Thursday, July 23, 2026

DKS

ಡಿಕೆಶಿ ಭೇಟಿ ನೀಡಿದ ಈ ಶಕ್ತಿ ಪೀಠದ ವಿಶೇಷತೆಯೇನು..?

ಕರ್ನಾಟಕ ಟಿವಿ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಅಂತಿವಾಗಿದ್ರೂ ಘೋಷಣೆ ಮಾಡುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಮೀನಾಮೇಷ ಎಣಿಸ್ತಿದೆ..  ಕಳೆದೊಂದು ವಾರದಿಂದ ರಾಜ್ಯ ಕಾಂಗ್ರೆಸ್ ನಲ್ಲಿ ನೂತನ ಅಧ್ಯಕ್ಷರ ಘೋಷಣೆ ಬಗ್ಗೆಯೇ ದೊಡ್ಡ ಚರ್ಚೆ ನಡೀತಿದೆ.. ಆದ್ರೆ, ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ  ಡಿ.ಕೆ ಶಿವಕುಮಾರ್ ಮಾತ್ರ ದೇವರ ಮೊರೆ ಹೋಗಿದ್ದಾರೆ.. ಇಷ್ಟು ದಿನ...

ದಿಢೀರನೇ ಷೋ ರೂಂ ಗೆ ಡಿಕೆಶಿ ಎಂಟ್ರಿ ಕೊಟ್ಟಿದ್ಯಾಕೆ..?

ಬೆಂಗಳೂರು : ಕನಕಪುರ ಬಂಡೆ ಡಿಕೆ ಶಿವಕುಮಾರ್  ಕೆಪಿಸಿಸಿಗಾದಿಗೇರಲು ಕ್ಷಣಗಣನೆ ಆರಂಭವಾಗಿದೆ. ಆದ್ರೆ, ಡಿಕೆ ಶಿವಕುಮಾರ್  ಈಗಾಗಲೇ ರಾಜ್ಯಾದ್ಯಂತ ಸಾವಿರಾರು ಕಿಲೋಮೀಟರ್ ಪಾದಯಾತ್ರೆ ಮಾಡಿ ಯಡಿಯೂರಪ್ಪ ಸರ್ಕಾರದ ವಿರುದ್ಧ ಜನಾಂದೋಲನ ನಡೆಸಿ ಜನಜಾಗೃತಿಗೆ ಪ್ಲಾನ್ ಮಾಡ್ತಿದ್ದಾರೆ.. ಈ ನಡುವೆ ಇಂದು ಇದ್ದಕ್ಕಿದ್ದಂತೆ ಬೆಂಗಳೂರಿನ ಮಲ್ಲೇಶ್ವರಂ ಗಿರಿಯಾಸ್ ಷೋ ರೂಂ ಗೆ ಭೇಟಿ ನೀಡಿದ್ರು.. ಟಿವಿ...

ಡಿಕೆಶಿ ದಕ್ಷಿಣ ದಂಡಯಾತ್ರೆ, ಯಾರಿಗೆ ಕಾದಿದೆ ಸೋಲಿನ ಯಾತ್ರೆ..?

ಕರ್ನಾಟಕ ಟಿವಿ : ಐಟಿ, ಇಡಿಯಿಂದ ಅಕ್ರಮ ಆಸ್ತಿಗಳಿಗೆ ಆರೋಪ ಹೊತ್ತು ತಿಹಾರ್ ಜೈಲು ಸೇರಿದ್ದ ಡಿಕೆ ಶಿವಕುಮಾರ್ ಇದೀಗ ದಕ್ಷಿಣ ದಂಡಯಾತ್ರೆ ಶುರು ಮಾಡಿದ್ದಾರೆ. ತಿಹಾರ್ ಜೈಲಿನಿಂದ ಕರ್ನಾಟಕಕಕ್ಕೆ ಕಾಲಿಟ್ಟ ಡಿಕೆ ಶಿವಕುಮಾರ್ ಗೆ ಮೊದಲ ದಿನದಿಂದಲೂ ಭರ್ಜರಿ ಸ್ವಾಗತ ಸಿಗ್ತಿದೆ. ಡಿಕೆಶಿ ಬೆಂಗಳೂರಿಗೆ ಕಾಲಿಡ್ತಿದ್ದ ಹಾಗೆಯೇ ಸ್ವತಃ ಕುಮಾರಸ್ವಾಮಿ ಕೈಕುಲುಕಿ ವೆಲ್...

ಧಾರವಾಡ ಪೇಡಾದ ಸಿಹಿಯಷ್ಟು ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ: ಡಿಕೆಶಿ

ಹುಬ್ಬಳ್ಳಿ: ಧಾರವಾಡ ಪೇಡಾ ಎಷ್ಟು ಸಿಹಿ ಇದೆಯೋ ಅಷ್ಟರ ಮಟ್ಟಿಗೆ ಈ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ನಾನು ಕೊಟ್ಟ ಮಾತಿಗೆ ತಪ್ಪುವನಲ್ಲ ಎಂದು ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರಕ್ಕೆ ಕಡೇ ದಿನವಾದ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಸಚಿವರು ಬಿಜೆಪಿ ನಾಯಕರ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img