Sunday, July 12, 2026

DK Sivakumar

ತಳಮಟ್ಟದಿಂದ ಕೆಲಸ ಮಾಡಿ, ನೀವು ನಾಯಕರಾಗಿ ಬೆಳೀಬೇಕು : ರಾಜ್ಯದ ಜನತೆಗೆ ಡಿಕೆಶಿ ಗುಡ್‌ ನ್ಯೂಸ್‌ ಏನು..?

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಎರಡು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದ ಜನರಿಗೆ ಸಿಹಿ ಸುದ್ದಿ ನೀಡಲು ಮುಂದಾಗಿದೆ. ಗ್ಯಾರಂಟಿ ಯೋಜನೆಗಳ ಹೊರಾತಾಗಿಯೂ ಸಿದ್ದರಾಮಯ್ಯ ನೇತೃತ್ಚದ ಕಾಂಗ್ರೆಸ್‌ ಸರ್ಕಾರವು ಇನ್ನಷ್ಟು ಜನರಿಗೆ ಹತ್ತಿರವಾಗಲು ಸಿದ್ಧತೆ ನಡೆಸಿದೆ. ಈ ಕುರಿತು ಮಾಹಿತಿ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕಾಂಗ್ರೆಸ್ ‌ಸರ್ಕಾರಕ್ಕೆ ಎರಡು...

ರಾಜ್ಯಸಭೆ ಚುನಾವಣೆ: ನಾವು ಯಾರನ್ನೂ ಹೈಜಾಕ್ ಮಾಡಿಲ್ಲ, ಅದರ ಅವಶ್ಯಕತೆಯು ನಮಗಿಲ್ಲ – ಡಿಕೆ ಶಿವಕುಮಾರ್

https://www.youtube.com/watch?v=etJwo-hm7MA ಬೆಂಗಳೂರು: ನಾವು ಯಾರನ್ನೂ ಹೈಜಾಕ್ ಮಾಡಿಲ್ಲ, ಅದರ ಅವಶ್ಯಕತೆಯು ನಮಗಿಲ್ಲ. ಕಾಂಗ್ರೆಸ್ ನ ಎಲ್ಲ 69 ಮಂದಿ ಪಕ್ಷಕ್ಕೇ ಮತ ನೀಡಿದ್ದಾರೆ. ಅದು ಸಮಾಧಾನದ ವಿಷಯ. ಬೇರೆ ಪಕ್ಷದ ವಿಚಾರ ನನಗೆ ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ರಾಜ್ಯಸಭೆ ಚುನಾವಣೆ ಮತದಾನ ಮುಗಿದ ನಂತರ ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಅವರು...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img