Wednesday, March 25, 2026

DK Suresh

Karnataka : ನಿಖಿಲ್​ ಮೈತ್ರಿ ಅಭ್ಯರ್ಥಿ?: ಕಾಂಗ್ರೆಸ್​ನಿಂದ ಸುರೇಶ್ ಸ್ಪರ್ಧೆ?

ಹೆಚ್​.ಡಿ.ಕುಮಾರಸ್ವಾಮಿ ಅವರಿಂದ ತೆರವಾಗಿರೋ ಚನ್ನಪಟ್ಟಣ ಕ್ಷೇತ್ರಕ್ಕೆ ಕೆಲವೇ ದಿನಗಳಲ್ಲಿ ಉಪಚುನಾವಣೆ ಘೋಷಣೆಯಾಗಲಿದೆ. ಆದ್ರೆ, ಮೈತ್ರಿ ಅಭ್ಯರ್ಥಿ ಯಾರು? ಕಾಂಗ್ರೆಸ್ ಅಭ್ಯರ್ಥಿ ಯಾರು ಅನ್ನೋದು ಇನ್ನೂ ಸಸ್ಪೆನ್ಸ್ ಆಗಿ ಉಳಿದಿದೆ. ಮೈತ್ರಿ ಟಿಕೆಟ್​​ಗಾಗಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಪಿ.ಯೋಗೀಶ್ವರ್ ಭಾರಿ ಕಸರತ್ತು ನಡೆಸ್ತಿದ್ದಾರೆ. ಇತ್ತೀಚಿಗೆ ದೆಹಲಿ ತೆರಳಿದ್ದ ಸೈನಿಕ, ಮೈತ್ರಿ ಟಿಕೆಟ್​ಗಾಗಿ ಬಿಜೆಪಿ ಹೈಕಮಾಂಡ್...

Karnataka ;150 ಕೋಟಿ ಬಜೆಟ್ ಚನ್ನಪಟ್ಟಣ ಉಪಚುನಾವಣೆ : ಡಿಕೆ ಬ್ರದರ್ಸ್ ಎಂಟ್ರಿ, ಮೈತ್ರಿಯಲ್ಲಿ ಗೊಂದಲ

ರಾಮನಗರ : ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಇನ್ನೂ ಘೋಷಣೆ ಆಗಿಲ್ಲ. ಆದ್ರೆ ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ಕಾವು ಜೋರಾಗಿದೆ. ಕುಮಾರಸ್ವಾಮಿ ಕೇಂದ್ರ ಸಚಿವರಾದ ಮೇಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ತಕ್ಷಣವೇ ಚನ್ನಪಟ್ಟಣಕ್ಕೆ ಕ್ಷೇತ್ರ ಪ್ರವಾಸ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್ ಜನ ಒತ್ತಾಯ ಮಾಡಿದ್ರೆ ಚುನಾವಣೆಗೆ ಸ್ಪರ್ಧೆ...

ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ನೆರವು

ಬೆಂಗಳೂರು : ಕೊರೋನಾ ಲಾಕ್ ಡೌನ್ ಪರಿಸ್ಥಿತಿಯಲ್ಲಿ ದಿನವಿಡೀ ಆಶಾ ಕಾರ್ಯಕರ್ತೆಯರು ದುಡಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ನೆರವಿಗೆ ಬರಲು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯರಾದ ಡಿ.ಕೆ. ಸುರೇಶ್ ಅವರು ಮಾಡಿಕೊಂಡಿದ್ದ ಮನವಿ ಮೇರೆಗೆ ಬಮೂಲ್ ಸಂಸ್ಥೆ ತನ್ನ ವ್ಯಾಪ್ತಿಯಲ್ಲಿ ಬರುವ ಎಲ್ಲ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ನೀಡಲು ನಿರ್ಧರಿಸಿದೆ. ಸಂಸದ ಡಿ.ಕೆ. ಸುರೇಶ್ ಅವರು ದಿನಾಂಕ...

ರೈತರ ನೆರೆವಿಗೆ ನಿಂತ ಸಂಸದ ಡಿ.ಕೆ.ಬ್ರದರ್

ಮಂಡ್ಯ : ಬೆಳೆ ನಷ್ಟದ ಆತಂಕದಲ್ಲಿದ್ದ ರೈತರಿಂದ ಬೆಳೆ ಖರೀದಿಗೆ ಸಂಸದ ಡಿ.ಕೆ.ಸುರೇಶ್ ಮುಂದಾಗಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ರೈತರಿಂದ ತಮ್ಮದೆ ಟ್ರಸ್ಟ್ ಮೂಲಕ ಬೆಳೆ ಖರೀದಿಸುತ್ತಿದ್ದಾರೆ.  ರೈತರಿಂದ ಖರೀದಿಸಿದ ಬೆಳೆಯನ್ನು ತಮ್ಮ ಕ್ಷೇತ್ರದಾದ್ಯಂತ ಬಡವರಿಗೆ  ಡಿ.ಕೆ ಸುರೇಶ್ ಉಚಿತವಾಗಿ ವಿತರಣೆ ಮಾಡ್ತಿದ್ದಾರೆ.  ಪಾಂಡವಪುರ, ನಾಗಮಂಗಲ, ಕೆ.ಆರ್.ಪೇಟೆ ಸೇರಿ ಹಲವು ಭಾಗದಲ್ಲಿ ವಿವಿಧ ಬೆಳೆ...

ಕರೆ ಮಾಡಿ ಡಿಕೆ ಸುರೇಶ್ ಗೆ ಸೋನಿಯಾ ಹೇಳಿದ್ದೇನು..?

ಡಿಕೆ ಶಿವಕುಮಾರ್ ಅವರನ್ನು ರಾಜಕೀಯ ಷಡ್ಯಂತ್ರದಲ್ಲಿ ಸಿಲುಕಿಸಲಾಗಿದೆ. ಈ ಸಂದರ್ಭದಲ್ಲಿ ಅವರ ಜೊತೆ ನಾವು ಹಾಗೂ ಇಡೀ ಪಕ್ಷ ನಿಲ್ಲಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಧೈರ್ಯ ತುಂಬಿದ್ದಾರೆ. ಗುರುವಾರ ಸಂಸದ ಡಿಕೆ ಸುರೇಶ್ ಅವರಿಗೆ ಕರೆ ಮಾಡಿ ಡಿಕೆ ಶಿವಕುಮಾರ್ ಅವರ ಬಗ್ಗೆ ಸೋನಿಯಾ ಗಾಂಧಿ ವಿಚಾರಿಸಿದರು. ಡಿಕೆ ಶಿವಕುಮಾರ್ ಅವರ ಆರೋಗ್ಯ...

ಗೌಡರ ಮೊಮ್ಮಗನ ವಿವಾಹ ಮಹೋತ್ಸವ- ನೂತನ ದಂಪತಿಗೆ ಡಿಕೆ ಬ್ರದರ್ಸ್ ಶುಭಹಾರೈಕೆ

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಇಂದು ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಅಮೋಘ್ ಹಾಗೂ ಟಿ.ಎಸ್ ಶ್ರೀವಿದ್ಯಾ ವಿವಾಹ ಮಹೋತ್ಸವ ನಡೆಯಿತು. ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ವಿವಾಹ ಮುಹೂರ್ತಕ್ಕೆ ತೆರಳಿ ನೂತನ ದಂಪತಿಯನ್ನು ಆಶೀರ್ವದಿಸಿದರು.

ಶೋಭಾ ಕರಂದ್ಲಾಜೆಗೆ ಕೇಂದ್ರ ಸಚಿವೆ ಸ್ಥಾನಕ್ಕೆ ಬಿಎಸ್ವೈ ಪಣ

ಬೆಂಗಳೂರು: ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆಯಾಗಿರೋ ಸಂಸದೆ ಶೋಭಾ ಕರಂದ್ಲಾಜೆಗೆ ಕೇಂದ್ರ ಸಚಿವೆ ಸ್ಥಾನ ನೀಡುವ ಬಗ್ಗೆ  ವರಷ್ಠರಿಗೆ ಮನವರಿಕೆ ಮಾಡಿಕೊಳ್ಳುತ್ತೇನೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಎಸ್ ವೈ, ನಾನು ದೆಹಲಿಗೆ ಹೋಗುತ್ತಿದ್ದೇನೆ. ಸಂಸದೆ ಶೋಭಾ ಕರಂದ್ಲಾಜೆಯವರನ್ನು ಕೇಂದ್ರ ಸಚಿವರನ್ನಾಗಿ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾರಿಗೆ...

ನನ್ನ ಸೋದರ ಗೆದ್ದ ಖುಷಿಯೂ ನನಗಿಲ್ಲ- ಫಲಿತಾಂಶಕ್ಕೆ ಡಿಕೆಶಿ ದಿಗ್ಬ್ರಮೆ

ಬೆಂಗಳೂರು: ರಾಜ್ಯದ ಚುನಾವಣಾ ಫಲಿತಾಂಶ ನನಗೆ ದಿಗ್ಬ್ರಮೆ ಮೂಡಿಸಿದೆ. ಈ ಫಲಿತಾಂಶವನ್ನ ನಾನೆಂದೂ ನಿರೀಕ್ಷೆ ಮಾಡಿರಲಿಲ್ಲ ಅಂತ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆಶಿ, ನಾನು ಪಕ್ಷದ ಅನುಮತಿ ಪಡೆದು ಫ್ಯಾಮಿಲಿ ಟ್ರಿಪ್ ಗೆ ಹೋಗಿದ್ದೆ. ಇದೀಗ ರಾಜ್ಯಕ್ಕೆ ಬಂದಿರೋ ನನಗೆ ಫಲಿತಾಂಶ ದಿಗ್ಬ್ರಮೆ ಮೂಡಿಸಿದೆ. ನನ್ನ ಸಹೋದರ ಗೆದ್ದಿದ್ದಾನೆ ಅನ್ನೋ ಖುಷಿಯೂ...
- Advertisement -spot_img

Latest News

Koppala News: ಕೊಪ್ಪಳದಲ್ಲಿ ನೀರು ಮತ್ತು ಚರಂಡಿ ಸ್ವಚ್ಛತೆಗಾಗಿ ಬೀದಿಗಿಳಿದ ಮಹಿಳೆಯರು

Koppala News: ಕೊಪ್ಪಳ: ಕೊಪ್ಪಳದಲ್ಲಿ ನೀರು ಮತ್ತು ಚರಂಡಿ ಸ್ವಚ್ಛತೆಗಾಗಿ ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ಕೊಪ್ಪಳದ 15ನೇ ವಾರ್ಡ್ ಸರದಾರ ಗಲ್ಲಿಯಲ್‌ಲಿ ಚರಂಡಿ ಗಬ್ಬು...
- Advertisement -spot_img