Sunday, June 1, 2025

DK Shivakumar

DK Shivakumar : ರಾಜಣ್ಣನಿಗೆ ಟಕ್ಕರ್ ಕೊಟ್ಟ ಡಿಸಿಎಂ ಡಿಕೆಶಿ

Political News : ಕಾಂಗ್ರೆಸ್​ನಲ್ಲಿ ಸಮುದಾಯವಾರು ಉಪ ಮುಖ್ಯಮಂತ್ರಿ ಬೇಡಿಕೆ ಮುನ್ನೆಲೆಗೆ ಬಂದಿದೆ. ಅದ್ರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಸ್ವಪಕ್ಷೀಯರಿಗೇ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೇಕಾದಷ್ಟು ಜನ ಆಸೆಪಡುತ್ತಾರೆ. ಅಂಥವರಿಗೆ ಏನೂ ಹೇಳಲಾಗದು. ನಮ್ಮ ಪಾರ್ಟಿಗೆ ಹೈಕಮಾಂಡ್ ಇದೆ. ನನ್ನನ್ನು ಡಿಸಿಎಂ ಮಾಡಿದ್ದಾರೆ. ಶಿವಕುಮಾರ್ ಮೆತ್ತಗಾಗ್ತಾರೋ‌ ಇಲ್ವೋ ಎಂಬುದು...

Shakthi yojane century; ಶಕ್ತಿ ಯೋಜನೆಯ ಶತದಿನದ ಸಂಭ್ರಮ ಹಂಚಿಕೊಂಡ ಸಿಎಂ..!

ರಾಜ್ಯ ಸುದ್ದಿ: ಶಕ್ತಿ ಯೋಜನೆ ಜಾರಿಗೊಂಡ ಈ ನೂರು ದಿನಗಳಲ್ಲಿ ಅಸಂಖ್ಯ ತಾಯಂದಿರಲ್ಲಿ ನೆಮ್ಮದಿಯ ನಿಟ್ಟುಸಿರಿಗೆ, ಲಕ್ಷಾಂತರ ವಿದ್ಯಾರ್ಥಿನಿಯರ ಮುಖದಲ್ಲಿ ಮಂದಹಾಸಕ್ಕೆ ಕಾರಣವಾಗಿದೆ ಎಂಬುದು ಯೋಜನೆ ಜಾರಿಗೆ ಕೊಟ್ಟ ನನಗೆ ಅತ್ಯಂತ ಖುಷಿಯ ಸಂಗತಿ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲೆಗೆ ಹೋಗುವ ಪ್ರತಿ ಹೆಣ್ಣುಮಗಳು, ಕುಟುಂಬದ ಹೊಣೆಯನ್ನು ತನ್ನ...

HD Kumarswamy: ವೀರಪ್ಪಮೊಯ್ಲಿ ವಿರುದ್ಧ ಹೆಚ್ಡಿಕೆ ಕೆಂಡಾಮಂಡಲ..!

ಹಾಸನ: ರೈತರು ರಾಜ್ಯದಲ್ಲಿ ಬರಗಾಲದಿಂದ ಬೇಸತ್ತಿದ್ದಾರೆ. ರಾಜ್ಯ‌ ಸರ್ಕಾರ ಸಬೂಬು ಹೇಳಿಕೊಂಡು ಕೂತಿದೆ. ರೈತರ ಬೆಳೆಯನ್ನು ಸಂಪೂರ್ಣ ನೆಲಸಮ ಮಾಡುವ ದೃಶ್ಯಗಳನ್ನು ಮಾಧ್ಯಮಗಳು ಇಡುತ್ತಿವೆ ರಾಜ್ಯದಲ್ಲಿ ಸರ್ಕಾರದ ಹುಡುಗಾಟಿಕೆಯಿಂದ ನೆಲ ಜಲ ರಕ್ಷಿಸಲು ವಿಫಲವಾಗಿದೆ ಬರೀ ಬಾಯಿ ಮಾತಿಗೆ ನೆಲ ಜಲ ರಕ್ಷಣೆ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆಯಿಂದ ಬೆಳೆ ಬೆಳೆಯಲಾಗುತ್ತಿಲ್ಲ ಸರ್ಕಾರ...

All party meeting: ಕಾವೇರಿ ಜಲ ವಿವಾದ ಕುರಿತಂತೆ ಸರ್ವಪಕ್ಷಗಳ ಸಭೆ..!

ಬೆಂಗಳೂರು: ದಿನಾಂಕ 13-9-2023 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾವೇರಿ ಜಲ ವಿವಾದ ಕುರಿತಂತೆ ಸರ್ವಪಕ್ಷಗಳ ಸಭೆ ನಡೆಸಿ ಚರ್ಚಿಸಿದರು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಡಾ. ಜಿ. ಪರಮೇಶ್ವರ, ಹೆಚ್‌.ಕೆ.ಪಾಟೀಲ್, ಚೆಲುವರಾಯಸ್ವಾಮಿ, ಕೆ.ಹೆಚ್. ಮುನಿಯಪ್ಪ, ಕೆ.ಎನ್. ರಾಜಣ್ಣ, ಎನ್‌.ಎಸ್. ಭೋಸರಾಜು, ಕೆ.ವೆಂಕಟೇಶ್‌, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ...

DK Shivakumar :ಬೇರೆ ಪಕ್ಷದ ಶಾಸಕರ ಭೇಟಿಯಲ್ಲಿ ತಪ್ಪೇನಿದೆ?:

ಬೆಂಗಳೂರು: ರೇಣುಕಾಚಾರ್ಯ ಅವರ ಭೇಟಿ ವಿಚಾರವಾಗಿ ಕೇಳಿದಾಗ, “ಅವರದೇ ಆದ ವಿಚಾರ, ಜನ ಹಾಗೂ ಕ್ಷೇತ್ರದ ಸಮಸ್ಯೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಮಾತಮಾಡಲು ಬರುತ್ತಾರೆ. ಅಧಿಕಾರದಲ್ಲಿ ಇದ್ದಾಗ ಅವರು ಬಂದು ನಮ್ಮನ್ನು ಭೇಟಿ ಮಾಡಿ ಕೆಲಸ ಮಾಡಿಸಿಕೊಳ್ಳುತ್ತಾರೆ. ಅದರಲ್ಲಿ ತಪ್ಪೇನಿದೆ? ಸೋಮಶೇಖರ್ ಅವರ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಅದಕ್ಕಾಗಿ ಅಲ್ಲಿಗೆ ಹೋಗುತ್ತಿದ್ದೇನೆ. ಜನಪ್ರತಿನಿಧಿಗಳಿಗೆ...

HD Kumarswamy: ಡಿಕೆ ಶಿವಕುಮಾರ್ ಅವರು ಮಂತ್ರಿಯಾಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ ?

ಬೆಂಗಳೂರು : 1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಹೆಚ್.ಡಿ.ದೇವೇಗೌಡರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ ಎಂದು ಅವರು ಹೇಳಿದ್ದಾರೆ. ಸಂಕಷ್ಟ ಸ್ಥಿತಿಯ...

DK Shivakumar: ವಾಜಪೇಯಿ ಹೇಳಿದ ಭವಿಷ್ಯ ನಿಜವಾಗಿದೆ.! ಹಾಗಿದ್ರೆ ವಾಜಪೇಯಿ ಏನು ಹೇಳಿದ್ರು ?

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆಗೆ ಮಾಜಿ ಪ್ರಧಾನಿಗಳಾದ ಅಟಲ್‌ ಬಿಹಾರಿ ವಾಜಪೇಯಿ ಅವರು ಬಂದಿದ್ದರು. ಆಗ ಅವರೊಂದು ಮಾತು ಹೇಳಿದ್ದರು. "ಮುಂದಿನ ದಿನಗಳಲ್ಲಿ ಎಲ್ಲಾ ಜಾಗತಿಕ ನಾಯಕರು ಮೊದಲು ಬೆಂಗಳೂರಿಗೆ ಭೇಟಿ ಕೊಟ್ಟು ಆನಂತರ ಬೇರೆ ಕಡೆ ಹೋಗುತ್ತಾರೆ" ಅವರ ಭವಿಷ್ಯ ನಿಜವಾಗಿದೆ. ಕರ್ನಾಟಕ ಮಾದರಿಯನ್ನು ಇಡೀ ದೇಶವೇ ತಿರುಗಿನೋಡುತ್ತಿದೆ. ಮುಂದಿನ ದಿನಗಳಲ್ಲಿ...

DCM-DK.Shivakumar ಬ್ಲಾಕ್ ಮಟ್ಟದಲ್ಲಿ ಪಕ್ಷದ ಕಚೇರಿ ನೀರ್ಮಾಣದ ವಿಚಾರದಲ್ಲಿ ರಾಜಿಯಿಲ್ಲ

ಬೆಂಗಳೂರು:ಮುಂದಿನ ದಿನಗಳಲ್ಲಿ ಪ್ರತಿ ಬ್ಲಾಕ್ ನಲ್ಲಿ ಪಕ್ಷದ ಕಚೇರಿ ಇರಲೇಬೇಕು. ಈ ವಿಚಾರದಲ್ಲಿ ರಾಜಿ ಇಲ್ಲ. ನೀವು ಕಂದಾಯ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿ. ನೀವು ಜಮೀನು ಖರೀದಿ ಮಾಡುತ್ತೀರೋ ಏನು ಮಾಡುತ್ತೀರೋ ಗೊತ್ತಿಲ್ಲ. ಕಾಂಗ್ರೆಸ್ ದೇವಾಲಯವಾದ ಪಕ್ಷದ ಕಚೇರಿ ನಿರ್ಮಾಣ ಮಾಡಲೇಬೇಕು. ಮುಖ್ಯಮಂತ್ರಿಗಳು, ಸಚಿವರುಗಳು ಯಾವುದೇ ಜಿಲ್ಲೆ ಪ್ರವಾಸ ಮಾಡಿದರೂ ಅಲ್ಲಿ ಜಿಲ್ಲಾಧ್ಯಾಕ್ಷರೂ...

CM Siddaramaiah: ಬಸವಣ್ಣನವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯಲು ಪ್ರೇರಣೆ:

ಬೆಳಗಾವಿ: ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದು ಬಸವಾದಿ ಶರಣರಿಗೆ ಗೌರವವನ್ನು ಸಲ್ಲಿಸಲಾಗುತ್ತಿದೆ. ಬಸವಣ್ಣನವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯುವ ಪ್ರೇರಣೆ ಎಲ್ಲರಿಗೂ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಅಥಣಿಯಲ್ಲಿ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು.ಬಸವಣ್ಣನವರು 12 ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿಯನ್ನು ತಂದ ಮಹಾಪುರುಷರು....

DK Shivakmar: ಅಥಣಿಯ ಪಶು ವೈದ್ಯಕೀಯ ವಿದ್ಯಾಲಯ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮ

ಬೆಳಗಾವಿ: ಕಾಂಗ್ರೆಸ್‌ ಬಾವಿಯಲ್ಲಿನ ನೀರು ತೆಗೆದುಕೊಂಡು ಈ ರಾಜ್ಯದ ಕೊಳೆ ತೆಗೆಯಬೇಕು ಎಂದು ಶಪಥಮಾಡಿ ಯಶಸ್ವಿಯಾದೆವು, ಇಲ್ಲಿಂದ ಪ್ರಾರಂಭವಾದ ಕೊಳೆ ತೆಗೆಯುವ ಕೆಲಸ ಇಡೀ ರಾಜ್ಯವನ್ನು ಶುದ್ದಮಾಡಿತು. ಡಬಲ್‌ ಎಂಜಿನ್‌ ಸರ್ಕಾರ ಇದ್ದರೂ ಸಹ ನಾವು ಗ್ಯಾರಂಟಿ ಯೋಜನೆ ಮಾಡೋಕೆ ಆಗಲಿಲ್ಲವಲ್ಲ ಎಂದು ಈ ಬಿಜೆಪಿಯವರು ಈಗ ಕೈ ಹೊಸಕಿಕೊಳ್ಳುತ್ತಿದ್ದಾರೆ. ಇಡೀ ಅಥಣಿ ಕ್ಷೇತ್ರ ನೀರಾವರಿ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img