Saturday, May 2, 2026

DK Shivakumar

ಮಕ್ಕಳ ಶಿಕ್ಷಣಕ್ಕೆ ಸಂಕಷ್ಟ..!

www.karnatakatv.net :ಗದಗ: ಮಕ್ಕಳು ಶಾಲೆಗೆ ಹೋಗಬೇಕು ಎಂದರೆ ಹಳ್ಳ ದಾಟಿಕೊಂಡೆ ಹೋಗಬೇಕು, ಓದುವ ಆಸೆಯನ್ನು ಇಟ್ಟುಕೊಂಡಿರುವ ಮಕ್ಕಳ ಶಿಕ್ಷಣಕ್ಕೆ ಸಂಕಷ್ಟ ಎದುರಾಗಿದೆ. ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೊಕ್ಕರಗುಂದಿ ಗ್ರಾಮವು ಹಲವು ವರ್ಷಗಳಿಂದಲೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಒಳಗಾಗುತ್ತಲೇ ಬಂದಿದೆ. ಸಾರಿಗೆ ಬಸ್ ವ್ಯವಸ್ಥೆಯೂ ಸರಿಯಾಗಿ ಇಲ್ಲದೆ, ಹರಿಯುತ್ತಿರುವ ಎರಡು ಹಳ್ಳ ದಾಟಿದರೆ ಮಾತ್ರ ತರಗತಿಗಳಿಗೆ...

ಹೆಬ್ಬಾಳ್ಕರ್ ಹಾಗೂ ಡಿಕೆಶಿ ರಜತ್ ಉಳ್ಳಾಗಡ್ಡಿಮಠ ಕಿಸೆಯಲ್ಲಿ..!

www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಿನ್ನೆಯಷ್ಟೇ ನಾಯಕರು ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಆದರೆ ವಿಪರ್ಯಾಸಕರ ಸಂಗತಿ ಅಂದರೆ ಕಾರ್ಯಕ್ರಮದ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿ ಹಾದಿ-ಬೀದಿ ರಂಪಾಟ ಪ್ರಾರಂಭವಾಗಿದೆ. ಹೌದು.. ಕಾಂಗ್ರೆಸ್ ವಲಯದಲ್ಲಿ ಟಿಕೆಟ್ ವಿಚಾರದಲ್ಲಿ ಈಗಿನಿಂದಲೇ ಕಿತ್ತಾಟ ಶುರುವಾಗಿದೆ. ಕಾಂಗ್ರೆಸ್ ಉಸ್ತುವಾರಿ ಸಮ್ಮುಖದಲ್ಲೇ ಆರೋಪ ಪ್ರತ್ಯಾರೋಪ ನಡೆದಿದ್ದು, ಮುಖಂಡರ ವಾಗ್ವದ ಕೇಳಿ ಕಾಂಗ್ರೆಸ್ ಉಸ್ತುವಾರಿ...

ದಾವೂದ್ ನಿಂದ ಬಿ ಎಸ್ ವೈ ತರಬೇತಿ ಪಡೆದಿದ್ರಾ..?

www.karnatakatv.net ಮಂಡ್ಯದಲ್ಲಿ ಡಿಕೆಶಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿರುವ ಬಗ್ಗೆ ರಾಜ್ಯ ಬಿಜೆಪಿ ಟೀಕಿಸಿ, ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿತ್ತು. ಈ ಬಗ್ಗೆ ರಾಜ್ಯ ಕಾಂಗ್ರೆಸ್ ಘಟಕ ತಿರುಗೇಟು ನೀಡಿದೆ. ಸಾರ್ವಜನಿಕ ಜೀವನ ನಡೆಸುವವರಿಗೆ ಈ ರೀತಿ ಪರಿಸ್ಥಿತಿಗಳು ಎದುರಾಗುವುದು ಸಹಜ. ಬಿಎಸ್ ವೈ ತಮ್ಮದೇ ಕಾರಿನ ಡ್ರೈವರ್ ಮೇಲೆ ಹಲ್ಲೆ ಮಾಡಿದ್ದರು....

ಡ್ಯಾಂ ವಿಚಾರವಾಗಿ ಕಾಂಗ್ರೆಸ್ ಮಧ್ಯಪ್ರವೇಶ ಮಾಡುವುದಿಲ್ಲ- ಡಿಕೆಶಿ

www.karnatakatv.net ಬೆಂಗಳೂರು: ನಗರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅವರ ವಾಗ್ದಾಳಿಗಳು ಮುಂದುವರೆದಿದ್ದು ಈ ವಿಶಯವಾಗಿ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಕುಮಾರಸ್ವಾಮಿ ಹಾಗೂ ಸುಮಲತಾ ವಾದಗಳ ವೈಯಕ್ತಿಕ ವಿಚಾರಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಕೆ ಆರ್ ಎಸ್ ಡ್ಯಾಂ ಬಿರುಕು ಬಿಟ್ಟಿದ್ದರೆ ಅದನ್ನು ಸರ್ಕಾರ ನೋಡಿಕೊಳ್ಳುತ್ತೆ. ಅದಲ್ಲದೆ...

30 ವರ್ಷದ ಹಿಂದೆಯೇ ಸಿಡಿ ತೋರಿಸಿದ್ರಾ ಡಿಕೆಶಿ..? ಡಿಕೆಗೆ ಸೈನಿಕ ಟಾಂಗ್

www.karnatakatv.net : ರಾಜ್ಯ ರಾಜಕಾರಣದಲ್ಲಿ ಸಿಡಿ ಸದ್ದು.. ಸ್ವಾಮೀಜಿಗಳಿಗೆ ಯೋಗೀಶ್ವರ್ ಸಿಡಿ ತೋರಿಸಿದ್ರಾ..? ರಾಜ್ಯದಲ್ಲಿ ಒಂದೆಡೆ ಕೋವಿಡ್ ಎರಡನೆ ಅಲೆ ತೀವ್ರವಾಗಿ ಜನರನ್ನ ಕಾಡ್ತಿದ್ರೆ, ಮತ್ತೊಂದೆಡೆ ರಾಜಕಾರಣಿಗಳನ್ನ ಸಿಡಿ ಕಾಡೋಕೆ ಶುರು ಮಾಡಿದೆ.. ರಮೇಶ್ ಜಾರಕಿಹೊಳಿ ಸಿಡಿ ಬೆನ್ನಲ್ಲೇ ಮತ್ತೊಬ್ಬರ ಸಿಡಿ ಭಾರೀ ಚರ್ಚೆ ಹುಟ್ಟುಹಾಕಿದೆ. ರಾಜ್ಯದಲ್ಲಿ ಬಿಜೆಪಿ ನಾಯಕತ್ವ ಬದಲಾವಣೆ ಬೆಳವಣಿಗೆ ಬೆನ್ನಲ್ಲೇ...

ಜಿ.ಟಿ ದೇವೇಗೌಡರ ರಾಜಕೀಯ ಜೀವನ ಅಂತ್ಯ..!?

ಕರ್ನಾಟಕ ಟಿವಿ ಸಂಪಾದಕೀಯ : ಶಿವಕುಮಾರ್ ಬೆಸಗರಹಳ್ಳಿ ಜಿಟಿ ದೇವೇಗೌಡ ಜೆಡಿಎಸ್ ನಾಯಕರ ವಿರುದ್ಧ ತೊಡೆತಟ್ಟಿದ್ದಾರೆ.. ಜೆಡಿಎಸ್ ವಿರೋಧಿಗಳು ಜಿ.ಟಿ ದೇವೇಗೌಡ ಮತ್ತು ಪುತ್ರ ಹರೀಶ್ ಗೌಡ ದಳಪತಿಗಳಿಗೆ ಸಖತ್ ಕೌಂಟರ್ ಕೊಡ್ತಿದ್ದಾರೆ ಅಂತ ಖುಷಿಯಾಗಿದ್ದಾರೆ.. ಆದ್ರೆ ಜಿ.ಟಿ ದೇವೇಗೌಡರ ಸ್ಥಿತಿ ಒಳಗೊಳಗೆ ಯಾರಿಗೂ ಬೇಡವಾದ ವ್ಯಕ್ತಿಯಾಗಿದ್ದಾರೆ.. ಬೆಳಗ್ಗೆ ಬಿಜೆಪಿ, ಕತ್ತಲಾದ್ಮೇಲೆ ಕಾಂಗ್ರೆಸ್ ಅನ್ನುವ...

ಡಿಕೆಶಿ, ಬಿಎಸ್ವೈಗೆ ಶಕ್ತಿ ತುಂಬಿದ್ದು ಇದೇ ದೇವತೆ

ಕರ್ನಾಟಕ ಟಿವಿ : ದೇವರ ಮುಂದೆ ಬೇಡಿದವನಿಗೆ ಸುಖ ವೈಭೋಗ ಸಿಗದಿದ್ದರೂ ಕನಿಷ್ಠ ಹೆಚ್ಚು ಕಷ್ಟಕ್ಕೆ ಗುರಿಯಾಗಲ್ಲ.. ಕಷ್ಟಕ್ಕೆ ಗುರಿಯಾದವರು ಕೈಮುಗಿದು ನಿಂತ್ರೆ ಎಂಥಹ ಕಷ್ಟಗಳು ಕರಗಿ ಹೋಗುತ್ವೆ. ರಾಜ್ಯದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ.. ಮಾಜಿ ಸಿಎಂ ಕುಮಾರಸ್ವಾಮಿ ಜೆಡಿಎಸ್ ನ ಪ್ರಶ್ನಾತೀತ ನಾಯಕ.. ಈ ಮೂವರು ದೇವರು, ಅದೃಷ್ಣದ...

ಡಿಕೆಶಿ ಪ್ರತಿಜ್ಞಾವಿಧಿ 3ನೇ ಮುಹೂರ್ತದಲ್ಲಾದ್ರೂ ಕೈಗೂಡುತ್ತಾ..?

https://www.youtube.com/watch?v=R0hehbBNubE ಕರ್ನಾಟಕ ಟಿವಿ : ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ 'ಪ್ರತಿಜ್ಞೆ' ಕಾರ್ಯಕ್ರಮಕ್ಕೆ ಜೂನ್ 14ರಂದು ಅವಕಾಶ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸುವ 'ಪ್ರತಿಜ್ಞೆ' ಕಾರ್ಯಕ್ರಮವನ್ನು ಜೂನ್ 14ರಂದು ನಡೆಸಲು ಅನುಮತಿ ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್...

ಮಾಜಿ ಕಾಂಗ್ರೆಸ್ಸಿಗರು ಹಾಲಿ ಬಿಜೆಪಿ, ಜೆಡಿಎಸ್ ನಾಯಕರಿಗೆ ಡಿಕೆಶಿ ಗಾಳ

ಕರ್ನಾಟಕ ಟಿವಿ : ಕೆಪಿಸಿಸಿ ನಿಯೋಜಿತಅಧ್ಯಕ್ಷ್ಷ ಡಿಕೆ ಶಿವಕುಮಾರ್ ಪಕ್ಷ ಬಿಟ್ಟು ಹೋದವರನ್ನ ವಾಪಸ್ ಕರೆತರಲು ಮುಂದಾಗಿದ್ದಾರೆ.. ಮರಳಿ ಕಾಂಗ್ರೆಸ್ ಗೆ ನಾಯಕರನ್ನ ಕರೆತರುವ ದೃಷ್ಟಿಯಿಂದ ಅಲ್ಲಂ ವೀರಭದ್ರಪ್ಪ ನೇತೃತ್ವದಲ್ಲಿ ಸಮಿತಿಯನ್ನ ಮಾಡಿರುವ ಡಿಕೆ ಶಿವಕುಮಾರ್ ಬಿಜೆಪಿ ಹಾಗೂ ಜೆಡಿಎಸ್ ಸೇರಿರುವ ಕಾಂಗ್ರೆಸ್ ನಾಯಕರ ಜೊತೆ ಮಾತುಕತೆಗೆ ಇಳಿದಿದ್ದಾರೆ. ಹಾಗೆ ನೋಡಿದ್ರೆ ಭಾರತದ ರಾಜಕೀಯ...

ಸರ್ವಪಕ್ಷ ಸಭೆಯಲ್ಲಿ ಯಡಿಯೂರಪ್ಪ ಹೇಳಿದ್ದೇನು..?

ಕರ್ನಾಟಕ ಟಿವಿ : ಕೊರೊನಾ  ಸಂಬಂಧ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೀತು. ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಸೇರಿದಂತೆ ಕಾಮಗ್ರೆಸ್, ಜೆಡಿಎಸ್ ನಾಯಕರು ಹಾಗೂ ಸಚಿವರು ಸಹ ಉಪಸ್ಥಿತರಿದ್ದರು.. ಈ...
- Advertisement -spot_img

Latest News

ಬೋರ್‌ವೆಲ್‌ಗಳಲ್ಲಿ ನೀರೇ ಇಲ್ಲ! ಸರ್ಕಾರದ ಮುಂದಿನ ಪ್ಲಾನ್ ಏನು?

ಕರ್ನಾಟಕದಲ್ಲಿ ಬಿಸಿಲಿನ ಹೊಡೆತ – 1,010 ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ಕುಸಿತ, ಹಲವು ಜಿಲ್ಲೆಗಳಲ್ಲಿ ತೀವ್ರ ಜಲಸಂಕಟ ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ನೀರಿನ ಕೊರತೆ...
- Advertisement -spot_img