www.karnatakatv.net : ರಾಜ್ಯ ರಾಜಕಾರಣದಲ್ಲಿ ಸಿಡಿ ಸದ್ದು.. ಸ್ವಾಮೀಜಿಗಳಿಗೆ ಯೋಗೀಶ್ವರ್ ಸಿಡಿ ತೋರಿಸಿದ್ರಾ..? ರಾಜ್ಯದಲ್ಲಿ ಒಂದೆಡೆ ಕೋವಿಡ್ ಎರಡನೆ ಅಲೆ ತೀವ್ರವಾಗಿ ಜನರನ್ನ ಕಾಡ್ತಿದ್ರೆ, ಮತ್ತೊಂದೆಡೆ ರಾಜಕಾರಣಿಗಳನ್ನ ಸಿಡಿ ಕಾಡೋಕೆ ಶುರು ಮಾಡಿದೆ.. ರಮೇಶ್ ಜಾರಕಿಹೊಳಿ ಸಿಡಿ ಬೆನ್ನಲ್ಲೇ ಮತ್ತೊಬ್ಬರ ಸಿಡಿ ಭಾರೀ ಚರ್ಚೆ ಹುಟ್ಟುಹಾಕಿದೆ. ರಾಜ್ಯದಲ್ಲಿ ಬಿಜೆಪಿ ನಾಯಕತ್ವ ಬದಲಾವಣೆ ಬೆಳವಣಿಗೆ ಬೆನ್ನಲ್ಲೇ...
ಕರ್ನಾಟಕ ಟಿವಿ ಸಂಪಾದಕೀಯ : ಶಿವಕುಮಾರ್ ಬೆಸಗರಹಳ್ಳಿ
ಜಿಟಿ ದೇವೇಗೌಡ ಜೆಡಿಎಸ್ ನಾಯಕರ ವಿರುದ್ಧ ತೊಡೆತಟ್ಟಿದ್ದಾರೆ.. ಜೆಡಿಎಸ್ ವಿರೋಧಿಗಳು ಜಿ.ಟಿ ದೇವೇಗೌಡ ಮತ್ತು ಪುತ್ರ ಹರೀಶ್ ಗೌಡ ದಳಪತಿಗಳಿಗೆ ಸಖತ್ ಕೌಂಟರ್ ಕೊಡ್ತಿದ್ದಾರೆ ಅಂತ ಖುಷಿಯಾಗಿದ್ದಾರೆ.. ಆದ್ರೆ ಜಿ.ಟಿ ದೇವೇಗೌಡರ ಸ್ಥಿತಿ ಒಳಗೊಳಗೆ ಯಾರಿಗೂ ಬೇಡವಾದ ವ್ಯಕ್ತಿಯಾಗಿದ್ದಾರೆ.. ಬೆಳಗ್ಗೆ ಬಿಜೆಪಿ, ಕತ್ತಲಾದ್ಮೇಲೆ ಕಾಂಗ್ರೆಸ್ ಅನ್ನುವ...
ಕರ್ನಾಟಕ ಟಿವಿ : ದೇವರ ಮುಂದೆ ಬೇಡಿದವನಿಗೆ ಸುಖ ವೈಭೋಗ ಸಿಗದಿದ್ದರೂ ಕನಿಷ್ಠ ಹೆಚ್ಚು ಕಷ್ಟಕ್ಕೆ ಗುರಿಯಾಗಲ್ಲ.. ಕಷ್ಟಕ್ಕೆ ಗುರಿಯಾದವರು ಕೈಮುಗಿದು ನಿಂತ್ರೆ ಎಂಥಹ ಕಷ್ಟಗಳು ಕರಗಿ ಹೋಗುತ್ವೆ. ರಾಜ್ಯದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ.. ಮಾಜಿ ಸಿಎಂ ಕುಮಾರಸ್ವಾಮಿ ಜೆಡಿಎಸ್ ನ ಪ್ರಶ್ನಾತೀತ ನಾಯಕ.. ಈ ಮೂವರು ದೇವರು, ಅದೃಷ್ಣದ...
https://www.youtube.com/watch?v=R0hehbBNubE
ಕರ್ನಾಟಕ ಟಿವಿ : ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ 'ಪ್ರತಿಜ್ಞೆ' ಕಾರ್ಯಕ್ರಮಕ್ಕೆ ಜೂನ್ 14ರಂದು ಅವಕಾಶ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸುವ 'ಪ್ರತಿಜ್ಞೆ' ಕಾರ್ಯಕ್ರಮವನ್ನು ಜೂನ್ 14ರಂದು ನಡೆಸಲು ಅನುಮತಿ ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್...
ಕರ್ನಾಟಕ ಟಿವಿ : ಕೆಪಿಸಿಸಿ ನಿಯೋಜಿತಅಧ್ಯಕ್ಷ್ಷ ಡಿಕೆ ಶಿವಕುಮಾರ್ ಪಕ್ಷ ಬಿಟ್ಟು ಹೋದವರನ್ನ ವಾಪಸ್ ಕರೆತರಲು ಮುಂದಾಗಿದ್ದಾರೆ.. ಮರಳಿ ಕಾಂಗ್ರೆಸ್ ಗೆ ನಾಯಕರನ್ನ ಕರೆತರುವ ದೃಷ್ಟಿಯಿಂದ ಅಲ್ಲಂ ವೀರಭದ್ರಪ್ಪ ನೇತೃತ್ವದಲ್ಲಿ ಸಮಿತಿಯನ್ನ ಮಾಡಿರುವ ಡಿಕೆ ಶಿವಕುಮಾರ್ ಬಿಜೆಪಿ ಹಾಗೂ ಜೆಡಿಎಸ್ ಸೇರಿರುವ ಕಾಂಗ್ರೆಸ್ ನಾಯಕರ ಜೊತೆ ಮಾತುಕತೆಗೆ ಇಳಿದಿದ್ದಾರೆ. ಹಾಗೆ ನೋಡಿದ್ರೆ ಭಾರತದ ರಾಜಕೀಯ...
ಕರ್ನಾಟಕ ಟಿವಿ : ಕೊರೊನಾ ಸಂಬಂಧ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೀತು. ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಸೇರಿದಂತೆ ಕಾಮಗ್ರೆಸ್, ಜೆಡಿಎಸ್ ನಾಯಕರು ಹಾಗೂ ಸಚಿವರು ಸಹ ಉಪಸ್ಥಿತರಿದ್ದರು.. ಈ...
ಕರ್ನಾಟಕ ಟಿವಿ ಬೆಂಗಳೂರು : ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ ಲಾಕ್
ಡೌನ್ ಸಡಿಲಿಕೆ ಘೋಷಣೆ ಮಾಡಿರೋದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ..
ಇದು ಶಾಕಿಂಗ್ ನ್ಯೂಸ್, ಇದನ್ನ ನಾವು ನಿರೀಕ್ಷೆ ಮಾಡಿರಲಿಲ್ಲ, ಇದು ಪ್ರಧಾನ ಮಂತ್ರಿ ನಿರ್ಧಾರಕ್ಕೆ
ವಿರುದ್ಧವಾದ ನಿರ್ಧಾರ ಅಂತ ಡಿಕೆ ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯದ ಜನರ ಆರೋಗ್ಯ
ಹಾಗೂ ಆರ್ಥಿಕ ಶಕ್ತಿ ಇಂಪಾರ್ಟೆಂಟ್....
ಕರ್ನಾಟಕ ಟಿವಿ ಬೆಂಗಳೂರು : ಕುಂಬಾರರು, ನೇಕಾರರು, ಚಮ್ಮಾರರು, ಬಡಗಿಗಳು,
ವಿಶ್ವಕರ್ಮರು, ಬುಡಕಟ್ಟು ಜನಾಂಗದವರು, ಹಮಾಲಿಗಳು, ಗಾಣಿಗರು, ಮೀನುಗಾರರು, ಕಸ ಗುಡಿಸುವವರು, ಆಟೋ
ರಿಕ್ಷಾ, ಕ್ಯಾಬ್, ಲಾರಿ ಚಾಲಕರು, ಕ್ಲೀನರ್ ಗಳು ಸೇರಿದಂತೆ ವೃತ್ತಿ ಆಧಾರಿತ ಕಾರ್ಮಿಕರಿಗೆ ಮಾಸಿಕ
ತಲಾ 10 ಸಾವಿರ ರೂಪಾಯಿ ಸಹಾಯಧನ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ
ಬಿ.ಎಸ್ ಯಡಿಯೂರಪ್ಪ...
ಕರ್ನಾಟಕ ಟಿವಿ ಕೋಲಾರ :ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಲಾಕ್ ಡೌನ್ ಹಿನ್ನೆಲೆ ಪ್ರತಿ ದಿನ ರಾಜ್ಯವ್ಯಾಪಿ ರೈತರ ಸಮಸ್ಯೆ ಆಲಿಸಲು ಸಂಚಾರ ಮಾಡ್ತಿದ್ದಾರೆ. ಇಂದು ಕೋಲಾರ ಜಿಲ್ಲೆಗೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಆಗ್ತಿರುವ ನಷ್ಟದ ಬಗ್ಗೆ ಮಾಹಿತಿಯನ್ನ ಪಡೆದ್ರು.. ಸರ್ಕಾರ ಈ ಕೂಡಲೇ ರೈತರ ನೆರವಿಗೆ...
ಕರ್ನಾಟಕ ಟಿವಿ
ಚಿತ್ರದುರ್ಗ : ಈಗ ಯಾರೂ ರಾಜಕೀಯ ಮಾಡುವ ಸಮಯವಲ್ಲ.ಕೊರೊನಾ ಮಹಾಮಾರಿ ವಿರುದ್ಧ ಯುದ್ಧ ಮಾಡುವ ಸಮಯ,
ಇಂಥ ಸಂದಿಗ್ಧ ಕಾಲದಲ್ಲಿಯೂ ವಿರೋಧ ಪಕ್ಷದವರು ಅನಗತ್ಯ ಟೀಕೆ - ಟಿಪ್ಪಣಿ ಮಾಡುವುದು ಬೇಸರದ ಸಂಗತಿ
ಎಂದು ಕೃಷಿಸಚಿವ ಬಿ.ಸಿ. ಪಾಟೀಲ್ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧಅಸಮಾಧಾನ ವ್ಯಕ್ತಪಡಿಸಿದ್ರು.
ಕೆಪಿಸಿಸಿ
ಹಾಲಿ ಅಧ್ಯಕ್ಷರು ಎಲ್ಲವನ್ನೂ ದೋಚಿಕೊಂಡು ಹೋಗಿದ್ದಾರೆ
ಕೊರೊನಾ ವೈರಸ್
ಹಬ್ಬದಂತೆ ತಡೆಯಲು...