Friday, March 29, 2024

DKS

DK Shivakumar : ಡಿಸಿಎಂ ಡಿಕೆಶಿಗೆ ಮತ್ತೆ ಬಿಗ್ ಶಾಕ್ ನೀಡಿದ ಸಿಬಿಐ

Banglore News : ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿಯಲ್ಲಿ ಕೇಂದ್ರಿಯ ತನಿಖಾ ಸಂಸ್ಥೆ (ಸಿಬಿಐ) ದಾಖಲಿಸಿರುವ ಎಫ್​ಐಆರ್​ ಅನ್ನು ರದ್ದುಗೊಳಿಸಲು ನಿರಾಕರಿಸುವ ಮೂಲಕ ಕರ್ನಾಟಕ ಹೈಕೋರ್ಟ್​ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಗೆ ಬಿಗ್​ ಶಾಕ್​ ನೀಡಿದೆ. ಸಿಬಿಐ ತನಿಖೆ ಇದ್ದ ತಡೆಯಾಜ್ಞೆ ತೆರವುಗೊಳಿಸಿದ್ದು, ಡಿಕೆಶಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ಸಿಬಿಐ ದಾಖಲಿಸಿರುವ ಎಫ್​ಐಆರ್​ನ ಕಾನೂನುಬದ್ಧತೆಯನ್ನು ಪ್ರಶ್ನೆ...

Income Tax : ಐಟಿ ದಾಳಿ : 40 ಕೋಟಿಗೂ ಅಧಿಕ ಹಣ ಲಭ್ಯ…!

State News : ಇನ್ನೇನು ಪಂಚರಾಜ್ಯ ಚುನಾವಣೆ ಸಮೀಪಿಸುತ್ತಿದ್ದಂತೆ ಕೋಟಿ ಲೆಕ್ಕದ ರವಾನೆ ಲೆಕ್ಕಾಚಾರ ಬಯಲಿಗೆ ಬರುತ್ತಿದೆ. ಇದೇ ವಿಚಾರವಾಗಿ ಇದೀಗ ಕರ್ನಾಟಕದಲ್ಲಿ ಐಟಿ ದಾಳಿ ನಡೆಯುತ್ತಿದೆ. ಇದೀಗ ಐಟಿ ಗೆ ಗುತ್ತಿಗೆ ದಾರರರೇ ಗುರಿಯಾಗಿದ್ದಾರೆ. ಅಂಬಿಕಾ ಪತಿ ಮನೆಯಲ್ಲಿ 40 ಕೋಟಿ ಗೂ ಅಧಿಕ ಲಭ್ಯ ವಾಗಿ ಸುದ್ದಿಯಾಗಿದೆ. ಆದರೆ ಆತ 5 ವರ್ಷದಿಂದ...

Meeting : ಅತಿವೃಷ್ಟಿ ಹಿನ್ನೆಲೆ ಜಿ.ಪಂ. ಸಿಇಒಗಳೊಂದಿಗೆ ಸಿಎಂ ಡಿಸಿಎಂ ಸಭೆ

State News : ರಾಜ್ಯಾದ್ಯಂತ ರಣ ಮಳೆ  ರೌದ್ರ ನರ್ತನ ಮಾಡುತ್ತಿದೆ. ಅನೇಕ ಸಾವು ನೋವುಗಳ ಜೊತೆ ಫಸಲಿಗಾಗಿ ಕಾದು ಕುಳಿತಿದ್ದ ರೈತರ ಬೆಳೆಯನ್ನು ಮಳೆ ನೀರು ಕೊಚ್ಚಿಕೊಂಡು ಹೋಗಿವೆ. ಈ ಅತಿವೃಷ್ಟಿ ಸಾವು ನೋವುಗಳ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿಕೆಶಿ ಸಭೆ ನಡೆಸಿದ್ದಾರೆ. ರಾಜ್ಯಾದ್ಯಂತ ಅತಿವೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವೆಡೆ ನೆರೆ ಪರಿಸ್ಥಿತಿ...

DK Shivakumar : ಸದನದಲ್ಲಿ ಯತ್ನಾಳ್ ಡಿಕೆಶಿ ವಾಕ್ ಸಮರ

Political News: ಸದನದಲ್ಲಿ ಆಡಳಿತ ಪಕ್ಷ ವಿಪಕ್ಷಗಳ ನಡುವೆ  ಗದ್ದಲ ಜೋರಾಗುತ್ತಿದೆ. ಯತ್ನಾಳ್ ಮಾತಿಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಿ ಕೆಂಡಾಮಂಡಲವಾದರು. ಭ್ರಷ್ಟಾಚಾರದ ವಿಚಾರವಾಗಿ ಯತ್ನಾಳ್ ಎದ್ದುನಿಂತು ನಿರಂತರ ಆರೋಪಿಸುತ್ತಿರುವ ವೇಳೆಯಲ್ಲಿ ಡಿಕೆಶಿವಕುಮಾರ್ ಅವರನ್ನು ಭ್ರಷ್ಟಾಚಾರದ ಬಂಡೆ ಎಂಬುವುದಾಗಿ ಕುಟುಕಿದರು. ಇದೇ ವೇಳೆ ರೊಚ್ಚಿಗೆದ್ದ ಡಿಸಿಎಂ ಡಿಕೆಶಿ ಪ್ರತಿಮಾತುಗಳಾಡಿದರು. ಏಯ್ ಕೂತ್ಕೊಳ್ಳಯ್ಯ ಸುಮ್ಮನೆ ನಾನಾಗಿದ್ದರೆ ಈ ಕ್ಷಣನೇ...

Dk Shivakumar : ಇಂದಿರಾ ಕ್ಯಾಂಟೀನ್ ಬಿಲ್ ನೀಡಲು 500ರ ಕಂತೆ ತೆಗೆದ ಡಿಕೆಶಿ..!

State News: ದಾಸರಹಳ್ಳಿ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿದ ಡಿಸಿಎಂ ಡಿಕೆಶಿ ಉಪ್ಪಿಟ್ಟು-ಕೇಸರಿ ಬಾತ್ ಸೇವನೆ ಮಾಡಿದ್ದಾರೆ. ಈ ವೇಳೆ ಉಪ್ಪಿಟ್ಟು-ಕೇಸರಿ ಬಾತ್‌ಗೆ ಹಣ ಕೊಡಲು 500 ರೂ. ನೋಟಿನ ಕಂತೆಯನ್ನೇ ಹೊರತೆಗೆದಿದ್ದಾರೆ. ಉಪ್ಪಿಟ್ಟು ಕೇಸರಿಬಾತ್ ಸವಿದ ನಂತರ, ಕ್ಯಾಂಟಿನ್‌ನಲ್ಲಿ ಮೆನು ಏನಿದೆ? ಬೆಳಗ್ಗೆ, ಮಧ್ಯಾಹ್ನ, ಸಂಜೆ ಏನ್ ಅಡುಗೆ ಮಾಡ್ತೀರಾ? ಎಂದು ವಿಚಾರಿಸಿದ್ದಾರೆ....

“ಸುದೀಪ್ ರಾಜಕೀಯಕ್ಕೆ ಬನ್ನಿ ಎಂದು ಬಲವಂತ ಮಾಡುವುದಿಲ್ಲ”: ಡಿಕೆಶಿ

Political News: ಕೆಲ ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸುದೀಪ್ ಅವರನ್ನು ಭೇಟಿ ಮಾಡಿದ್ದು ಚರ್ಚೆಗೆ ಕಾರಣವಾಗಿತ್ತು.ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್, ಸುದೀಪ್ ಅವರು ಸಿನಿಮಾ ಕ್ಷೇತ್ರದಲ್ಲಿ ತಮ್ಮದೇ ಆದ ಸಾಧನೆ ಮಾಡಿದ್ದಾರೆ, ಸಾಮಾಜಿಕ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ, ಆದರೆ ಅವರಿಗೆ ಪಾಲಿಟಿಕ್ಸ್ ಏನು ಪರಿಸ್ಥಿತಿ ಏನು ಎಂಬ...

ಕೈ ನಾಯಕನ ಜೊತೆ ಕಿಚ್ಚನ ಮಾತುಕತೆ..! ರಾಜಕೀಯಕ್ಕೆ ಸುದೀಪ್ ಎಂಟ್ರಿ ಪಕ್ಕಾ ಆಯ್ತಾ..?!

Film News: ಸ್ಯಾಂಡಲ್​​ವುಡ್​ನ ಬೇಡಿಕೆಯ ನಟ ಕಿಚ್ಚ ಸುದೀಪ್ ಅವರು ಕಾಂಗ್ರೆಸ್​ಗೆ ಸೇರ್ಪಡೆ ಆಗುತ್ತಾರೆ ಎನ್ನುವ ವಿಚಾರ ಕೆಲ ದಿನಗಳಿಂದ ಚರ್ಚೆಯಲ್ಲಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. ಈ ವಿಚಾರವಾಗಿ ಸುದೀಪ್​ಗೆ ಈ ಮೊದಲು ಪ್ರಶ್ನೆ ಮಾಡಲಾಗಿತ್ತು. ಆದರೆ, ಇದಕ್ಕೆ ಅವರು ಪ್ರತಿಕ್ರಿಯೆ ನೀಡಿಲ್ಲ. ಈ ಬೆನ್ನಲ್ಲೇ ಡಿಕೆಶಿ ಅವರನ್ನು ಭೇಟಿ ಮಾಡಿದ್ದಾರೆ. ಡಿಕೆ ಶಿವಕುಮಾರ್,...

ರಮೇಶ್ ಜಾರಕಿಹೊಳಿ ಮನೆಮುಂದೆ ಡಿಕೆಶಿ ಬೆಂಬಲಿಗರ ಮುತ್ತಿಗೆ..!

Political News: ಸಿಡಿ ವಿವಾದ ವಿಚಾರವಾಗಿ ರಮೇಶ್ ಜಾರಕಿಹೊಳಿಯು ಡಿಕೆಶಿ ವಿರುದ್ಧ ಅನೇಕ ಆರೋಪಗಳನ್ನು ಮಾಡಿದ್ದರು ಈ ವಿಚಾರ ಬೆಂಗಳೂರಲ್ಲಿ ತಾರಕಕ್ಕೇರಿದಂತಿದೆ. ರಮೇಶ್ ಜಾರಕಿಹೊಳಿ  ಮನೆ ಮುಂದೆ ನಿವಾಸಕ್ಕೆ ಮುತ್ತಿಗೆ. ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆಶಿ ಬೆಂಬಲಿಗರ ಮುತ್ತಿಗೆ ಕಾಮುಕ ರಮೇಶ್ ಜಾರಕಿಹೊಳಿ ಎಂಬುವುದಾಗಿ ಬ್ಯಾನರ್ ಹಿಡಿದು ಪ್ರತಿಭಟನೆ . ಈ ಕಾರಣದಿಂದ ರಮೇಶ್ ಜಾರಕಿಹೊಳಿ ಮನೆ...

“ಮೋದಿ ಸರಕಾರಕ್ಕೆ ಕರ್ನಾಟಕದ ಬಗ್ಗೆ ಗೌರವವಿಲ್ಲ”..?!

Political News: ಗಣರಾಜ್ಯೋತ್ಸವದ ತಯಾರಿಯಲ್ಲಿದೆ ಸರಕಾರ. ಆದರೆ ಈ ತರಾತುರಿಯಲ್ಲಿ ಸರಕಾರ ಎಡವೊಟ್ಟೊಂದನ್ನು ಮಾಡಿಕೊಂಡಿದೆ. ಈ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್ ಮೋದಿ ಸರಕಾರಕ್ಕೆ ಕರ್ನಾಟಕದ ಬಗ್ಗೆ ಗೌರವವಿಲ್ಲ ಎಂಬುವುದಾಗಿ ಹೇಳಿಕೆ ನೀಡಿದ್ದಾರೆ. ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಟ್ಯಾಬ್ಲೋ ಕೈ ಬಿಟ್ಟಿರುವುದಕ್ಕೆ ಪ್ರತಿಕ್ರಿಯಿಸಿರುವ ಅವರು ಕರ್ನಾಟಕ ರಾಜ್ಯವೆಂದರೆ ಮೋದಿಗೆ ಒಂಥರ ಅಸಡ್ಡೆ....

ಮಹಿಳಾ ಸಹಾಯವಾಣಿ ಉದ್ಘಾಟಿಸಿದ ಡಿ.ಕೆ.ಶಿವಕುಮಾರ್

State News: ಕೆಪಿಸಿಸಿ ಅಧ್ಯಕ್ಷರಾದ  ಡಿ.ಕೆ.ಶಿವಕುಮಾರ್ ಅವರು ಪ್ರದೇಶ ಮಹಿಳಾ ಕಾಂಗ್ರೆಸ್ ರೂಪಿಸಿರುವ ಮಹಿಳಾ ಸಹಾಯವಾಣಿಯನ್ನು ಉದ್ಘಾಟಿಸಿದರು. ಕೆಪಿಎಂಸಿ  ಅಧ್ಯಕ್ಷರಾದ ಡಾ. ಪುಷ್ಪಾ ಅಮರ್ ನಾಥ್ ಸೇರಿದಂತೆ ಮಹಿಳಾ ಕಾಂಗ್ರೆಸ್‌ನ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು. https://karnatakatv.net/bjp-janaspandana-congress-tweet/ https://karnatakatv.net/40-commission-janspandan-congress-tweet/ https://karnatakatv.net/govt-janspandana-dks-replies/
- Advertisement -spot_img

Latest News

ಗೂಂಡಾಪಡೆ ಕಟ್ಟಿರುವ ನಿಮ್ಮ ಪಕ್ಷದ ಇತಿಹಾಸ ಎಲ್ಲರಿಗೂ ತಿಳಿದಿದೆ: ಯತೀಂದ್ರಗೆ ಪ್ರೀತಂಗೌಡ ಟಾಂಗ್

Political news: ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕೇಂದ್ರ ಗೃಹಮಂತ್ರಿ ಅಮಿತ್ ಷಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಮಿತ್‌ ಶಾ ಓರ್ವ ಗೂಂಡಾ, ರೌಡಿ,...
- Advertisement -spot_img