Political News:
ರಾಜ್ಯದಲ್ಲಿ ಇದೀಗ ಮತ್ತೆ ಸಿಡಿ ವಿಚಾರ ಬುಗಿಲೆದ್ದಿದೆ. ಸಾಹುಕಾರ್ ರಮೇಶ್ ಜಾರಕಿಹೊಳಿ ಡಿಕೆ ಶಿವಕುಮಾರ್ ವಿರುದ್ಧ ನಿರಂತರ ಆರೋಪಗಳನ್ನು ಮಾಡುತ್ತಿದ್ದಾರೆ. ಜೊತೆಗೆ ಆಡಿಯೋ ಬಾಂಬ್ ಕೂಡಾ ಸಿಡಿಸಿದ್ದಾರೆ. ಆಡಿಯೋದಲ್ಲಿ ಸಂಪೂರ್ಣವಾಗಿ ಡಿಕೆಶಿ ಜನ್ಮವನ್ನೇ ಜಾಲಾಡಿದಂತಿದೆ. ರಮೇಶ್ ಜಾರಕಿಹೊಳಿ ಬಿಡುಗಡೆ ಮಾಡಿದಂತಹ ಆಡಿಯೋದಲ್ಲಿ ಡಿಕೆಶಿ ಮಾತನಾಡಿರುವ ಪ್ರಕಾರವಾಗಿ ದುಬೈ ನಲ್ಲಿ ನನಗೆ ಮನೆ ಇದೆ....
Bollywood News: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಯ ದರೋಡೆ ಪ್ರಕರಣವನ್ನು, ಕರ್ನಾಟಕ ಮೂಲಕ ಎನ್ಕೌಂಟರ್ ಸ್ಪೆಶಲಿಸ್ಟ್ ಎನಕೌಂಟರ್ ದಯಾನಾಯಕ್ ಕೈಗೆತ್ತಿಕೊಂಡಿದ್ದಾರೆ.
ಹೊಟೇಲ್ನಲ್ಲಿ ಕ್ಲೀನರ್ ಆಗಿ...