Tuesday, October 14, 2025

DK Shivakumar

ಲಕ್ಷ್ಮಿ ಗುಂಟ್ರಾಳ ಮೇಲೆ ಹಲ್ಲೆ ಪ್ರಕರಣ; ಶಾಸಕ ಅಬ್ಬಯ್ಯ ಕೈವಾಡ..!

www.karnatakatv.net :ಹುಬ್ಬಳ್ಳಿ:  ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಾರ್ಡ್ ನಂಬರ್ 69 ರಿಂದ ಸ್ಪರ್ಧಿಸಿದ್ದ, ಕಾಂಗ್ರೆಸ್ ಪರಾಜಿತ್ ಅಭ್ಯರ್ಥಿ ಶ್ರೀನಿವಾಸ ಬೆಳದಡಿ ಅವರು ರಾಜಕೀಯ ಪ್ರೇರಿತವಾಗಿ ಕೊಲೆ ಮಾಡುವ ಉದ್ದೇಶದಿಂದಲೇ ಎಐಎಂಐಎಂ ಪಕ್ಷದ ಪರಾಜಿತ್ ಅಭ್ಯರ್ಥಿ ಲಕ್ಷ್ಮಿ ವಿಜಯ ಗುಂಟ್ರಾಳ ಮೇಲೆ ಹಲ್ಲೇ ಮಾಡಿದ್ದಾರೆ. ಇದರ ಹಿಂದೆ ಶಾಸಕ ಪ್ರಸಾದ್ ಅಬ್ಬಯ್ಯ ಅವರ ಕೈವಾಡವಿರುವ...

ವಿಕಲಚೇತನ ಕಲಾವಿದರ ತಂಡ ಹಾಗೂ ಸ್ಲಂ ಸಮಿತಿಯ ಕಾರ್ಯಕರ್ತರಿಗೆ ದಿನಸಿ ಕಿಟ್ಟ ವಿತರಣೆ..!

www.karnatakatv.net :ತುಮಕೂರು : ಜಿಲ್ಲೆಯ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಹಾಗೂ ಸ್ಲಂ ಜನಾಂದೋಲನ ಕರ್ನಾಟಕ ವತಿಯಿಂದ ದಾನಿಗಳ ಸಹಕಾರದೊಂದಿಗೆ ತುಮಕೂರು ನಗರದಲ್ಲಿ ಹಲವು ವರ್ಷಗಳಿಂದ ಮರಣ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಭಜನಾ ಹಾಡುಗಳನ್ನು ಹಾಡುತ್ತಾ ಜೀವನ ಸಾಗಿಸುತ್ತಿರುವ ವಿಕಲಚೇತನ ಕಲಾವಿದರ ತಂಡಕ್ಕೆ ಹಾಗೂ ತುಮಕೂರು ಸ್ಲಂ ಸಮಿತಿಯ ಮುಂಚೂಣಿ ಕಾರ್ಯಕರ್ತರಿಗೆ ದಿನಸಿ ಕಿಟ್ಟನ್ನು...

36.50ಕೋಟಿ ರೂ ಗಳ ಬೃಹತ್ ಕಾಮಗಾರಿಗೆ ಚಾಲನೆ ನೀಡಿದ ಶಿಕ್ಷಣ ಸಚಿವ..!

www.karnatakatv.net :ತಿಪಟೂರು : ಹೇಮಾವತಿ ನಾಲೆಯಿಂದ ತಿಪಟೂರು ತಾಲ್ಲೂಕಿನ ಶಿವರ, ಗೌಡನಕಟ್ಟೆ, ಮಾದಿಹಳ್ಳಿ, ಮತ್ತು  ಬೈರನಾಯಕನಹಳ್ಳಿ, ಕೆರೆಗಳಿಗೆ ನೀರು ಹರಿಸಲು ಮತ್ತು ಹೊಸದಾಗಿ ಪೈಪ್ ಲೈನ್ ಅಳವಡಿಸಲು ಭೂಮಿ ಪೂಜೆಯನ್ನು ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ನೆರವೇರಿಸಿದರು. ಬರೋಬ್ಬರಿ 36.50 ಕೋಟಿ ರೂ ಗಳ ನೀರಾವರಿ ಕಾಮಗಾರಿಗೆ ತಿಪಟೂರು ತಾಲೂಕಿನ ಶಿವರ ಗ್ರಾಮದಲ್ಲಿ ಭೂಮಿಪೂಜೆ...

ಉಚ್ಚಾಟನೆ ಮಾಡಿದ್ದವರೇ ಕರೆದು ಸ್ಥಾನ ಕೊಟ್ಟರು..!

www.karnatakatv.net :ಹುಬ್ಬಳ್ಳಿ: ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 39 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅಧಿಕಾರವನ್ನು ಹಿಡಿಯಲಿದೆ. ಆದರೆ ಉಪ ಮೇಯರ್ ಸ್ಥಾನವನ್ನು ಬಿಜೆಪಿ ಪಕ್ಷೇತರ ಅಭ್ಯರ್ಥಿಗೆ ಬಿಟ್ಟುಕೊಟ್ಟಿದೆ. ಕಳೆದ ಸೋಮವಾರ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿತ್ತು. 82 ವಾರ್ಡ್ ಗಳ ಪೈಕಿ 39 ಬಿಜೆಪಿ, 33 ಕಾಂಗ್ರೆಸ್, 3 ಎಐಎಂಐಎಂ, 1 ಜೆಡಿಎಸ್...

ಬೊಮ್ಮಾಯಿ ನೇತೃತ್ವದಲ್ಲಿ ಆರಂಭವಾದ ಹೋರಾಟಕ್ಕೆ ಸಿಗಲಿದೆಯಾ ಜಯ..!

www.karnatakatv.net :ಹುಬ್ಬಳ್ಳಿ: ಮಲಪ್ರಭೆಗೆ ಮಹದಾಯಿ ನೀರು ಹರಿಸುವ ಕಳಸಾ ಬಂಡೂರಿ ನಾಲಾ ತಿರುವು ಯೋಜನೆಯ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದ್ದು, ಪುನಃ ಆರಂಭಿಸುವ ಕುರಿತು ವಿಧಾನಸಭೆ ಅಧಿವೇಶನದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕೆಂದು ಮಹದಾಯಿ ಹೋರಾಟ ಸಮನ್ವಯ ಸಮಿತಿ ಆಗ್ರಹಿಸಿದೆ. ನ್ಯಾಯಾಧಿಕರಣ ತೀರ್ಪು ನೀಡಿ 13.5 ಟಿಎಂಸಿ ಅಡಿ ನೀರು ಕರ್ನಾಟಕಕ್ಕೆ ಹಂಚಿಕೆ ಮಾಡಿದೆ, ಈ ಹಿಂದಿನ ಸರ್ಕಾರಗಳು ಮುಂದುವರಿದ...

ಪ್ರಾಂಶುಪಾಲರು ಹೇಳಿದಷ್ಟು ಶುಲ್ಕ ಕೊಟ್ಟರೆ ಮಾತ್ರ ಈ ಕಾಲೇಜುನಲ್ಲಿ ಅಡ್ಮಿಷನ್..!

www.karnatakatv.net :ರಾಯಚೂರು: ನಗರದ ಹೃದಯ ಭಾಗದಲ್ಲಿ ಇರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜುನಲ್ಲಿ ಶುಲ್ಕ ಜಾಸ್ತಿಯಾಗಿದ್ದು, ಕಾಲೇಜಿನ  ಅವ್ಯವಸ್ಥೆ ಕಂಡುಬರುತ್ತಿದೆ. ಈ ಕಾಲೇಜಿಲ್ಲಿ ಖಾಸಗಿ ಕಾಲೇಜಗಿಂತ ಸರ್ಕಾರಿ ಕಾಲೇಜು ಗಳಲ್ಲಿ ಶುಲ್ಕ ಜಾಸ್ತಿ ಇದೆ. ಪ್ರಥಮ ವರ್ಷದ ವಿದ್ಯಾರ್ಥಿನಿಯರು 2021 ನೇ ಸಾಲಿನಲ್ಲಿ ಕಲಾ ವಿಭಾಗಕ್ಕೆ 500 , ವಾಣಿಜ್ಯ ವಿಭಾಗ ಕ್ಕೆ 119,...

ಮಕ್ಕಳ ಶಿಕ್ಷಣಕ್ಕೆ ಸಂಕಷ್ಟ..!

www.karnatakatv.net :ಗದಗ: ಮಕ್ಕಳು ಶಾಲೆಗೆ ಹೋಗಬೇಕು ಎಂದರೆ ಹಳ್ಳ ದಾಟಿಕೊಂಡೆ ಹೋಗಬೇಕು, ಓದುವ ಆಸೆಯನ್ನು ಇಟ್ಟುಕೊಂಡಿರುವ ಮಕ್ಕಳ ಶಿಕ್ಷಣಕ್ಕೆ ಸಂಕಷ್ಟ ಎದುರಾಗಿದೆ. ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೊಕ್ಕರಗುಂದಿ ಗ್ರಾಮವು ಹಲವು ವರ್ಷಗಳಿಂದಲೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಒಳಗಾಗುತ್ತಲೇ ಬಂದಿದೆ. ಸಾರಿಗೆ ಬಸ್ ವ್ಯವಸ್ಥೆಯೂ ಸರಿಯಾಗಿ ಇಲ್ಲದೆ, ಹರಿಯುತ್ತಿರುವ ಎರಡು ಹಳ್ಳ ದಾಟಿದರೆ ಮಾತ್ರ ತರಗತಿಗಳಿಗೆ...

ಹೆಬ್ಬಾಳ್ಕರ್ ಹಾಗೂ ಡಿಕೆಶಿ ರಜತ್ ಉಳ್ಳಾಗಡ್ಡಿಮಠ ಕಿಸೆಯಲ್ಲಿ..!

www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಿನ್ನೆಯಷ್ಟೇ ನಾಯಕರು ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಆದರೆ ವಿಪರ್ಯಾಸಕರ ಸಂಗತಿ ಅಂದರೆ ಕಾರ್ಯಕ್ರಮದ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿ ಹಾದಿ-ಬೀದಿ ರಂಪಾಟ ಪ್ರಾರಂಭವಾಗಿದೆ. ಹೌದು.. ಕಾಂಗ್ರೆಸ್ ವಲಯದಲ್ಲಿ ಟಿಕೆಟ್ ವಿಚಾರದಲ್ಲಿ ಈಗಿನಿಂದಲೇ ಕಿತ್ತಾಟ ಶುರುವಾಗಿದೆ. ಕಾಂಗ್ರೆಸ್ ಉಸ್ತುವಾರಿ ಸಮ್ಮುಖದಲ್ಲೇ ಆರೋಪ ಪ್ರತ್ಯಾರೋಪ ನಡೆದಿದ್ದು, ಮುಖಂಡರ ವಾಗ್ವದ ಕೇಳಿ ಕಾಂಗ್ರೆಸ್ ಉಸ್ತುವಾರಿ...

ದಾವೂದ್ ನಿಂದ ಬಿ ಎಸ್ ವೈ ತರಬೇತಿ ಪಡೆದಿದ್ರಾ..?

www.karnatakatv.net ಮಂಡ್ಯದಲ್ಲಿ ಡಿಕೆಶಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿರುವ ಬಗ್ಗೆ ರಾಜ್ಯ ಬಿಜೆಪಿ ಟೀಕಿಸಿ, ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿತ್ತು. ಈ ಬಗ್ಗೆ ರಾಜ್ಯ ಕಾಂಗ್ರೆಸ್ ಘಟಕ ತಿರುಗೇಟು ನೀಡಿದೆ. ಸಾರ್ವಜನಿಕ ಜೀವನ ನಡೆಸುವವರಿಗೆ ಈ ರೀತಿ ಪರಿಸ್ಥಿತಿಗಳು ಎದುರಾಗುವುದು ಸಹಜ. ಬಿಎಸ್ ವೈ ತಮ್ಮದೇ ಕಾರಿನ ಡ್ರೈವರ್ ಮೇಲೆ ಹಲ್ಲೆ ಮಾಡಿದ್ದರು....

ಡ್ಯಾಂ ವಿಚಾರವಾಗಿ ಕಾಂಗ್ರೆಸ್ ಮಧ್ಯಪ್ರವೇಶ ಮಾಡುವುದಿಲ್ಲ- ಡಿಕೆಶಿ

www.karnatakatv.net ಬೆಂಗಳೂರು: ನಗರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅವರ ವಾಗ್ದಾಳಿಗಳು ಮುಂದುವರೆದಿದ್ದು ಈ ವಿಶಯವಾಗಿ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಕುಮಾರಸ್ವಾಮಿ ಹಾಗೂ ಸುಮಲತಾ ವಾದಗಳ ವೈಯಕ್ತಿಕ ವಿಚಾರಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಕೆ ಆರ್ ಎಸ್ ಡ್ಯಾಂ ಬಿರುಕು ಬಿಟ್ಟಿದ್ದರೆ ಅದನ್ನು ಸರ್ಕಾರ ನೋಡಿಕೊಳ್ಳುತ್ತೆ. ಅದಲ್ಲದೆ...
- Advertisement -spot_img

Latest News

ಮತದಾರರಿಗೆ ಉಚಿತ ಪತ್ನಿಯರನ್ನೂ ಘೋಷಿಸಲಿರುವ ಡಿಎಂಕೆ!

ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆ ರಾಜಕೀಯ ಚಟುವಟಿಕೆಗಳು ಈಗಾಗಲೇ ತೀವ್ರಗೊಂಡಿವೆ. ಈ ಮಧ್ಯೆ AIADMK ಯ ಮಾಜಿ ಸಚಿವ ಹಾಗೂ ರಾಜ್ಯಸಭಾ...
- Advertisement -spot_img