Tuesday, October 14, 2025

DK Shivakumar

‘ಜನ ಶಿವಕುಮಾರ್ ಎಲ್ಲಿದ್ದೀಯಪ್ಪಾ ಅಂತಿದ್ದಾರೆ- ಬಳ್ಳಾರಿ ಅಭಿವೃದ್ಧಿಗೆ ಶ್ರಮಸಿ ಅಣ್ಣ’- ಡಿಕೆಶಿ ಕಿವಿ ಹಿಂಡಿದ ರಾಮುಲು

ಬೆಂಗಳೂರು: ಸಚಿವ ಡಿ.ಕೆ ಶಿವಕುಮಾರ್ ಶಕುನಿ ಇದ್ದ ಹಾಗೆ ಅಂತ ಟೀಕಿಸಿದ್ದ ಶ್ರೀರಾಮುಲು ಇದೀಗ ಮತ್ತೆ ಟ್ವಟ್ಟರ್ ನಲ್ಲಿ ಕಿಡಿ ಕಾರಿದ್ದಾರೆ. ಸಚಿವ ಡಿ.ಕೆ ಶಿವಕುಮಾರ್ ಚುನಾವಣೆಯಲ್ಲಿ ಸೋತು ಬಳ್ಳಾರಿಗೆ ಬರೋದಕ್ಕೆ ಹಿಂದೂ ಮುಂದೂ ನೋಡ್ತಿದ್ದಾರೆ. ಇದರಿಂದ ಬಳ್ಳಾರಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಗಳಾಗ್ತಿಲ್ಲ ಅಂತ ಆರೋಪಿಸಿದ್ದ ಶ್ರೀರಾಮುಲು ಇದೀಗ ಟ್ವೀಟ್ ಮಾಡೋ ಮೂಲಕ ಸಚಿವ ಡಿ.ಕೆ...

‘ಸಚಿವ ಡಿಕೆಶಿ ಶಕುನಿಯಿದ್ದಂತೆ’- ಶ್ರೀರಾಮುಲು ಟಾಂಗ್

ಬೆಂಗಳೂರು: ಬಿಜೆಪಿ ಸೇರ್ಪಡೆಯಾಗಲು ಬಿಜೆಪಿಯ ಒಬ್ಬರು ನನಗೆ ಆಫರ್ ನೀಡಿದ್ದರು ಅಂತ ಪರೋಕ್ಷವಾಗಿ ಶ್ರೀರಾಮುಲು ವಿರುದ್ಧ ಆರೋಪ ಮಾಡಿದ್ದ ಸಚಿವ ಡಿಕೆಶಿಗೆ ಇದೀಗ ಶ್ರೀರಾಮುಲು ಟಾಂಗ್ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರೋ ಶ್ರೀರಾಮುಲು, ಬಳ್ಳಾರಿ ನಂದು ಅಂತ ಹೇಳಿಕೊಂಡು ಓಡಾಡುತ್ತಿದ್ದ ಸಚಿವ ಡಿ.ಕೆ ಶಿವಕುಮಾರ್ ಚುನಾವಣೆಯಲ್ಲಿ ಸೋತು ಇವತ್ತು ರಾಜ್ಯದ ಮಂತ್ರಿಯಾಗಿ ಬಳ್ಳಾರಿಗೆ ಕಾಲಿಡೋದಕ್ಕೆ ಹಿಂದೂಮುಂದೂ...

ಸಚಿವ ಡಿಕೆಶಿ ತಾಯಿಗೆ ಬಿಗ್ ರಿಲೀಫ್..!

ಬೆಂಗಳೂರು: ಸಚಿವ ಡಿ. ಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆಸಿದಾಗ ತಮ್ಮ ಹೆಸರಲ್ಲಿ ನೂರಾರು ಕೋಟಿ ಆಸ್ತಿ ಮತ್ತು 80 ಕೋಟಿಗೂ ಅಧಿಕ ಹಣ ವಹಿವಾಟು ಕುರಿತಂತೆ ತಾಯಿ ಗೌರಮ್ಮಗೆ ಐಟಿ ನೀಡಿದ್ದ ಶೋಕಾಸ್ ನೋಟೀಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸಚಿವ ಡಿ.ಕೆ ಶಿವಕುಮಾರ್ ನಿವಾಸದ ಐಟಿ ದಾಳಿ ನಡೆದಿದ್ದ ವೇಳೆ...

ಸಾಂಸ್ಕೃತಿಕ ಉಡುಗೆಯಲ್ಲಿ ಮಿಂಚಿದ ಸಿಂಹ, ತೇಜಸ್ವಿ- ಡಿಕೆಶಿ ಜೊತೆ ಸಂಸದರ ಪೋಸ್..!

ನವದೆಹಲಿ: ಬಿಜೆಪಿ ಸಂಸದರಾದ ತೇಸಜ್ವಿ ಸೂರ್ಯ ಮತ್ತು ಪ್ರತಾಪ್ ಸಿಂಹ ಇವತ್ತು ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಸಾಂಪ್ರದಾಯಿಕ ಉಡುಗೆಯುಟ್ಟು ಸಂಸದರು ಸಂಸತ್ ಪ್ರವೇಶಿಸಿದ್ದಾರೆ. ತೇಜಸ್ವಿ ಸೂರ್ಯ ರೇಷ್ಮೆ ಪಂಚೆ, ಶರ್ಟ್ ಮತ್ತು ಶಲ್ಯ ಧರಿಸಿದ್ರೆ ಪ್ರತಾಪ್ ಸಿಂಹ ಕೊಡವ ಸಾಂಸ್ಕೃತಿಕ ಉಡುಪು ಧರಿಸಿ ಮಿಂಚಿದ್ದಾರೆ. ಕರ್ನಾಟಕದ ಉಡುಗೆ-ತೊಡುಗೆ ರಾಷ್ಟ್ರ ಮಟ್ಟದಲ್ಲಿ...

ಗೌಡರ ಮೊಮ್ಮಗನ ವಿವಾಹ ಮಹೋತ್ಸವ- ನೂತನ ದಂಪತಿಗೆ ಡಿಕೆ ಬ್ರದರ್ಸ್ ಶುಭಹಾರೈಕೆ

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಇಂದು ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಅಮೋಘ್ ಹಾಗೂ ಟಿ.ಎಸ್ ಶ್ರೀವಿದ್ಯಾ ವಿವಾಹ ಮಹೋತ್ಸವ ನಡೆಯಿತು. ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ವಿವಾಹ ಮುಹೂರ್ತಕ್ಕೆ ತೆರಳಿ ನೂತನ ದಂಪತಿಯನ್ನು ಆಶೀರ್ವದಿಸಿದರು.

ಜಿಂದಾಲ್ ಭೂಮಿಗೆ ಕಮೀಷನ್ ಪಡೆದ್ರಾ ಡಿಕೆಶಿ, ಜಾರ್ಜ್…??

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ಆರೋಪಗಳ ಸುರಿಮಳೆ ಗೈದಿದ್ದಾರೆ. ಮೈತ್ರಿ ಸರ್ಕಾರ ಮಾಡಿಕೊಂಡಿರೋ ಕಾಂಗ್ರೆಸ್ ಜೆಡಿಎಸ್ ನಲ್ಲೇ ಕಿತ್ತಾಟದಿಂದ ಅಭಿವೃದ್ಧಿಯಾಗ್ತಿಲ್ಲ ಅಂತ ಶೋಭಾ ಮೈತ್ರಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೆ ಜಿಂದಾಲ್ ಗೆ ಭೂಮಿ ಪರಭಾರೆ ಮಾಡಿರೋದರ ಹಿಂದೆ ಡಿಕೆಶಿ, ಜಾರ್ಜ್ ಕೈವಾಡ ಇದೆ ಅಂತ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಂಸದೆ...

ಡಿಕೆಶಿಗೆ ಮುಖ್ಯಮಂತ್ರಿ ಯೋಗ..!- ವಿನಯ್ ಗುರೂಜಿ ಹೇಳಿದ್ದೇನು…??

ಚಿಕ್ಕಮಗಳೂರು: ಸಚಿವ ಡಿಕೆಶಿಗೆ ರಾಜ್ಯದ ಸಿಎಂ ಆಗೋ ಯೋಗ ಇದೆ ಅಂತ ಹೇಳಲಾಗ್ತಿದ್ದು, ಇದಕ್ಕಾಗಿ ವಿನಯ್ ಗುರೂಜಿ ಆಶೀರ್ವಾದವನ್ನೂ ಪಡೆದಿದ್ದು ಡಿಕೆಶಿ ಬೆಂಬಲಿಗರು ಖುಷ್ ಆಗಿದ್ದಾರೆ. ನಿನ್ನೆ ಶೃಂಗೇರಿಯ ಋಷ್ಯಶೃಂಗೇಶ್ವರ ಸನ್ನಿಧಿಯಲ್ಲಿ ವರುಣನ ಆಗಮನಕ್ಕಾಗಿ ಪೂಜೆ ಸಲ್ಲಿಸೋದಕ್ಕೆ ತೆರಳಿದ್ದ ಸಚಿವ ಡಿಕೆಶಿ, ಬಳಿಕ ವಿನಯ್ ಗುರೂಜಿಯನ್ನೂ ಭೇಟಿಯಾಗಿದ್ದಾರೆ. ಶೃಂಗೇರಿಯ ದತ್ತಾತ್ರೇಯ ಪೀಠ ಗೌರಿಗದ್ದೆಯ ಆಶ್ರಮದ ವಿನಯ್...

ವರುಣನನ್ನು ಓಲೈಸೋಕೆ ಸರ್ಕಸ್- ಬೆಳಗ್ಗಿನಂದಲೇ ಡಿಕೆಶಿ ಬ್ಯುಸಿ

ಚಿಕ್ಕಮಗಳೂರು: ರಾಜ್ಯದಲ್ಲಿ ಆವರಿಸಿರೋ ಬರಗಾಲದಿಂದ ಜಾನುವಾರುಗಳು, ರೈತರು ತತ್ತರಿಸಿಹೋಗಿದ್ದಾರೆ. ಬೆಳೆದ ಬೆಳಗೆ ನೀರಿಲ್ಲದೆ ಬೆಳೆಗಳು ಒಣಗುತ್ತಿದ್ದರೆ. ಹಲವಾರು ಜಿಲ್ಲೆಗಳಲ್ಲಿ ಕುಡಿಯಲೂ ನೀರಿಲ್ಲದೆ ಜನ ಪರದಾಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ವರುಣ ದೇವನ ಮೊರೆ ಹೋಗಿದ್ದು ವಿವಿಧ ದೇವಾಲಗಳಲ್ಲಿ ಪೂಜೆ ಪುನಸ್ಕಾರಕ್ಕೆ ಮುಂದಾಗಿದೆ. ತೀವ್ರ ಬರಗಾಲ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಯಡಿ ಬರುವ ರಾಜ್ಯದ ನಾನಾ ದೇವಾಲಯಗಳಲ್ಲಿ...

ನನ್ನ ಸೋದರ ಗೆದ್ದ ಖುಷಿಯೂ ನನಗಿಲ್ಲ- ಫಲಿತಾಂಶಕ್ಕೆ ಡಿಕೆಶಿ ದಿಗ್ಬ್ರಮೆ

ಬೆಂಗಳೂರು: ರಾಜ್ಯದ ಚುನಾವಣಾ ಫಲಿತಾಂಶ ನನಗೆ ದಿಗ್ಬ್ರಮೆ ಮೂಡಿಸಿದೆ. ಈ ಫಲಿತಾಂಶವನ್ನ ನಾನೆಂದೂ ನಿರೀಕ್ಷೆ ಮಾಡಿರಲಿಲ್ಲ ಅಂತ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆಶಿ, ನಾನು ಪಕ್ಷದ ಅನುಮತಿ ಪಡೆದು ಫ್ಯಾಮಿಲಿ ಟ್ರಿಪ್ ಗೆ ಹೋಗಿದ್ದೆ. ಇದೀಗ ರಾಜ್ಯಕ್ಕೆ ಬಂದಿರೋ ನನಗೆ ಫಲಿತಾಂಶ ದಿಗ್ಬ್ರಮೆ ಮೂಡಿಸಿದೆ. ನನ್ನ ಸಹೋದರ ಗೆದ್ದಿದ್ದಾನೆ ಅನ್ನೋ ಖುಷಿಯೂ...

ಸಿಎಂ, ಡಿಕೆಶಿ ಸೇರಿ ಹಲವು ನಾಯಕರ ಕೊಠಡಿ ಮೇಲೆ ಐಟಿ ರೇಡ್..!

ಹುಬ್ಬಳ್ಳಿ:  ಉಪಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರೋ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಉಳಿದುಕೊಂಡಿರೋ ಕೊಠಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಡೆದ ರೈಡ್ ಮಾದರಿಯಲ್ಲೇ ಕುಂದಗೋಳ ಉಪಚುನಾವಣೆಯಲ್ಲೂ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್, ಜೆಡಿಎಸ್...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img