Wednesday, February 4, 2026

DKS cough

ಸದನದಲ್ಲಿ ಡಿಕೆಶಿ ಕೆಮ್ಮಿದ ವಿಶೇಷ ಪ್ರಸಂಗ!

ಕೆ.ಎನ್ ರಾಜಣ್ಣ ವಜಾಗೊಂಡ ಬಳಿಕ ರಾಜ್ಯ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡ ದಿಢೀರ್ ನಿರ್ಧಾರ ಹಲವು ಸಚಿವರಿಗೆ ಶಾಕ್ ಕೊಟ್ಟಿದೆ. ರಾಜಣ್ಣ ಅವರ ರಾಜೀನಾಮೆ ಪ್ರಹಸನದ ಮಧ್ಯೆ ಬಿಜೆಪಿ ನಾಯಕರು ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಸಖತ್ ಟಾಂಗ್ ಕೊಟ್ಟಿದ್ದಾರೆ. ಸದನದಲ್ಲಿ ಡಿಕೆಶಿ ಕೆಮ್ಮಿದ್ದಕ್ಕೆ ವಿಶೇಷವಾದ ಅರ್ಥ ಕಲ್ಪಿಸಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ಇವತ್ತು...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img