ಮಾಡಿದರೆ ಬೀಬಿ ಬದಿ ವ್ಯಾಪಾರಿಗಳು ಬೀದಿಗೆ ಬೀಳುವುದು ಖಂಡಿತ ಏಕೆಂದರೆ ಬೇರೆ ಕಡೆಯಿಂದ ಬಂದಂತಹ ಅದೆಷ್ಟೋ ಜನರು ಬೀದಿಯಲ್ಲಿ ವ್ಯಾಪಾರ ಮಾಡಿಕೊಂಡು ಜೀವನವನ್ನು ನಡೆಸುತಿದ್ದಾರೆ. ಬಿಬಿಎಂಪಿ ಸಮಿಕ್ಷೆಯ ಪ್ರಕಾರ ಬೆಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳು ಸಂಖ್ಯೆ ಸುಮಾರು 1.50 ಲಕ್ಷ ವ್ಯಾಪಾರಿಗಳಿದ್ದಾರೆ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img