Saturday, September 12, 2026

DKShiOnDharmasthala

‘ನಾನು ಮಂಜುನಾಥನ ಭಕ್ತ’ ಸಂಚಲನ ಸೃಷ್ಟಿಸಿದ ಡಿಕೆ!

ಧರ್ಮಸ್ಥಳದ ಬಗ್ಗೆ ವಿಧಾನಸಭೆಯಲ್ಲಿ ಗುರುವಾರ ಮಹತ್ವದ ಚರ್ಚೆಯಾಗಿದೆ. ಗದ್ದಲ ಜೋರಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಟ್ಟಿಯಾಗಿ ತಮ್ಮ ನಿಲುವು ಸ್ಪಷ್ಟಪಡಿಸಿದರು. My stand on ಧರ್ಮಸ್ಥಳ, My Believe is ಮಂಜುನಾಥ! ಹೀಗೆ ವಿಧಾನಸಭೆಯಲ್ಲಿ ಧರ್ಮಸ್ಥಳದ ಪರವಾಗಿ ಗಟ್ಟಿ ಧ್ವನಿಯಲ್ಲಿ ಘೋಷಿಸಿದ್ದಾರೆ. ವಿಧಾನಸಭೆಯ ಕಲಾಪದ ವೇಳೆ ನಿಯಮ 69ರಡಿ ಧರ್ಮಸ್ಥಳ ಸಂಬಂಧಿತ ಚರ್ಚೆ ನಡೀತು. ಈ...
- Advertisement -spot_img

Latest News

ಇವರೆಲ್ಲಾ ಹರಿಶ್ಚಂದ್ರನ ಮಕ್ಕಳಾ..?: ಸತೀಶ್ ಜಾರಕಿಹೊಳಿ ಮೇಲಿನ ರೇಡ್‌ಗೆ ಹರಿಪ್ರಸಾದ್ ಪ್ರಶ್ನೆ..

Political News: ಸಚಿವರಾದ ಸತೀಶ್ ಜಾರಕಿಹ`ಳಿ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ ನಡೆದಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ...
- Advertisement -spot_img