Friday, December 26, 2025

dks shivakumar

Raksha Bandhana: ರಕ್ಷಾ ಬಂಧನ ಹಬ್ಬಕ್ಕೆ ಶುಭಾಶಯ ಕೋರಿದ ಡಿಕೆಶಿ.!

ರಾಜ್ಯ ಸುದ್ದಿ:ಇಂದು ನಾಡಿನಾದ್ಯಂತ ರಕ್ಷಾ ಬಂಧನವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದು ಸಹೋದರಿಯರು ತಮ್ಮ ಸಹೋದರರಿಗೆ ಯಾವುದೇ ಸಂಕಷ್ಟದಲ್ಲಿ ಸಿಲುಕಿದರೂ ಸಹೋದರಿಯಾಗಿ ನಾನು ನಿನ್ನ ಜೊತೆ ಇರುತ್ತೇನೆ ಎಂದು ಸಾರುವ ಸಾಂಕೇತಿಕತೆಯನ್ನುಇಂದು ಆಚರಣೆ ಮಾಡುತ್ತಿದ್ದಾರೆ. ಇಂದು ನಾಡಿನಾದ್ಯಂತ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದು ಈ ಹಬ್ಬಕ್ಕೆ ನಾಡಿನ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಶುಭಾಶಯಗಳನ್ನು ತಿಳಿಸಿದ್ದಾರೆ. ನಾಡಿನ ಸಮಸ್ತ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img