Sunday, August 9, 2026

DK

ಮ್ಯಾಚ್ ಫಿನೀಶರ್ ದಿನೇಶ್ ಕಾರ್ತಿಕ್

ಮುಂಬೈ: ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಟಿ20 ಆವೃತ್ತಿಯಲ್ಲಿ ಮತ್ತೊಮ್ಮೆ ಮಿಂಚು ಹರಿಸಿದ್ದಾರೆ. ನಿನ್ನೆ ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿ ಫಿನೀಶರ್‍ರಾಗಿ ಹೊರಹೊಮ್ಮಿದ್ದಾರೆ. ಈ ತಮಿಳುನಾಡು ಬ್ಯಾಟ್ಸ್‍ಮನ್ 23 ಎಸೆತ ಎದುರಿಸಿ 7 ಬೌಂಡರಿ 1 ಸಿಕ್ಸರ್ ಸಹಿತ ಅಜೇಯ 44 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.ರಾಜಸ್ಥಾನ ವಿರುದ್ಧ ಆರ್‍ಸಿಬಿ 4...

ಶೋಭಾ ಕರಂದ್ಲಾಜೆಗೆ ಕೇಂದ್ರ ಸಚಿವೆ ಸ್ಥಾನಕ್ಕೆ ಬಿಎಸ್ವೈ ಪಣ

ಬೆಂಗಳೂರು: ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆಯಾಗಿರೋ ಸಂಸದೆ ಶೋಭಾ ಕರಂದ್ಲಾಜೆಗೆ ಕೇಂದ್ರ ಸಚಿವೆ ಸ್ಥಾನ ನೀಡುವ ಬಗ್ಗೆ  ವರಷ್ಠರಿಗೆ ಮನವರಿಕೆ ಮಾಡಿಕೊಳ್ಳುತ್ತೇನೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಎಸ್ ವೈ, ನಾನು ದೆಹಲಿಗೆ ಹೋಗುತ್ತಿದ್ದೇನೆ. ಸಂಸದೆ ಶೋಭಾ ಕರಂದ್ಲಾಜೆಯವರನ್ನು ಕೇಂದ್ರ ಸಚಿವರನ್ನಾಗಿ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾರಿಗೆ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img