Saturday, March 7, 2026

DK Shivakumar

ಅತೃಪ್ತರಿಗೆ ಡಿಕೆಶಿ ಲಾಸ್ಟ್ ವಾರ್ನಿಂಗ್…!

ಬೆಂಗಳೂರು: ಸರ್ಕಾರ ಉಳಿಸಿಕೊಳ್ಳೋದಕ್ಕಾಗಿ ಅತೃಪ್ತರ ಮನವೊಲಿಸಲು ಫ್ಲಾಪ್ ಆಗಿರೋ ದೋಸ್ತಿ ಇದೀಗ ಬಿಟ್ಟ ಬಾಣವನ್ನೇ ಮತ್ತೆ ಬಿಟ್ಟು ಮುಂಬೈ ಸೇರಿರುವ ಶಾಸಕರಿಗೆ ಕಡೇ ಎಚ್ಚರಿಕೆ ನೀಡಿದೆ. ಮೈತ್ರಿ ನಾಯಕರ ಬಿಟ್ಟ ಅನರ್ಹತೆ ಅಸ್ತ್ರಕ್ಕೆ ಕ್ಯಾರೇ ಎನ್ನದ ಅತೃಪ್ತರ ಮೇಲೆ ಮತ್ತದೇ ಬಾಣ ಬಿಡುವ ಮೂಲಕ ದೋಸ್ತಿ ತನ್ನ ಅಸಹಾಯಕತೆ ಪ್ರದರ್ಶಿಸಿದೆ. ಕಳೆದ ವಾರದಿಂದ ಮುಂದೂಡಲ್ಪಡಲಾಗುತ್ತಿರುವ...

ಮೈತ್ರಿ ನಾಯಕರ ಹುಮ್ಮಸ್ಸು ಕಂಡು ಬೆವರುತ್ತಿರುವ ಬಿಜೆಪಿ..!

ಬೆಂಗಳೂರು: ಪತನದಂಚಿನಲ್ಲಿರೋ ಮೈತ್ರಿ ಸರ್ಕಾರ ಇದೀಗ ಸೇಫ್ ಜೋನ್ ಗೆ ಹೋಗುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ. ದೋಸ್ತಿಗಳು ಒಬ್ಬೊಬ್ಬರೇ ಅತೃಪ್ತರನ್ನು ಸಂಪರ್ಕ ಮಾಡುತ್ತಿರೋದು ಬಿಜೆಪಿ ನಾಯಕರು ಬೆವರುವಂತೆ ಮಾಡಿದೆ. ಅತೃಪ್ತ ಶಾಸಕರ ಮೇಲೆ ಅನರ್ಹತೆ ಆಸ್ತ್ರ ಪ್ರಯೋಗಿಸಲು ಮುಂದಾಗಿರೋ ದೋಸ್ತಿಗಳ ತಂತ್ರ ವರ್ಕೌಟ್ ಆಗೋ ಲಕ್ಷಣ ಕಾಣ್ತಿದೆ. ರಾಜೀನಾಮೆ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ...

ಮುಂಬೈ ಹೋಟೆಲ್ ಮುಂದೆ ಹೈಡ್ರಾಮಾ..!

ಮುಂಬೈ : ರಾಜೀನಾಮೆ ನೀಡರುವ ಶಾಸಕರನ್ನ ವಾಪಸ್ ಕರೆತರಲು ಡಿಕೆಶಿ ಮುಂಬೈಗೆ ಹಾರಿದ್ದಾರೆ.. ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯೋದಿಲ್ಲ ಅಂತ ಕಡ್ಡಿತುಂಡಾದಂತೆ ಹೇಳಿದ್ರು  ಡಿ.ಕೆ ಶಿವಕುಮಾರ್ ತಮ್ಮ ಹಠವನ್ನ ಮಾತ್ರ ಬಿಟ್ಟಿಲ್ಲ. ಜೆಡಿಎಸ್ ಶಾಸಕರಾದ ಶಿವಲಿಂಗೇಗೌಡ, ಜಿ.ಟಿ ದೇವೇಗೌಡರ ಜೊತೆ ಶಾಸಕರನ್ನ ಕರೆತರಲು ಡಿಕೆಶಿ ಮುಂದಾಗಿದ್ದಾರೆ. ಹೋಟೆಲ್ ಒಳಗಡೆ ಡಿಕೆಶಿ ಬಿಡದಂತೆ...

‘ಯಾರೆಲ್ಲಾ ಆಟ ಆಡ್ತಿದ್ದಾರೆ ಅಂತ ಗೊತ್ತು’- ಕೈ ನಾಯಕರ ಮೇಲೆ ಗರಂ ಆದ ಗೌಡ್ರು…!

ಬೆಂಗಳೂರು: ಮೈತ್ರಿ ಸರ್ಕಾರವನ್ನು ಹೇಗಾದ್ರೂ ಮಾಡಿ ಉಳಿಸಿಕೊಳ್ಳಬೇಕೆನ್ನೋ ನಿಟ್ಟಿನಲ್ಲಿ ಕಾಂಗ್ರೆಸ್ ಶತಪ್ರಯತ್ನ ಮಾಡ್ತಿದೆ. ದೇವೇಗೌಡರೊಂದಿಗೆ ಈ ಕುರಿತಾಗಿ ಚರ್ಚೆ ವೇಳೆ ಜೆಡಿಎಸ್ ವರಿಷ್ಠ ದೇವೇಗೌಡ ಕೈ ನಾಯಕರಿಗೆ ಕ್ಲಾಸ್ ತೆಗೆದೂಕೊಂಡಿದ್ದಾರೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡೋದಕ್ಕೆ ಕಾಂಗ್ರೆಸ್-ಜೆಡಿಎಸ್ ಮಾಡಿಕೊಂಡು ರಚಿಸಿರೋ ಮೈತ್ರಿ ಸರ್ಕಾರ ತನ್ನ ಆಯಸ್ಸು ಕಳೆದುಕೊಳ್ಳೋ ಎಲ್ಲಾ ಲಕ್ಷಣ ಗೋಚರವಾಗ್ತಿದೆ. ಆದರೂ ಸಹ ಹತಾಶರಾಗದ...

‘ಜನ ಶಿವಕುಮಾರ್ ಎಲ್ಲಿದ್ದೀಯಪ್ಪಾ ಅಂತಿದ್ದಾರೆ- ಬಳ್ಳಾರಿ ಅಭಿವೃದ್ಧಿಗೆ ಶ್ರಮಸಿ ಅಣ್ಣ’- ಡಿಕೆಶಿ ಕಿವಿ ಹಿಂಡಿದ ರಾಮುಲು

ಬೆಂಗಳೂರು: ಸಚಿವ ಡಿ.ಕೆ ಶಿವಕುಮಾರ್ ಶಕುನಿ ಇದ್ದ ಹಾಗೆ ಅಂತ ಟೀಕಿಸಿದ್ದ ಶ್ರೀರಾಮುಲು ಇದೀಗ ಮತ್ತೆ ಟ್ವಟ್ಟರ್ ನಲ್ಲಿ ಕಿಡಿ ಕಾರಿದ್ದಾರೆ. ಸಚಿವ ಡಿ.ಕೆ ಶಿವಕುಮಾರ್ ಚುನಾವಣೆಯಲ್ಲಿ ಸೋತು ಬಳ್ಳಾರಿಗೆ ಬರೋದಕ್ಕೆ ಹಿಂದೂ ಮುಂದೂ ನೋಡ್ತಿದ್ದಾರೆ. ಇದರಿಂದ ಬಳ್ಳಾರಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಗಳಾಗ್ತಿಲ್ಲ ಅಂತ ಆರೋಪಿಸಿದ್ದ ಶ್ರೀರಾಮುಲು ಇದೀಗ ಟ್ವೀಟ್ ಮಾಡೋ ಮೂಲಕ ಸಚಿವ ಡಿ.ಕೆ...

‘ಸಚಿವ ಡಿಕೆಶಿ ಶಕುನಿಯಿದ್ದಂತೆ’- ಶ್ರೀರಾಮುಲು ಟಾಂಗ್

ಬೆಂಗಳೂರು: ಬಿಜೆಪಿ ಸೇರ್ಪಡೆಯಾಗಲು ಬಿಜೆಪಿಯ ಒಬ್ಬರು ನನಗೆ ಆಫರ್ ನೀಡಿದ್ದರು ಅಂತ ಪರೋಕ್ಷವಾಗಿ ಶ್ರೀರಾಮುಲು ವಿರುದ್ಧ ಆರೋಪ ಮಾಡಿದ್ದ ಸಚಿವ ಡಿಕೆಶಿಗೆ ಇದೀಗ ಶ್ರೀರಾಮುಲು ಟಾಂಗ್ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರೋ ಶ್ರೀರಾಮುಲು, ಬಳ್ಳಾರಿ ನಂದು ಅಂತ ಹೇಳಿಕೊಂಡು ಓಡಾಡುತ್ತಿದ್ದ ಸಚಿವ ಡಿ.ಕೆ ಶಿವಕುಮಾರ್ ಚುನಾವಣೆಯಲ್ಲಿ ಸೋತು ಇವತ್ತು ರಾಜ್ಯದ ಮಂತ್ರಿಯಾಗಿ ಬಳ್ಳಾರಿಗೆ ಕಾಲಿಡೋದಕ್ಕೆ ಹಿಂದೂಮುಂದೂ...

ಸಚಿವ ಡಿಕೆಶಿ ತಾಯಿಗೆ ಬಿಗ್ ರಿಲೀಫ್..!

ಬೆಂಗಳೂರು: ಸಚಿವ ಡಿ. ಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆಸಿದಾಗ ತಮ್ಮ ಹೆಸರಲ್ಲಿ ನೂರಾರು ಕೋಟಿ ಆಸ್ತಿ ಮತ್ತು 80 ಕೋಟಿಗೂ ಅಧಿಕ ಹಣ ವಹಿವಾಟು ಕುರಿತಂತೆ ತಾಯಿ ಗೌರಮ್ಮಗೆ ಐಟಿ ನೀಡಿದ್ದ ಶೋಕಾಸ್ ನೋಟೀಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸಚಿವ ಡಿ.ಕೆ ಶಿವಕುಮಾರ್ ನಿವಾಸದ ಐಟಿ ದಾಳಿ ನಡೆದಿದ್ದ ವೇಳೆ...

ಸಾಂಸ್ಕೃತಿಕ ಉಡುಗೆಯಲ್ಲಿ ಮಿಂಚಿದ ಸಿಂಹ, ತೇಜಸ್ವಿ- ಡಿಕೆಶಿ ಜೊತೆ ಸಂಸದರ ಪೋಸ್..!

ನವದೆಹಲಿ: ಬಿಜೆಪಿ ಸಂಸದರಾದ ತೇಸಜ್ವಿ ಸೂರ್ಯ ಮತ್ತು ಪ್ರತಾಪ್ ಸಿಂಹ ಇವತ್ತು ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಸಾಂಪ್ರದಾಯಿಕ ಉಡುಗೆಯುಟ್ಟು ಸಂಸದರು ಸಂಸತ್ ಪ್ರವೇಶಿಸಿದ್ದಾರೆ. ತೇಜಸ್ವಿ ಸೂರ್ಯ ರೇಷ್ಮೆ ಪಂಚೆ, ಶರ್ಟ್ ಮತ್ತು ಶಲ್ಯ ಧರಿಸಿದ್ರೆ ಪ್ರತಾಪ್ ಸಿಂಹ ಕೊಡವ ಸಾಂಸ್ಕೃತಿಕ ಉಡುಪು ಧರಿಸಿ ಮಿಂಚಿದ್ದಾರೆ. ಕರ್ನಾಟಕದ ಉಡುಗೆ-ತೊಡುಗೆ ರಾಷ್ಟ್ರ ಮಟ್ಟದಲ್ಲಿ...

ಗೌಡರ ಮೊಮ್ಮಗನ ವಿವಾಹ ಮಹೋತ್ಸವ- ನೂತನ ದಂಪತಿಗೆ ಡಿಕೆ ಬ್ರದರ್ಸ್ ಶುಭಹಾರೈಕೆ

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಇಂದು ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಅಮೋಘ್ ಹಾಗೂ ಟಿ.ಎಸ್ ಶ್ರೀವಿದ್ಯಾ ವಿವಾಹ ಮಹೋತ್ಸವ ನಡೆಯಿತು. ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ವಿವಾಹ ಮುಹೂರ್ತಕ್ಕೆ ತೆರಳಿ ನೂತನ ದಂಪತಿಯನ್ನು ಆಶೀರ್ವದಿಸಿದರು.

ಜಿಂದಾಲ್ ಭೂಮಿಗೆ ಕಮೀಷನ್ ಪಡೆದ್ರಾ ಡಿಕೆಶಿ, ಜಾರ್ಜ್…??

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ಆರೋಪಗಳ ಸುರಿಮಳೆ ಗೈದಿದ್ದಾರೆ. ಮೈತ್ರಿ ಸರ್ಕಾರ ಮಾಡಿಕೊಂಡಿರೋ ಕಾಂಗ್ರೆಸ್ ಜೆಡಿಎಸ್ ನಲ್ಲೇ ಕಿತ್ತಾಟದಿಂದ ಅಭಿವೃದ್ಧಿಯಾಗ್ತಿಲ್ಲ ಅಂತ ಶೋಭಾ ಮೈತ್ರಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೆ ಜಿಂದಾಲ್ ಗೆ ಭೂಮಿ ಪರಭಾರೆ ಮಾಡಿರೋದರ ಹಿಂದೆ ಡಿಕೆಶಿ, ಜಾರ್ಜ್ ಕೈವಾಡ ಇದೆ ಅಂತ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಂಸದೆ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img