Tuesday, August 25, 2026

dk vs tejasvi surya

ಡಿಕೆ V/S ತೇಜಸ್ವಿ ಓಪನ್‌ ಚಾಲೆಂಜ್ : ಡಿಸಿಎಂಗೆ ತೇಜಸ್ವಿ ಸೂರ್ಯ ಸವಾಲ್

ಬೆಂಗಳೂರಲ್ಲಿ ಉದ್ದೇಶಿತ ಸುರಂಗ ಮಾರ್ಗ ರಸ್ತೆ ವಿಚಾರ ರಾಜ್ಯ ರಾಜಕೀಯದ ಚರ್ಚಾ ವಿಷಯವಾಗಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಆಡಳಿತರೂಢ ಕಾಂಗ್ರೆಸ್ ನಡುವಣ ವಾಕ್ಸಮರ ಜೋರಾಗುತ್ತಿದೆ. ಸುರಂಗ ಮಾರ್ಗ ರಸ್ತೆಯಿಂದ ಬೆಂಗಳೂರಿಗೆ ಏನೂ ಉಪಯೋಗವಿಲ್ಲ. ಬ್ರಹ್ಮಾಂಡ ಭ್ರಷ್ಟಾಚಾರದಿಂದ ಕೂಡಿದೆ ಎಂದು ಎರಡು ದಿನಗಳ ಹಿಂದಷ್ಟೇ ತೇಜಸ್ವಿ ಸೂರ್ಯ ಆರೋಪಿಸಿದ್ದರು. ಅಲ್ಲದೆ, ತೇಜಸ್ವಿ ಸೂರ್ಯ ಅವರು...
- Advertisement -spot_img

Latest News

ಹಬ್ಬದ ಪ್ರಯಾಣಕ್ಕೆ ಜೇಬಿಗೆ ಹೊರೆ? ಪೆಟ್ರೋಲ್-ಡೀಸೆಲ್ ದರ ಹೀಗಿದೆ!

ಹಬ್ಬದ ಸಂಭ್ರಮದ ಈ ವಾರದಲ್ಲಿ ನೀವು ಪ್ರಯಾಣ ಬೆಳೆಸಲು ಪ್ಲಾನ್ ಮಾಡಿದ್ದೀರಾ? ಹಾಗಾದರೆ ಹೊರಡುವ ಮುನ್ನ ಇಂಧನ ದರವನ್ನು ಪರಿಶೀಲಿಸುವುದು ಅತ್ಯಂತ ಮುಖ್ಯ. ಮಂಗಳವಾರ, ಆಗಸ್ಟ್...
- Advertisement -spot_img