Saturday, May 2, 2026

DK Shivakumar

HDK ಹೇಳಿಕೆಗೆ ಶಾಸಕ ಜಮೀರ್ ಅಹ್ಮದ್ ಖಾನ್ ತಿರುಗೇಟು..!

ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ಅವರ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (H D Kumaraswamy) ನೀಡಿರುವ ಹೇಳಿಕೆಗೆ ಶಾಸಕ ಜಮೀರ್ ಅಹಮದ್ ಖಾನ್ (mla Zameer Ahmed Khan) ತಿರುಗೇಟು ನೀಡಿದ್ದಾರೆ. ಎಚ್ ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರಿಗೆ ಸಿಎಂ ಆಗಬೇಕು ಎಂಬುವ ಹುಚ್ಚು...

Covid ಸೂಪರ್ ಸ್ಪ್ರೆಡರ್ ಡಿಕೆಶಿ : ಬಿಜೆಪಿ ವ್ಯಂಗ್ಯ

ಬೆಂಗಳೂರು : ಡಿಕೆಶಿ ಅವರೇ ನಿಮ್ಮ ಆರೋಗ್ಯ ಹೇಗಿದೆ ? ನಿಮ್ಮ ಜತೆ ಹೆಜ್ಜೆ ಹಾಕಿದವರಿಗೆಲ್ಲ ಕೋವಿಡ್ ದೃಢಪಟ್ಟಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಶಿವಕುಮಾರ್ ಅವರನ್ನು ಕೋವಿಡ್ ಸೂಪರ್ ಸ್ಪ್ರೆಡರ್ ಎಂದು ಆರೋಪಿಸಿದೆ. ಮಾನ್ಯ ಡಿಕೆಶಿ ಅವರೇ, ನಿಮ್ಮ ಆರೋಗ್ಯ ಹೇಗಿದೆ?ಅಂದ ಹಾಗೆ ನಿಮ್ಮ ಜೊತೆಯಲ್ಲಿ ಕೋವಿಡ್‌ಜಾತ್ರೆಯಲ್ಲಿ ಹೆಜ್ಜೆ...

SANKRANTI ಹಬ್ಬಕ್ಕೆ ಶುಭ ಕೋರಿ, ರೈತರ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್..!

ನಾಡಿನ ಸಮಸ್ತ ಜನತೆಗೆ ಸಂಕ್ರಾಂತಿ ಹಬ್ಬದ(Sankranthi Festival) ಶುಭಾಶಯಗಳು ಕೋರಿದ ಡಿಕೆ ಶಿವಕುಮಾರ್(DK Shivakumar). ರೈತರು(Farmers)ತಮ್ಮ ಇಡೀ ಜೀವನವನ್ನು ಬೇರೆಯವರಿಗಾಗಿ ತ್ಯಾಗ ಮಾಡುತ್ತಿದ್ದಾರೆ. ಅವರ ಬೆಳೆ ಉತ್ತಮವಾಗಲಿ. ಬದುಕು ಹಸನಾಗಲಿ, ಅವರು ಆರೋಗ್ಯದಿಂದಿರಲಿ ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ತುಂಬು ಹೃದಯದಿಂದ ಹಾರೈಸುತ್ತೇನೆ. ಪುಣ್ಯವಶಾತ್ ಕೋವಿಡ್ (covid)ಮಹಾಮಾರಿ ಗ್ರಾಮೀಣ(Rural) ಪ್ರದೇಶದಲ್ಲಿ ಹೆಚ್ಚಾಗಿ ಹರಡಿಲ್ಲ. ಆದರೆ...

DK ಶಿವಕುಮಾರ್ ವಿರುದ್ಧ ಮತ್ತೊಂದು ಕೇಸ್ ದಾಖಲು

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ತೊಡಗಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪಾದಯಾತ್ರೆ ವೇಳೆ ಡಿ.ಕೆ. ಶಿವಕುಮಾರ್ ಶಾಲಾ‌ ಮಕ್ಕಳನ್ನು​ ಭೇಟಿ ಮಾಡಿರುವುದು ಈ ಸಂಕಷ್ಟಕ್ಕೆ ಕಾರಣವಾಗಿದೆ. ಡಿ.ಕೆ. ಶಿವಕುಮಾರ್ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಪತ್ರ ಬರೆಯಲಾಗಿದೆ. ಡಿಜಿ- ಐಜಿಪಿ‌ ಪ್ರವೀಣ್ ಸೂದ್​ಗೆ ಎನ್ ಸಿಪಿಸಿಆರ್ ಅಧ್ಯಕ್ಷರು ಪತ್ರ ಬರೆದಿದ್ದಾರೆ.ಡಿಜಿ,...

Jailಗೆ ಹಾಕಿದರು ಪರವಾಗಿಲ್ಲ ಕೋವಿಡ್ ಟೆಸ್ಟ್ ಮಾತ್ರ ಮಾಡಿಸಿಕೊಳ್ಳಲ್ಲ: ಡಿಕೆಶಿ

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಭಾನುವಾರ ರಾತ್ರಿ ಆರೋಗ್ಯ ಇಲಾಖೆ ಕೋವಿಡ್ ಪರೀಕ್ಷೆಗೆ ಮುಂದಾಗಿದ್ದು, ಶಿವಕುಮಾರ್ ಅದನ್ನು ನಿರಾಕರಿಸಿದರು. ಭಾನುವಾರ ರಾತ್ರಿ ಮೊದಲ ದಿನದ ಪಾದಯಾತ್ರೆ ಮುಗಿಸಿ ಡಿಕೆಶಿ ತಮ್ಮ ಊರಾದ ದೊಡ್ಡಾಲಹಳ್ಳಿಯಲ್ಲಿ ತಂಗಿದ್ದರು.ಈ ವೇಳೆ ಅಲ್ಲಿಗೆ ರಾಮನಗರ ಹೆಚ್ಚುವರಿ ಜವರೇಗೌಡ ನೇತೃತ್ವದ ಅಧಿಕಾರಿಗಳ ತಂಡವು ಅಲ್ಲಿಗೆ ಬಂದಿದ್ದು, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಒತ್ತಾಯಿಸಿತು....

ಕಾಂಗ್ರೆಸ್ ಪಾದಯಾತ್ರೆಗೆ ಪಟ್ಟು ಬಿಜೆಪಿಗೆ ಸಿಟ್ಟು..

ರಾಜ್ಯದಲ್ಲಿ ಒಂದು ಕಡೆ ಬಿಜೆಪಿ ಸರ್ಕಾರ ಕೋವಿಡ್-19 ನಿಯಂತ್ರಣಕ್ಕೆ ಜನರ ವಿರೋಧದ ನಡುವೆ ವೀಕೆಂಡ್ ಕರ್ಫ್ಯೂವನ್ನು ಜಾರಿಗೆ ತಂದಿದೆ.ಅತ್ತ ಕಾಂಗ್ರೆಸ್ ಕೊರೊನಾಕ್ಕೆ ವಿರುದ್ಧವಾಗಿ ನಾವು ಮೇಕೆದಾಟು ಪಾದಯಾತ್ರೆಯನ್ನು ಮಾಡೇ ಮಾಡುತ್ತೇವೆ ಎಂದು ಪಟ್ಟುಬಿದ್ದಿದೆ.ಈಗ ಕೊರೊನಾ ನಡುವೆ ರಾಜಕೀಯ ಹಗ್ಗಜಗ್ಗಾಟ ಶುರುವಾಗಿದೆ.ಈಗಾಗಿ ಕೆಲಹೊತ್ತಿನಲ್ಲೇ ಕೊರೊನ ನಿಯಮದ ಬೆನ್ನಲ್ಲೆ ಕಾಂಗ್ರೆಸ್ ಕೈನಾಯಕರು ಪಾದಯಾತ್ರೆಯನ್ನು ಮಾಡಲು ಸಿದ್ದರಾಗಿದ್ದಾರೆ. ಇತ್ತ...

ಸರ್ಕಾರದ ರೂಲ್ಸ್ ನಿಂದ ಎಲ್ಲಾ ರಾಜಕೀಯ ರ‍್ಯಾಲಿಗಳಿಗೂ ಬ್ರೇಕ್

ಸಿ ಎಂ ನೇತೃತ್ವದ ಸಭೆಯಲ್ಲಿ ನೆನ್ನೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಮತ್ತು 50 -50 ರೂಲ್ಸ್, ಎಲ್ಲಾ ಸಭೆ ಸಮಾರಂಭ, ರ‍್ಯಾಲಿ ಎಲ್ಲದಕ್ಕೂ ಸಹ ಸರ್ಕಾರ ಬ್ರೇಕ್ ಆಕಿದೆ, ಈಗಾಗಿಸರ್ಕಾರದ ಟಫ್ ರೂಲ್ಸ್ ನಿಂದ ಈಗಾಗಿ ಮತ್ತೊಂದು ರಾಜಕೀಯ ಕಿತ್ತಾಟಕ್ಕೆ ವೇದಿಕೆ ಸೃಷ್ಟಿ ಮಾಡಿಕೊಡುತ್ತಾ, ಅನ್ನುನ ಅನುಮಾನ...

HDK ಟ್ವೀಟ್ ಗೆ – ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ..

ಬೆಂಗಳೂರು : ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ನಾಯಕ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​ ದಾಳಿ ನಡೆಸಿ, 83 ತಾಲೂಕುಗಳ ಜನರಿಗೆ ‘ಮೇಕೆದಾಟು ಮಕ್ಮಲ್ ಟೋಪಿ’ ಹಾಕುತ್ತಿದ್ದಾರೆ. ಮೇಕೆದಾಟು ಯೋಜನೆಯ ಮೂಲ ರೂವಾರಿಯೇ ಹೆಚ್‌ಡಿ ದೇವೇಗೌಡ. ಅವರನ್ನೇ ಮರೆತ ಕೈ ನಾಯಕರು ಸತ್ಯಕ್ಕೆ ಸಮಾಧಿ ಕಟ್ಟುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದರ ವಿರುದ್ಧ...

ಪುನೀತ್ ರನ್ನು ರಾಜಕೀಯಕ್ಕೆ ತರುವ ಪ್ರಯತ್ನ ಮಾಡಿದ್ರು ಡಿಕೆಶಿ..!

www.karnatakatv.net: ಪುನೀತ್ ರಾಜ್ ಕುಮಾರ್ ರಲ್ಲಿ ಅನೇಕ ವಿಶೇಷತೆ ಇತ್ತು. ಅವರು ಕೇವಲ ಕಲಾವಿದನ ಹಾಗೆ ಬದುಕದೆ ಸಮಾಜ ಮುಖಿಯಾಗಿ ಸಾಕಷ್ಟು ಮಂದಿಗೆ ನೆರವು ನೀಡಿದ್ದಾರೆ. ಹೀಗಾಗಿ ಅವರನ್ನು ರಾಜಕೀಯ ರಂಗಕ್ಕೆ ಕರೆತರಲು ಸಾಕಷ್ಟು ಪ್ರಯತ್ನ ಮಾಡಿದ್ದೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಪುನೀತ್ ಅಂತ್ಯಕ್ರಿಯೆ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್ ಅತ್ಯದ್ಬುತ...

ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ- ಟಾಂಗಾ ಏರಿದ ಕಾಂಗ್ರೆಸ್ ನಾಯಕರು..!

www.karnatakatv.net :ಬೆಂಗಳೂರು :ಪೆಟ್ರೋಲ್ –ಡೀಸೆಲೆ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಸಿಡಿದೆದ್ದಿರೋ ಕಾಂಗ್ರೆಸ್ ಬಿಜೆಪಿ ವಿರುದ್ಧ ಸಮರ ಸಾರಿದೆ. ಈ ನಿಟ್ಟಿನಲ್ಲಿ ಇಂದು ಕಾಂಗ್ರೆಸ್ ಟಾಂಗಾ ಏರಿ ವಿಧಾನಸೌಧಕ್ಕೆ ಜಾಥಾ ನಡೆಸೋ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ವಿಧಾನಸಭಾ ಅಧಿವೇಶನದ ಕೊನೆಯ ದಿನದ ಕಲಾಪದ ಹಿನ್ನೆಲೆಯಲ್ಲಿ, ಇಂದು...
- Advertisement -spot_img

Latest News

ಪಂಚರಾಜ್ಯ ಚುನಾವಣೆ ಬಳಿಕ ಕೇಂದ್ರ ಸರ್ಕಾರ ಬೆಲೆಯೇರಿಕೆಯ ಛಾಟಿ ಬೀಸಲು ಪ್ರಾರಂಭಿಸಿದೆ: ಗುಂಡೂರಾವ್

Political News: ಕಮರ್ಷಿಯಲ್ ಸಿಲಿಂಡರ್ ಬೆಲೆ 993 ರೂಪಾಯಿ ಹೆಚ್ಚಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಊಹಿಸಿದಂತೆಯೇ ಪಂಚರಾಜ್ಯ ಚುನಾವಣೆ ಬಳಿಕ...
- Advertisement -spot_img