19ನೇ ಆವೃತ್ತಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ ಎತ್ತಂಗಡಿ ಆಗುವ ಆತಂಕದಲ್ಲಿದ್ದ ಅಭಿಮಾನಿಗಳಿಗೆ ಗುಡ್ನ್ಯೂಸ್ ಸಿಕ್ಕಿದೆ. ಜೂನ್ 4 ರಂದು ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವನ್ನು ಆಚರಿಸಲು ದೊಡ್ಡ ಜನಸಮೂಹ ಜಮಾಯಿಸಿದಾಗ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿದ ನಂತರ ಕರ್ನಾಟಕದಲ್ಲಿ ಕಾರ್ಯಕ್ರಮವನ್ನು ಆಯೋಜಿಸುವ...
ಉಪಲೋಕಾಯುಕ್ತರ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ಮೇಲೆ ಬಿಜೆಪಿ ಮುಗಿಬಿದ್ದಿದೆ. 'ಏಟಿಗೆ ಎದುರೇಟು' ಅನ್ನೋಹಾಗೆ ಒಂದರ ಮೇಲೊಂದು ಟಾಂಗ್ ಗಳು ಶುರುವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿರುವ ಬಗ್ಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ವ್ಯಕ್ತಪಡಿಸಿದ ಕಳವಳ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕರ್ನಾಟಕದಲ್ಲಿ ಶೇ.63 ರಷ್ಟು ಭ್ರಷ್ಟಾಚಾರ ಇದೆ. ಕೇರಳದಲ್ಲಿ ಇದು ಕೇವಲ 10%...
ಏಕಾಏಕಿ ನಿನ್ನೆ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡೋದು ನಿಶ್ಚಯ ಆದಂತಿದೆ. ಅವರ ಮಾತಿಂದ ನನಗೆ ಹಾಗೆ ಅನಿಸುತ್ತಿದೆ. ರಾಜೀನಾಮೆಗೆ ಕ್ಷಣಗಣನೆ ಶುರುವಾದಂತೆ ಕಾಣುತ್ತಿದೆ. ವೈರಾಗ್ಯದ ಮಾತು ಕೇಳಿದ್ರೆ ಜನವರಿಯಲ್ಲಿ ಸಿದ್ದರಾಮಯ್ಯ ಕುರ್ಚಿ ಬಿಡ್ತಾರೆ ಅಂತ...
ಕರ್ನಾಟಕ ಹಾಲು ಮಹಾ ಮಂಡಳಿ ಅಂದ್ರೆ KMF ಅಧ್ಯಕ್ಷರ ಚುನಾವಣೆಯ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿದ್ದು, ಶೀಘ್ರದಲ್ಲೇ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳಿಗೆ ಡೆಲಿಗೇಷನ್ ಫಾರಂಗಳನ್ನು ಹಂಚಲಾಗಿದ್ದು, ಈ ಫಾರಂ ಪಡೆದ ಪ್ರತಿನಿಧಿಗಳು ಮಾತ್ರ ಮತ ಚಲಾಯಿಸಲು ಅವಕಾಶವಿದೆ ಎಂದು ಮೂಲಗಳು ತಿಳಿಸಿವೆ.
ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟವನ್ನು...
ರಾಜ್ಯ ಕಾಂಗ್ರೆಸ್ ನಲ್ಲಿ ಅನೇಕ ಊಹಾಪೋಹಗಳಿಗೆ ಹರಿದಾಡುತ್ತಿವೆ. ಈ ಮದ್ಯೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 'ಬ್ರೇಕ್ಫಾಸ್ಟ್ ಮೀಟಿಂಗ್’ ಬಗ್ಗೆ ತೆರೆ ಎಳೆದಿದ್ದಾರೆ. ಡಿಕೆಶಿ ತಮ್ಮ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಯಾವುದೇ ಬಣ ರಾಜಕೀಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ‘ಬ್ರೇಕ್ಫಾಸ್ಟ್ ಮೀಟಿಂಗ್’ ಕುರಿತಾಗಿ ಕೆಲವು ಮಾಧ್ಯಮಗಳು ವರದಿ ಮಾಡಿದ್ದ ಗುಂಪುಗಾರಿಕೆಯ ಸುದ್ದಿಗಳನ್ನು ಅವರು ತಳ್ಳಿಹಾಕಿದ್ದಾರೆ.
ಸೋಮವಾರ...
ರಾಜ್ಯ ರಾಜಕೀಯದಲ್ಲಿ ಕುರ್ಚಿ ಗುದ್ದಾಟ ಜೋರಾಗಿದೆ. ಏನು ಗೊತ್ತಿಲ್ಲದ ಹಾಗೆ ಸಿದ್ದರಾಮಯ್ಯ ಹಾಗು ಡಿಕೆಶಿ ಒಟ್ಟಿಗೆ ಮುಖಾಮುಖಿಯಾಗಿ ಬ್ರೇಕ್ ಪಾಸ್ಟ್ ಮೀಟಿಂಗ್ ಮಾಡಿದ್ದಾರೆ. ಈ ಬಗ್ಗೆ ಮಡಿಕೇರಿ ಶಾಸಕ ಮಂತರ್ಗೌಡ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಇಬ್ಬರು ಹೈಕಮಾಂಡ್ ಏನ್ ತೀರ್ಮಾನ ಮಾಡ್ತಾರೋ ಅದಕ್ಕೆ ಬದ್ಧರಿದ್ದೇವೆ ಅಂತ ಈಗಾಗಲೇ ಹೇಳಿದ್ದಾರೆ ಇಬ್ಬರು...
ರಾಜ್ಯದ ರಾಜಕೀಯದಲ್ಲಿ ನಡೆಯುತ್ತಿರುವ ಅಧಿಕಾರ ಪೈಪೋಟಿ ಇನ್ನೂ ಎರಡು–ಮೂರು ತಿಂಗಳು ಮುಂದುವರಿಯಲಿದೆ ಎಂದು ಶಾಸಕ ಶೈಲೇಂದ್ರ ಬೆಲ್ದಾಳೆ ವ್ಯಂಗ್ಯ ಚಾಟಿ ಹಾರಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ದೇವರಾಜ ಅರಸು ಅವರ ರೆಕಾರ್ಡ್ ಬ್ರೇಕ್ ಮಾಡಬೇಕು ಎಂಬ ಉದ್ದೇಶ ಹೊಂದಿದ್ದಾರೆ. ಅದೇ ಸಮಯದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ‘ನನ್ನ ರೆಕಾರ್ಡ್ ಹೇಗೆ ಬ್ರೇಕ್ ಮಾಡ್ತೀರೋ...
ರಾಜ್ಯ ಕಾಂಗ್ರೆಸ್ನಲ್ಲಿ ದಿನಗಳಿಂದ ಜೋರಾಗಿದ್ದ ಅಧಿಕಾರ ಹಂಚಿಕೆ ಗೊಂದಲಗಳಿಗೆ ತೆರೆ ಎಳೆಯಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡೆಸಿದ ಬ್ರೇಕ್ಫಾಸ್ಟ್ ಮೀಟಿಂಗ್ ಹಾಗೂ ಜಂಟಿ ಪತ್ರಿಕಾಗೋಷ್ಠಿ ಹೊಸ ಪ್ರಶ್ನೆಗಳನ್ನು ಹುಟ್ಟಿಸಿವೆ. ಗೊಂದಲ ನಿವಾರಣೆಗಾಗಿ ಕರೆದ ಪತ್ರಿಕಾಗೋಷ್ಠಿಯಲ್ಲೇ ಇಬ್ಬರು ನಾಯಕರು ಹಲವು ಅನುಮಾನಗಳನ್ನು ಹಾಗೆಯೇ ಉಳಿಸಿ ಹೋಗಿದ್ದಾರೆ.
ಶನಿವಾರ ಬೆಳಿಗ್ಗೆ ಸಿದ್ದರಾಮಯ್ಯ ಅವರ ಕಾವೇರಿ...
ಅನಗತ್ಯವಾಗಿ ಕೆಲವು ಗೊಂದಲ ನಿರ್ಮಾಣವಾಗಿದೆ. ನಮ್ಮ ಉದ್ದೇಶ 2028ರ ಚುನಾವಣೆ. ನಮ್ಮ ನಡುವೆ ಭಿನ್ನಾಭಿಪ್ರಾಯಗಳು ಇಲ್ಲ. ಮುಂದೆಯೂ ಯಾವುದೇ ವ್ಯತ್ಯಾಸಗಳು ಇರಲ್ಲ. ನಾವಿಬ್ಬರು ಒಟ್ಟಿಗೆ ಹೋಗ್ತೀವಿ ಎಂದು ಸುದ್ದಿಗೋಷ್ಠಿಯಲ್ಲಿ ಡಿಕೆಶಿ ಎದುರು ಸಿದ್ದರಾಮಯ್ಯ ಹೇಳಿದ್ದಾರೆ.
ನಾವಿಬ್ಬರು ಹೈಕಮಾಂಡ್ ಏನ್ ಹೇಳ್ತಾರೋ ಅದನ್ನೇ ಕೇಳ್ತೀವಿ. ಸುಳ್ಳು ಅಪವಾದ ಬಿಜೆಪಿ, ಜೆಡಿಎಸ್ನವರ ಚಾಳಿ. ಅವರ ಸುಳ್ಳು ಆರೋಪಗಳನ್ನು ಸಮರ್ಥವಾಗಿ...
ರಾಜ್ಯ ಕಾಂಗ್ರೆಸ್ನಲ್ಲಿ ಪವರ್ ಶೇರಿಂಗ್ ಗದ್ದಲದ ನಡುವೆ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ.
ಮೂಲಗಳ ಪ್ರಕಾರ, ಡಿಕೆ ಶಿವಕುಮಾರ್ ನಿನ್ನೆ ದೆಹಲಿಗೆ ತೆರಳಬೇಕಾಗಿದ್ದರೂ, ಬ್ರೇಕ್ಫಾಸ್ಟ್ ಮೀಟಿಂಗ್ ಕಾರಣದಿಂದ ಅವರ ದೆಹಲಿ ಪ್ರವಾಸವನ್ನು ಮುಂದೂಡಲಾಗಿದೆ. ಡಿಕೆಶಿ ಸಹೋದರ ಡಿ.ಕೆ. ಸುರೇಶ್ ನಿನ್ನೆ...