Sunday, March 29, 2026

dks shivakumar

Raksha Bandhana: ರಕ್ಷಾ ಬಂಧನ ಹಬ್ಬಕ್ಕೆ ಶುಭಾಶಯ ಕೋರಿದ ಡಿಕೆಶಿ.!

ರಾಜ್ಯ ಸುದ್ದಿ:ಇಂದು ನಾಡಿನಾದ್ಯಂತ ರಕ್ಷಾ ಬಂಧನವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದು ಸಹೋದರಿಯರು ತಮ್ಮ ಸಹೋದರರಿಗೆ ಯಾವುದೇ ಸಂಕಷ್ಟದಲ್ಲಿ ಸಿಲುಕಿದರೂ ಸಹೋದರಿಯಾಗಿ ನಾನು ನಿನ್ನ ಜೊತೆ ಇರುತ್ತೇನೆ ಎಂದು ಸಾರುವ ಸಾಂಕೇತಿಕತೆಯನ್ನುಇಂದು ಆಚರಣೆ ಮಾಡುತ್ತಿದ್ದಾರೆ. ಇಂದು ನಾಡಿನಾದ್ಯಂತ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದು ಈ ಹಬ್ಬಕ್ಕೆ ನಾಡಿನ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಶುಭಾಶಯಗಳನ್ನು ತಿಳಿಸಿದ್ದಾರೆ. ನಾಡಿನ ಸಮಸ್ತ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img