Friday, November 28, 2025

DKS cough

ಸದನದಲ್ಲಿ ಡಿಕೆಶಿ ಕೆಮ್ಮಿದ ವಿಶೇಷ ಪ್ರಸಂಗ!

ಕೆ.ಎನ್ ರಾಜಣ್ಣ ವಜಾಗೊಂಡ ಬಳಿಕ ರಾಜ್ಯ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡ ದಿಢೀರ್ ನಿರ್ಧಾರ ಹಲವು ಸಚಿವರಿಗೆ ಶಾಕ್ ಕೊಟ್ಟಿದೆ. ರಾಜಣ್ಣ ಅವರ ರಾಜೀನಾಮೆ ಪ್ರಹಸನದ ಮಧ್ಯೆ ಬಿಜೆಪಿ ನಾಯಕರು ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಸಖತ್ ಟಾಂಗ್ ಕೊಟ್ಟಿದ್ದಾರೆ. ಸದನದಲ್ಲಿ ಡಿಕೆಶಿ ಕೆಮ್ಮಿದ್ದಕ್ಕೆ ವಿಶೇಷವಾದ ಅರ್ಥ ಕಲ್ಪಿಸಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ಇವತ್ತು...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img