Wednesday, August 26, 2026

dk SHIVAKUMARA

ಬಿಹಾರ ಪ್ರವಾಸಕ್ಕೆ ಹೊರಟ ಸಿಎಂ ಸಿದ್ದರಾಮಯ್ಯ – ಡಿಕೆಶಿ!

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎರಡು ದಿನಗಳ ಬಿಹಾರ ಪ್ರವಾಸಕ್ಕೆ ಹೊರಟಿದ್ದಾರೆ. ರಾಷ್ಟ್ರೀಯ ಮಟ್ಟದ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಪಾಟ್ನಾದಲ್ಲಿ ಸೆಪ್ಟೆಂಬರ್ 24ರಂದು ನಡೆಯಲಿರುವ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆಯಲ್ಲಿ ಭಾಗವಹಿಸಲು ಈ ಇಬ್ಬರು ನಾಯಕರು ಬಿಹಾರ ಪ್ರವಾಸ ಕೈಗೊಂಡಿದ್ದಾರೆ. ಈ ಮಹತ್ವದ ಸಭೆಗೆ ಭಾರತದೆಲ್ಲೆಡೆಯಿಂದ ಹಿರಿಯ ಕಾಂಗ್ರೆಸ್ ನಾಯಕರನ್ನು ಆಹ್ವಾನಿಸಲಾಗಿದೆ....
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img