ಬೆಳಗಾವಿ: ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದು ಬಸವಾದಿ ಶರಣರಿಗೆ ಗೌರವವನ್ನು ಸಲ್ಲಿಸಲಾಗುತ್ತಿದೆ. ಬಸವಣ್ಣನವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯುವ ಪ್ರೇರಣೆ ಎಲ್ಲರಿಗೂ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಳಗಾವಿಯ ಅಥಣಿಯಲ್ಲಿ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು.ಬಸವಣ್ಣನವರು 12 ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿಯನ್ನು ತಂದ ಮಹಾಪುರುಷರು....
ಬೆಳಗಾವಿ: ಕಾಂಗ್ರೆಸ್ ಬಾವಿಯಲ್ಲಿನ ನೀರು ತೆಗೆದುಕೊಂಡು ಈ ರಾಜ್ಯದ ಕೊಳೆ ತೆಗೆಯಬೇಕು ಎಂದು ಶಪಥಮಾಡಿ ಯಶಸ್ವಿಯಾದೆವು, ಇಲ್ಲಿಂದ ಪ್ರಾರಂಭವಾದ ಕೊಳೆ ತೆಗೆಯುವ ಕೆಲಸ ಇಡೀ ರಾಜ್ಯವನ್ನು ಶುದ್ದಮಾಡಿತು. ಡಬಲ್ ಎಂಜಿನ್ ಸರ್ಕಾರ ಇದ್ದರೂ ಸಹ ನಾವು ಗ್ಯಾರಂಟಿ ಯೋಜನೆ ಮಾಡೋಕೆ ಆಗಲಿಲ್ಲವಲ್ಲ ಎಂದು ಈ ಬಿಜೆಪಿಯವರು ಈಗ ಕೈ ಹೊಸಕಿಕೊಳ್ಳುತ್ತಿದ್ದಾರೆ.
ಇಡೀ ಅಥಣಿ ಕ್ಷೇತ್ರ ನೀರಾವರಿ...
ಕಲ್ಬುರ್ಗಿ:ನಮ್ಮ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿ ಆಗುತ್ತದೆ ಎಂದು ಪ್ರಧಾನಮಂತ್ರಿಗಳು ಹೇಳಿದ್ದಾರೆ. ಈ ಸಂದರ್ಭದಲ್ಲಿ ನಾನು ಪ್ರಧಾನಮಂತ್ರಿಗಳಿಗೆ ಒಂದು ಪ್ರಶ್ನೆ ಕೇಳಬಯಸುತ್ತೇನೆ. ಪ್ರಧಾನಮಂತ್ರಿಗಳೇ ನೀವು ದೊಡ್ಡ ಉದ್ಯಮಿದಾರರ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದ್ದೀರಿ. ಇದರಿಂದ ದೇಶ ದಿವಾಳಿ ಆಗುವುದಿಲ್ಲವೇ?
ರಾಜ್ಯದ ಬಡವರಿಗೆ 10 ಕೆ.ಜಿ ಅಕ್ಕಿ ಕೊಟ್ಟರೆ, ಅವರ ಮನೆಗೆ ಉಚಿತ ವಿದ್ಯುತ್, ಪ್ರತಿ...
ಬಿಬಿಎಂಪಿ: ನಾಡಪ್ರಭು ಕೆಂಪೇಗೌಡ ಅವರು ಕಟ್ಟಿದ ಬೆಂಗಳೂರಿಗೆ ಹೊಸ ರೂಪ ನೀಡುವ ಮಹತ್ವಾಕಾಂಕ್ಷೆ ಹೊಂದಿದ್ದೇನೆ. ಈ ವಿಚಾರವಾಗಿ ಎಲ್ಲಾ ವರ್ಗದ ಜನರ ಸಲಹೆ ಪಡೆಯುತ್ತಿದ್ದೇನೆ. ನಾವು ಭವಿಷ್ಯದ ಬೆಂಗಳೂರನ್ನು ಮುಂದಿನ ಪೀಳಿಗೆಗಾಗಿ ನಿರ್ಮಾಣ ಮಾಡಬೇಕು. ಇದಕ್ಕಾಗಿ, ಭವಿಷ್ಯದ ಬೆಂಗಳೂರನ್ನು ನಮ್ಮ ದೃಷ್ಟಿಕೋನಕ್ಕಿಂತ ಮಕ್ಕಳ ದೃಷ್ಟಿಕೋನದಲ್ಲಿ ನೋಡಬೇಕು. ಅದಕ್ಕಾಗಿ ಮಕ್ಕಳ ಸಲಹೆ ಪಡೆಯುತ್ತಿದ್ದೇನೆ. ಬೆಂಗಳೂರು ತನ್ನದೇ...
ಜಿಲ್ಲಾಸುದ್ದಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆ ಕನಕಪುರದ ಕರ್ನಾಟಕ ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಕ್ಕೆ ದಿಢೀರ್ ಭೇಟಿ ಕೊಟ್ಟು ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆಯನ್ನು ಖುದ್ದು ಪರಿಶೀಲಿಸಿದರು. ಡಿಸಿಎಂ ಶಿವಕುಮಾರ್ ಅವರು ಕನಕಪುರದ ಎಸ್ ಎಲ್ ಎನ್ ರಸ್ತೆಯ ಕರ್ನಾಟಕ ಒನ್ ಕೇಂದ್ರಕ್ಕೆ ಶುಕ್ರವಾರ ಸಂಜೆ ಭೇಟಿ ಕೊಟ್ಟಾಗ ಅಲ್ಲಿನ...
ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಯೋಜನೆ ಚೆನ್ನಾಗಿದೆ ಆದರೆ ಈ ಯೋಜನೆ ಕಾಮಗಾರಿ ಶುರು ಮಾಡಿದರೆ ಬೀಬಿ ಬದಿ ವ್ಯಾಪಾರಿಗಳು ಬೀದಿಗೆ ಬೀಳುವುದು ಖಂಡಿತ ಏಕೆಂದರೆ ಬೇರೆ ಕಡೆಯಿಂದ ಬಂದಂತಹ ಅದೆಷ್ಟೋ ಜನರು ಬೀದಿಯಲ್ಲಿ ವ್ಯಾಪಾರ ಮಾಡಿಕೊಂಡು ಜೀವನವನ್ನು ನಡೆಸುತಿದ್ದಾರೆ.
ಬಿಬಿಎಂಪಿ ಸಮಿಕ್ಷೆಯ ಪ್ರಕಾರ ಬೆಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳು ಸಂಖ್ಯೆ ಸುಮಾರು 1.50 ಲಕ್ಷ ವ್ಯಾಪಾರಿಗಳಿದ್ದಾರೆ...
ರಾಜಕೀಯ ಸುದ್ದಿ: ಕಾಂಗ್ರೆಸ್ ಗ್ಯಾರಂಟಿಗಳಾದ ಶಕ್ತಿ ಯೋಜನೆ ಮತ್ತು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಫಲಾನುಭವಿಗಳು ಅದರ ಲಾಭವನ್ನು ಪಡೆದುಕೊಳ್ಳುತಿದ್ದಾರೆ . ಈಗ ಇನ್ನೊಂದು ಗ್ಯಾರಂಟಿಯಾದ ಗೃಹ ಲಕ್ಷ್ಮಿ ಯೋಜನೆಯನ್ನು ಸೋಮವಾರ ಸಂಜೆ ಚಾಲನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಂದು ಸುದ್ದಿಗೋಷ್ಟಿಯಲ್ಲಿ ರಾಜ್ಯದ ಮಹಿಳೆಯರಿಗೆ...
ರಾಜಕೀಯ: ಇಂದು ಕಲಾಪ ಆರಂಭವಾಗುತ್ತಿದ್ದಂತೆ ಬಂದಂತಹ ಸಭಾಧ್ಯಕ್ಷರು ನಾನು ಖುಷಿಯಾಗಿದ್ರೆ ನೀವು ಖುಷಿಯಾಗಿರ್ತಿರಿ ನಾನಾ ಬೇಸರದಲ್ಲಿದ್ದರೆ ನೀವು ಬೇಸರದಲ್ಲಿರುತ್ತೀರಿ ಅದಕ್ಕಾಗಿ ನಾನು ಖುಷಿಯಾಗಿದ್ದೇನೆ ಎಂದು ಬೇಗ ಬಂದವು ಹೆಸರನ್ನು ಹೇಳಿದರು . ನಂತರ ಮದ್ಯ ಬಾಯಿ ಹಾಕಿದ ಶಾಸಕ ಸುರೇಶ್ ಗೌಡ ಕೊನೆಯವರೆಗೆ ಇದ್ದವರ ಹೆಸರನ್ನು ಹೇಳಿ ಕೆಲವರು ಮದ್ಯದಲ್ಲೆ ಚಕ್ಕರ್ ಹಾಕಿ ಹೋಗುತ್ತಾರೆ...
ರಾಜಕೀಯ: ಇಂದು ಕಾಂಗ್ರೆಸ್ ಸರ್ಕಾರದಿಂದ ಸಿದ್ದರಾಮಯ್ಯನವರು ತಮ್ಮ14 ನೇ ಬಜೆಟ್ ಮಂಡನೆ ಇಂದು ಮಧ್ಯಾಹ್ನ12 ಗಂಟೆಗೆ ಘೋಷಣೆಯಾಗಲಿದೆ.ಈ ಬಜೆಟ್ ನ ಬಗ್ಗೆ ರಾಜ್ಯದ ಜನತೆ ಬಹಳ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.ಇಂದಿನ ಬಜೆಟ್ ನಲ್ಲಿ ಯಾವ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆಯನ್ನು ನೀಡಲಿದ್ದಾರೆ ಎನ್ನುವುದನ್ನು ಬಜೆಟ್ ಮಂಡನೆ ನಂತರ ತಿಳಿಯಲಿದೆ.
ಇಂದಿನ ಬಜೆಟ್ ಮಂಡನೆಯ ಮೂಲಕ ದೇಶಕ್ಕೆ ಕರ್ನಾಟಕವನ್ನು ಮಾದರಿ...
ರಾಜಕೀಯ:
ನೂತನ ಸರ್ಕಾರ ರಚನೆಯಾಗಿ 4್5 ದಿನ ಕಳೆದಿವೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದುಕೊಂಡ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದದಲ್ಲಿ ಮೊದಲ ರಾಜ್ಯ ಜಜೆಟ್ ಮಂಡನೆಯಾಗಲಿದೆ. ಜುಲೈ 5 ರಂದು ವಿಧಾನಸಭೆಯಲ್ಲಿ ವಿಧೇಯಕಗಳ ಮಂಡನೆಯಾಗಲಿದ್ದು ನಂತರ ಎರಡು ದಿನಗಳ ನಂತರ ಅಂದರೆ ಜುಲೈ 7 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ವಿಧಾನಮಂಡಲ ಅಧಿವೇಶನ ಜುಲೈ...