ರಾಜಕೀಯ ಸುದ್ದಿ: ಕಾಂಗ್ರೆಸ್ ಗ್ಯಾರಂಟಿಗಳಾದ ಶಕ್ತಿ ಯೋಜನೆ ಮತ್ತು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಫಲಾನುಭವಿಗಳು ಅದರ ಲಾಭವನ್ನು ಪಡೆದುಕೊಳ್ಳುತಿದ್ದಾರೆ . ಈಗ ಇನ್ನೊಂದು ಗ್ಯಾರಂಟಿಯಾದ ಗೃಹ ಲಕ್ಷ್ಮಿ ಯೋಜನೆಯನ್ನು ಸೋಮವಾರ ಸಂಜೆ ಚಾಲನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಂದು ಸುದ್ದಿಗೋಷ್ಟಿಯಲ್ಲಿ ರಾಜ್ಯದ ಮಹಿಳೆಯರಿಗೆ...
ರಾಜಕೀಯ: ಇಂದು ಕಲಾಪ ಆರಂಭವಾಗುತ್ತಿದ್ದಂತೆ ಬಂದಂತಹ ಸಭಾಧ್ಯಕ್ಷರು ನಾನು ಖುಷಿಯಾಗಿದ್ರೆ ನೀವು ಖುಷಿಯಾಗಿರ್ತಿರಿ ನಾನಾ ಬೇಸರದಲ್ಲಿದ್ದರೆ ನೀವು ಬೇಸರದಲ್ಲಿರುತ್ತೀರಿ ಅದಕ್ಕಾಗಿ ನಾನು ಖುಷಿಯಾಗಿದ್ದೇನೆ ಎಂದು ಬೇಗ ಬಂದವು ಹೆಸರನ್ನು ಹೇಳಿದರು . ನಂತರ ಮದ್ಯ ಬಾಯಿ ಹಾಕಿದ ಶಾಸಕ ಸುರೇಶ್ ಗೌಡ ಕೊನೆಯವರೆಗೆ ಇದ್ದವರ ಹೆಸರನ್ನು ಹೇಳಿ ಕೆಲವರು ಮದ್ಯದಲ್ಲೆ ಚಕ್ಕರ್ ಹಾಕಿ ಹೋಗುತ್ತಾರೆ...
ರಾಜಕೀಯ: ಇಂದು ಕಾಂಗ್ರೆಸ್ ಸರ್ಕಾರದಿಂದ ಸಿದ್ದರಾಮಯ್ಯನವರು ತಮ್ಮ14 ನೇ ಬಜೆಟ್ ಮಂಡನೆ ಇಂದು ಮಧ್ಯಾಹ್ನ12 ಗಂಟೆಗೆ ಘೋಷಣೆಯಾಗಲಿದೆ.ಈ ಬಜೆಟ್ ನ ಬಗ್ಗೆ ರಾಜ್ಯದ ಜನತೆ ಬಹಳ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.ಇಂದಿನ ಬಜೆಟ್ ನಲ್ಲಿ ಯಾವ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆಯನ್ನು ನೀಡಲಿದ್ದಾರೆ ಎನ್ನುವುದನ್ನು ಬಜೆಟ್ ಮಂಡನೆ ನಂತರ ತಿಳಿಯಲಿದೆ.
ಇಂದಿನ ಬಜೆಟ್ ಮಂಡನೆಯ ಮೂಲಕ ದೇಶಕ್ಕೆ ಕರ್ನಾಟಕವನ್ನು ಮಾದರಿ...
ರಾಜಕೀಯ:
ನೂತನ ಸರ್ಕಾರ ರಚನೆಯಾಗಿ 4್5 ದಿನ ಕಳೆದಿವೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದುಕೊಂಡ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದದಲ್ಲಿ ಮೊದಲ ರಾಜ್ಯ ಜಜೆಟ್ ಮಂಡನೆಯಾಗಲಿದೆ. ಜುಲೈ 5 ರಂದು ವಿಧಾನಸಭೆಯಲ್ಲಿ ವಿಧೇಯಕಗಳ ಮಂಡನೆಯಾಗಲಿದ್ದು ನಂತರ ಎರಡು ದಿನಗಳ ನಂತರ ಅಂದರೆ ಜುಲೈ 7 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ವಿಧಾನಮಂಡಲ ಅಧಿವೇಶನ ಜುಲೈ...
ಈಗಾಗಲೆ ಕಲಾಪ ಆರಂಭವಾಗಿದ್ದು ಅಧಿವೇಶನ ಶರುವಾಗುತಿದ್ದಂತೆ ಗ್ಯಾರಂಟಿ ಬಗ್ಗೆ ಚರ್ಚೆಗೆ ಅವಕಾಶ ರ್ನೀಡದಕ್ಕಾಗಿ ಸದನದಲ್ಲಿ ವಿರೋಧ ಪಕ್ಷ ಬಿಜೆಪಿ ಮತ್ತು ಆಡಳಿತ ಪಕ್ಷದ ನಡುವೆ ಕದನ ಶುರುವಾಗಿದೆ ಆಡಳಿತ ಪಕ್ಷದ ವಿರುದ್ದ ಕಲಾಪದಲ್ಲಿ ದಿಕ್ಕಾರಗಳ ಕೂಗು ಕೇಳಿಬರುತ್ತಿದೆ ಸ್ಪೀಕರ್ ಅವರು ಶಾಸಕರ ಸಾಕಷ್ಟು ಪ್ರಶ್ನೆಗಳಿವೆ ಅವರ ಸ್ರಶ್ನೆಗಳು ಮುಗಿದ ನಂತರ ನಿಮ್ಮ ನಿಳುವಳಿಗೆ ಅವಕಾಶ...
political news:
124 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಲಿಸ್ಟ್ ಅನೌನ್ಸ್ ಮಾಡಿರೋ ಕಾಂಗ್ರೆಸ್ಗೆ ಇದೀಗ, 2ನೇ ಪಟ್ಟಿ ಸವಾಲಿನ ಸಂಗತಿಯಾಗಿದೆ. ಎರಡನೇ ಲಿಸ್ಟ್ಗಾಗಿ ನಡೆದ ಮೀಟಿಂಗ್ನಲ್ಲಿ ಸುದೀರ್ಘ ಚರ್ಚೆಯಾದ್ರೂ ಒಮ್ಮತದ ನಿರ್ಧಾರ ಇನ್ನೂ ಮೂಡಿಲ್ಲ. ಉಳಿದ 100 ಕ್ಷೇತ್ರಗಳಲ್ಲಿ ಸುಮಾರು 60 ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಯಾವುದೇ ಗೊಂದಲ ಇಲ್ಲ. ಉಳಿದ 40 ಕ್ಷೇತ್ರಗಳಲ್ಲಿ ಬಣಬಡಿದಾಟ ಎದುರಿಸಬೇಕಾದ...
political news
ಈಗಾಗಲೆ ಕಳೆದ ತಿಂಗಳು ಸಾಹುಕಾರ್ ರಮೇಶ್ ಜಾರಕಿಹೊಳೆಯವರು ಕನಕಪುರ ಬಂಡೆ, ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ವಿರುದ್ದ ಒಂದು ಸಿಡಿಯನ್ನು ಬಿಡುಗಡಿ ಮಾಡಿದ್ದರು. ಅದರಲ್ಲಿ ಡಿಕೆಶಿಯವರು ತಮ್ಮ ಹತ್ತಿರವಿರುವ ಆಸ್ತಿಯ ಬಗ್ಗೆ ಮಾತನಾಡಿರುವ ಬಗ್ಗೆ ಆಡಿಯೊವನ್ನು ಮಾಧ್ಯಮದವರ ಮುಂದೆ ಬಿಡುಗಡೆ ಬಿಡುಗಡೆ ಮಾಡಿದ್ದಾರೆ. ಇನ್ನು ಈ ಆಡಿಯೋದಲ್ಲಿ ಡಿಕೆಶಿಯವರು ದುಬೈನಲ್ಲಿರುವ ಕೋಟಿ ವೆಚ್ಚದ...
political news
ಬೆಂಗಳೂರು : ಚುನಾವಣೆ ಸಮೀಪಿಸ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿಯೇ ನಡೀತಿದೆ. ಬಿಜೆಪಿ ಎಂಎಲ್ಸಿ ಪುಟ್ಟಣ್ಣ, ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಿಜೆಪಿಗೆ ಬಿಗ್ ಶಾಕ್ ಕೊಟ್ಟಿದ್ದು, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಪುಟ್ಟಣ್ಣ, ಕಾಂಗ್ರೆಸ್ ಸೇರ್ಪಡೆಯಾದ್ರು.
ಸಾಕಷ್ಟು ದಿನಗಳಿಂದ ಪುಟ್ಟಣ್ಣ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ತಾರೆ ಎಂಬ ಚರ್ಚೆ...
political news
ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತಿದ್ದಂತೆ ಹಲವಾರು ಪಕ್ಷಗಳು ಪ್ರಣಾಳಿಕೆಯಲ್ಲಿ ಹೊಚ್ಚ ಹೊಸ ಯೋಜನೆಗಳನ್ನು ಬಿಡುಗೆಡಗೊಳಿಸುತ್ತಿದೆ. ಅದೇ ರೀತಿ ಕಾಂಗ್ರೆಸ್ ಗ್ಯಾರೆಂಟಿ ಎನ್ನುವ ಹೆಸರಿನಲ್ಲಿ ಪ್ರತಿಮನೆಗೆ ಪ್ರತಿ ತಿಂಗಳು 200ಯುನಿಟ್ ಉಚಿತ ವಿದ್ಯುತ್ ಯೋಜನೆ , ಮನೆಯ ಬಿಪಿಎಲ್ ಪಡಿತರ ಹೊಂದಿರುವ ಮನೆಯ ಯಜಮಾನಿಗೆ 2000 ರೂ , ಹಾಗೂ ಬಿಪಿಎಲ್ ಕಾರ್ಡುದಾರರಿಗೆ 10...
karnataka tv : ನಿನ್ನೆಯಷ್ಟೆ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಮಾಡಿದ್ರು. ಈ ವೇಳೆ ಸದನದಲ್ಲೇ ಕಾಂಗ್ರೆಸ್ ನಾಯಕರು ಕಿವಿ ಮೇಲೆ ಚೆಂಡು ಹೂ ಇಟ್ಕೊಂಡು ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸಿದ್ರು. ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ಜನರ ಕಿವಿಗೆ ಹೂ ಇಡುವ ರೀತಿ ಅನ್ನೋದನ್ನ ಜನರಿಗೆ ಮನವರಿಕೆ ಮಾಡಿಕೊಡಲು ಕಾಂಗ್ರೆಸ್...